ವಿಜಾಪುರ ನಗರ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
ಚು clean up, replaced: ಗುಲ್ಬರ್ಗ → ಗುಲ್ಬರ್ಗಾ (2) using AWB |
No edit summary |
||
೧ ನೇ ಸಾಲು:
▲{{unref}}{{Infobox ಭಾರತದ ಭೂಪಟ
| native_name = [[ಬಿಜಾಪುರ]]
| other_name = [[ವಿಜಾಪುರ]]
Line ೩೭ ⟶ ೩೩:
[[File:Shiva Bijapur.jpg|thumb|ಶಿವನ ವಿಗ್ರಹ ,ಬಿಜಾಪೂರ]]
==
[[Image:GolGumbaz2.jpg|thumbnail|ಗೋಳ ಗುಂಬಜ್]]
ವಿಜಾಪುರದ (ಇಂಗ್ಲೀಷ್:ಬಿಜಾಪುರ) ಪುರಾತನ ಹೆಸರು
ಕ್ರಿ. ಶ. ೧೫೧೮ ರಲ್ಲಿ ಬಹಮನಿ ಸುಲ್ತಾನೇಟ್ ಸಾಮ್ರಾಜ್ಯ ಒಡೆದು ಐದು ರಾಜ್ಯಗಳಾಗಿ ಹಂಚಿಹೋಯಿತು. ಆಗ ರೂಪುಗೊಂಡ ರಾಜ್ಯಗಳಲ್ಲಿ ವಿಜಾಪುರವೂ ಒಂದು. ಇದು ಆದಿಲ್ ಶಾಹಿ ಸುಲ್ತಾನರ ರಾಜ್ಯ. ಕ್ರಿ. ಶ. ೧೬೮೬ ರಲ್ಲಿ ಮುಘಲ್ ಸಾಮ್ರಾಜ್ಯದ [[ಔರಂಗಜೇಬ್]] ಈ ಪ್ರದೇಶವನ್ನು ಗೆದ್ದ ನಂತರ ಆದಿಲ್ ಶಾಹಿ ಸುಲ್ತಾನರ ಆಳ್ವಿಕೆ ಕೊನೆಗೊಂಡಿತು. ಕ್ರಿ. ಶ. ೧೭೨೪ರಲ್ಲಿ ವಿಜಾಪುರ ಹೈದರಾಬಾದನ ನಿಜಾಮರ ಆಳ್ವಿಕೆಗೆ ಒಳಪಟ್ಟಿತು. ಕ್ರಿ. ಶ. ೧೭೬೦ ರಲ್ಲಿ ಮರಾಠರಿಂದ ನಿಜಾಮರು ಸೋಲಲ್ಪಟ್ಟಾಗ ವಿಜಾಪುರ ನಿಜಾಮರಿಂದ ಮರಾಠ ಪೇಶಾವರ ಅಳ್ವಿಕೆಗೆ ಒಳಪಟ್ಟಿತ್ತು. ನಂತರ ಕ್ರಿ. ಶ. ೧೮೧೮ ರ ೩ ನೆ ಆಂಗ್ಲ-ಮರಾಠಾ ಯುದ್ದದಲ್ಲಿ ಬ್ರಿಟಿಷರಿಂದ ಮರಾಠರು ಸೋಲಲ್ಪಟ್ಟಾಗ ವಿಜಾಪುರ ಮರಾಠರಿಂದ ಬ್ರಿಟಿಷರ ಅಳ್ವಿಕೆಗೆ ಒಳಪಟ್ಟಿತ್ತು. ನಂತರ ವಿಜಾಪುರನ್ನು ಬ್ರಿಟಿಷ ಈಸ್ಟ್ ಇಂಡಿಯಾ ಕಂಪನಿಗೆ ಹಸ್ತಾಂತರಿಸಲಾಯಿತು. ಬಳಿಕ ಸಾತಾರಾ ರಾಜರಿಗೆ ಓಪ್ಪಿಸಲಾಯಿತು.
ಕ್ರಿ. ಶ. ೧೮೪೮ ರಲ್ಲಿ ಸಾತಾರಾ ಮತ್ತು ವಿಜಾಪುರನ್ನು ಮುಂಬಯಿ ಪ್ರಾಂತ್ಯಕ್ಕೆ ಸೇರಿಸಲಾಯಿತು. ಬ್ರಿಟಿಷರಿಂದ ನಿರೂಪಿಸಲ್ಪಟ್ಟ ಕಲದಗಿ ಜಿಲ್ಲೆಗೆ ಈಗಿನ ವಿಜಾಪುರ ಮತ್ತು ಬಾಗಲಕೋಟೆ ಜಿಲ್ಲೆಗಳು ಸೇರಿಸಲ್ಪಟ್ಟವು. ಕ್ರಿ. ಶ. ೧೮೮೫ ರಲ್ಲಿ ವಿಜಾಪುರನ್ನು ಜಿಲ್ಲಾಡಳಿತ ಪ್ರದೇಶವಾಗಿ ಮಾಡಲಾಯಿತು ಮತ್ತು ವಿಜಾಪುರನ್ನು ಆಗಿನ ಮುಂಬಯಿ (ಬಾಂಬೆ) ರಾಜ್ಯಕ್ಕೆ ಸೇರಿಸಲಾಯಿತು. ತದನಂತರ ಕ್ರಿ.ಶ. ೧೯೫೬ ರಲ್ಲಿ ಆಗಿನ ಮೈಸೂರು ರಾಜ್ಯಕ್ಕೆ (ಈಗಿನ ಕರ್ನಾಟಕ ರಾಜ್ಯಕ್ಕೆ) ಸೇರಿಸಲಾಯಿತು. ವಿಜಾಪುರ ನಗರವು ಒಂದು ಕಾಲದಲ್ಲಿ
==
ವಿಜಾಪುರ ಜಿಲ್ಲೆಯ ವಿಸ್ತೀರ್ಣ ೧೦೫೪೧ ಚದರ ಕಿಲೋಮಿಟರಗಳು.ವಿಜಾಪುರ ಜಿಲ್ಲೆಯು; [[ಗುಲ್ಬರ್ಗಾ]] ಜಿಲ್ಲೆ (ಪೂರ್ವಕ್ಕೆ), [[ರಾಯಚೂರು]] ಜಿಲ್ಲೆ (ದಕ್ಷಿಣಕ್ಕೆ), [[ಬಾಗಲಕೋಟೆ]] ಜಿಲ್ಲೆ (ದಕ್ಷಿಣ-ಪಶ್ಚಿಮಕ್ಕೆ), [[ಬೆಳಗಾವಿ]] ಜಿಲ್ಲೆ (ಪಶ್ಚಿಮಕ್ಕೆ), [[ಮಹಾರಾಷ್ಟ್ರ]]ದ ಸಾಂಗಲಿ ಜಿಲ್ಲೆ(ಉತ್ತರ-ಪಶ್ಚಿಮಕ್ಕೆ) ಮತ್ತು ಮಹಾರಾಷ್ಟ್ರದ ಸೊಲಾಪುರ ಜಿಲ್ಲೆಯಿಂದ (ಉತ್ತರಕ್ಕೆ) ಆವೃತಗೊಂಡಿದೆ.
Line ೫೭ ⟶ ೫೩:
ಈ ಜಿಲ್ಲೆಯು ಕರ್ನಾಟಕ ರಾಜ್ಯದ ೫.೪೯% ವಿಸ್ತೀರ್ಣವನ್ನು ಹೊಂದಿದೆ. ಈ ಜಿಲ್ಲೆಯು ಭೌಗೋಳಿಕದಲ್ಲಿ ೧೫*x ೫೦ ಮತ್ತು ೧೭*x ೨೮ ಉತ್ತರ ಅಕ್ಷಾಂಶ ಮತ್ತು ೭೪*x ೫೪ ಮತ್ತು ೭೬*x ೨೮ ಪಶ್ಚಿಮ ರೇಖಾಂಶದಲ್ಲಿ ಬರುತ್ತದೆ. ಈ ಜಿಲ್ಲೆಯ ಜಿಲ್ಲಾಡಾಳಿತ ಕೇಂದ್ರ ಮತ್ತು ಪ್ರಮುಖ ಪಟ್ಟಣ ವಿಜಾಪುರ.
==
* ಬೆಸಿಗೆ-ಚಳಿಗಾಲ- ಜಿಲ್ಲೆಯ ಹವಾಗುಣವು ಹಿತಕರವಾಗಿದ್ದು, ಸಾಧಾರಣ ಪ್ರಮಾಣದ ಮಳೆಯಾಗುತ್ತದೆ. ಬೇಸಿಗೆಯಲ್ಲಿ ಬಿಜಾಪೂರದಲ್ಲಿ ರಾಜ್ಯದಲ್ಲಿಯೇ ಅತಿ ಹೆಚ್ಚು ಉಷ್ಣತೆ ಅಂದರೆ ೪೨.೭ ಡಿಗ್ರಿವರೆಗೆ(ಎಪ್ರೀಲನಲ್ಲಿ) , ಅತೀ ಕಡಿಮೆ ಅಂದರೆ ೯.೫ ಡಿಗ್ರಿ ಸೆಲ್ಸಿಯಸವರೆಗೆ (ಡಿಸೆಂಬರನಲ್ಲಿ) ಉಷ್ಣತೆ ದಾಖಲಾಗಿದೆ. ಬೇಸಿಗೆ - ೩೫°C-೪೨°C ಡಿಗ್ರಿ ಸೆಲ್ಸಿಯಸ್, ಚಳಿಗಾಲ ಮತ್ತು ಮಳೆಗಾಲ - ೧೮°C-೨೮°Cಡಿಗ್ರಿ ಸೆಲ್ಸಿಯಸ್.
Line ೬೩ ⟶ ೫೯:
* ಗಾಳಿ -ಗಾಳಿ ವೇಗ ೧೮.೨ ಕಿಮಿ/ಗಂ (ಜೂನ), ೧೯.೬ ಕಿಮಿ/ಗಂ (ಜುಲೈ)ಹಾಗೂ ೧೭.೫ ಕಿಮಿ/ಗಂ (ಅಗಸ್ಟ್) ಇರುತ್ತದೆ.
==
ಮುಖ್ಯ ಭಾಷೆ ಕನ್ನಡ. ಆದರೆ ವಿವಿಧ ಸಂಸ್ಕೃತಿಗಳ ಪ್ರಭಾವದಿಂದಾಗಿ [[ಉರ್ದು]], [[ಮರಾಠಿ]] ಮಿಶ್ರಿತ ವಿಶಿಷ್ಠವಾದ ಕನ್ನಡ 'ವಿಜಾಪುರ ಕನ್ನಡ'ವೆಂದೇ ಗುರುತಿಸಲ್ಪಡುತ್ತದೆ. ಒಕ್ಕಲುತನ ಮುಖ್ಯ ಉದ್ಯೋಗ. ಜೊತೆಗೆ ಕೆಲವೊಂದು ಗ್ರಾಮಗಳಲ್ಲಿ (ಚಡಚಣ, ತಾಂಬಾ, ವಂದಾಲ ಮುಂ.)ನೇಕಾರಿಕೆ ಇದೆ. ಪ್ರಮುಖ ಬೆಳೆಗಳು: [[ಜೋಳ]], [[ಸಜ್ಜೆ]], [[ಕಡಲೇಕಾಯಿ|ಶೇಂಗಾ]],[[ಸಪೋಟ|ಚಿಕ್ಕು]], [[ಸೂರ್ಯಕಾಂತಿ]], [[ಈರುಳ್ಳಿ|ಉಳ್ಳಾಗಡ್ಡಿ (ಈರುಳ್ಳಿ)]]. ವಿಜಾಪುರದ [[ದ್ರಾಕ್ಷಿ]], [[ದಾಳಿಂಬೆ]], [[ನಿಂಬೆ]] ಹಣ್ಣುಗಳು ಪರರಾಜ್ಯಗಳಿಗೆ, ಪರದೇಶಗಳಿಗೆ ರಫ್ತು ಆಗುತ್ತವೆ. ಪ್ರಮುಖ ಆಹಾರ ಧಾನ್ಯ ಜೋಳ. ಜೊತೆಗೆ [[ಗೋಧಿ]], [[ಅಕ್ಕಿ]],[[ಮೆಕ್ಕೆ ಜೋಳ]] ಬೇಳೆಕಾಳುಗಳು. 'ಜವಾರಿ' ಎಂದು ಗುರುತಿಸಲ್ಪಡುವ ವಿಶೇಷ ರುಚಿಯ ಕಾಯಿಪಲ್ಯ, ಸೊಪ್ಪುಗಳು ಹೆಸರುವಾಸಿ ಮತ್ತು ಸದಾಕಾಲವೂ ಲಭ್ಯ. ವಿಜಾಪುರದ ಜೋಳದ ರೊಟ್ಟಿ
==
ವಿಜಾಪುರ ನಗರದ ಸಾಕ್ಷರತೆಯ ಪ್ರಮಾಣ ೬೭%.ಅದರಲ್ಲಿ ೭೭% ಪುರುಷರು ಹಾಗೂ ೫೬% ಮಹಿಳೆಯರು ಸಾಕ್ಷರತೆ ಹೊಂದಿದೆ. ಜಿಲ್ಲೆಯಲ್ಲಿ ಪುರುಷರು ೭ ಲಕ್ಷಕ್ಕೂ ಹೆಚ್ಚು ಪುರುಷರು ಮತ್ತು ೫ ಲಕ್ಷಕ್ಕೂ ಹೆಚ್ಚು ಮಹಿಳೆಯರು ಸಾಕ್ಷರರಾಗಿದ್ದಾರೆ.
==
[[File:North Karnataka Tourism map 10.11.2008.JPG|thumb|ಉತ್ತರ ಕರ್ನಾಟಕದ ಪ್ರವಾಸಿ ಸ್ಥಳಗಳು]]
ವಿಜಾಪುರ(ಬಿಜಾಪುರ) ಜಿಲ್ಲೆಯಲ್ಲಿ ಅನೇಕ ಚಾರಿತ್ರಿಕ ಆಕರ್ಷಣೆಗಳಿವೆ. ಮುಖ್ಯವಾಗಿ, ವಿಜಾಪುರ ಮುಸ್ಲಿಮ್ ಶೈಲಿಯ ವಾಸ್ತುಶಿಲ್ಪಕ್ಕೆ ಹೆಸರಾಗಿದೆ.
*
ಇದು
*
ಇದು
*
*
*
*
*
*
*
ಇದಕ್ಕೆ
*
ಇವು ಎರಡು ಅವಳಿ ಗುಮ್ಮಟದ ಆಕಾರದಲ್ಲಿರುವ ಅಷ್ಟಭುಜಾಕೃತಿಯ ಸಮಾಧಿಗಳಾಗಿವೆ. ಇದನ್ನು ಸೇನಾಧಿಕಾರಿಯಾದ
*
ಈ ಮಹಲನ್ನು ೧೬೨೦ರಲ್ಲಿ
*
ಇದು ಬಿಜಾಪುರದ ಐದು ಗೇಟುಗಳಲ್ಲಿ ಒಂದು. ತಾಜ್ ಬೌಡಿಯು ದೊಡ್ಡದಾದ ನೀರಿನ ಬಾವಿಯಿದ್ದು ಇದನ್ನು
ಬಾವಿಯ ನೀರನ್ನು ಕುಡಿಯಲು, ಸ್ನಾನಕ್ಕಾಗಿ , ಮೂರ್ತಿಗಳನ್ನು ಮುಳುಗಿಸಲು ಹಾಗೂ ಇನ್ನಿತರ ಕಾರ್ಯಗಳಿಗಾಗಿ ಉಪಯೋಗಿಸುತ್ತಿದ್ದರು.
*
ಇದು ೨೦ ಮಿಲಿಯನ್ ಲೀಟರ್ ನೀರು ಸಂಗ್ರಹಿಸಿ ರಾಜಧಾನಿಗೆ ಪೂರೈಸಲಾಗುತ್ತಿತ್ತು. ಇದನ್ನು
*
ಹೆಸರೆ ಹೇಳವಂತೆ ಏಳು ಅಂತಸ್ತುಗಳ್ಳುಳ್ಳ ಕಟ್ಟಡವಾಗಿದ್ದು ನೋಡಲು ಸುಂದರವಾಗಿದೆ.
*
*
*
*
*
*
*
*
*
[[File:Basava cropped.jpg|thumb|ಅಣ್ಣ ಬಸವಣ್ಣ]]
Line ೧೬೯ ⟶ ೧೬೫:
[[File:TAJ BAWDI, BIJAPUR 05.jpg|thumb|ತಾಜ್ ಬೌಡಿ]]
==
ಬಿಜಾಪೂರ ನಗರದ ಜನಸಂಖ್ಯೆಯು ೩ ಲಕ್ಷಕ್ಕೂ ಅಧಿಕವಾಗಿದೆ.
==
ಬಿಜಾಪೂರ ನಗರದಲ್ಲಿ ಹಿಂದೂ, ಮುಸ್ಲಿಂ, ಕ್ರಿಸ್ಟಿಯನ್ ಹಾಗೂ ಜೈನ ಧರ್ಮದ ಜನರಿದ್ದಾರೆ.
==
ನಗರದಲ್ಲಿ ಪ್ರಮುಖ ಭಾಷೆ
==
ನಗರದಲ್ಲಿ ಅನೇಕ ಹಣಕಾಸು ಸಂಸ್ಥೆಗಳು ಕಾರ್ಯಾನಿರ್ವಹಿಸುತ್ತವೆ. ಬಿಜಾಪುರ ನಗರದ [[ಬಸವನ ಬಾಗೇವಾಡಿ]] ರಸ್ತೆಯ ಇಬ್ರಾಹಿಮಪುರ ಗೇಟಿನ ಬಳಿ
==
ನಗರದಲ್ಲಿ ಆರ್ಥಿಕ ವ್ಯವಸ್ಥೆ ಮಧ್ಯಮ ತರಗತಿಯಲ್ಲಿದೆ. ಇದರಿಂದಾಗಿ ಆರ್ಥಿಕವಾಗಿ ಹಿಂದುಳಿದಿದೆ.
==
==
ಜಿಲ್ಲೆಯಲ್ಲಿ ಸರ್ಕಾರಿ ರಾಷ್ತ್ರೀಕೃತ, ಸಹಕಾರಿ, ಜಿಲ್ಲಾ ಕೇಂದ್ರೀಯ ಸಹಕಾರಿ ಬ್ಯಾಂಕುಗಳು ಕಾರ್ಯಾನಿರ್ವಹಿಸುತ್ತವೆ
* ಎಸ್.ಬಿ.ಐ.ಬ್ಯಾಂಕ - ವಿಜಾಪುರ
Line ೨೫೧ ⟶ ೨೪೭:
* ಅಲಹಾಬಾದ್ ಬ್ಯಾಂಕ್ - ವಿಜಾಪುರ
* ಕರ್ನಾಟಕ ಬ್ಯಾಂಕ್ - ವಿಜಾಪುರ
* ಶ್ರೀ ಸಿದ್ದೇಶ್ವರ ಬ್ಯಾಂಕ, ಬಿಜಾಪೂರ.(ಮುಖ್ಯ ಕಚೇರಿ)
Line ೨೬೫ ⟶ ೨೬೧:
* ಡೆಕ್ಕನ್ ಅರ್ಬನ್ ಸಹಕಾರಿ ಬ್ಯಾಂಕ್, ಬಿಜಾಪೂರ.(ಮುಖ್ಯ ಕಚೇರಿ)
==
ಜಿಲ್ಲೆಯಲ್ಲಿ ಸುಮಾರು ೧೦೦ಕ್ಕೂ ಹೆಚ್ಚು ಅಂಚೆ ಕಚೇರಿಗಳಿವೆ. ಪ್ರಧಾನ ಅಂಚೆ ಕಚೇರಿಯು ಬಿಜಾಪೂರ ನಗರದ ಎಮ್.ಜಿ. ರಸ್ತೆಯಲ್ಲಿದೆ.
* ಬಿಜಾಪೂರ ಮುಖ್ಯ ಕಚೇರಿ - ೫೮೬೧೦೧
Line ೨೭೮ ⟶ ೨೭೪:
* ಬಿಜಾಪೂರ ದರ್ಬಾರ ಗಲ್ಲಿ - ೫೮೬೧೦೯
==
* ೨೨೦ ಕೆವಿ ವಿದ್ಯುತ್ ಪರಿವರ್ತನಾ ಕೇಂದ್ರ, ಬಿಜಾಪೂರ
Line ೨೮೪ ⟶ ೨೮೦:
* ೧೧೦ ಕೆವಿ ವಿದ್ಯುತ್ ಪರಿವರ್ತನಾ ಕೇಂದ್ರ, ಬಿಜಾಪೂರ ನಗರ
==
ವಿಜಾಪುರ ನಗರದಲ್ಲಿರುವ ಎಸ್.ಪಿ. ಆಫೀಸ್ ಕೇಂದ್ರ ಕಚೇರಿಯೊಂದಿಗೆ ಜಿಲ್ಲೆಯ ಎಲ್ಲ ಪೋಲಿಸ್ ಠಾಣೆಗಳು ಕಾರ್ಯನಿರ್ವಹಿಸುತ್ತವೆ.
* ಪೋಲಿಸ್ ಠಾಣೆ, ಆದರ್ಶ ನಗರ, ವಿಜಾಪುರ
Line ೨೯೮ ⟶ ೨೯೪:
* ಪೋಲಿಸ್ ಠಾಣೆ, ಜಲನಗರ, ವಿಜಾಪುರ
==
ಬಿಜಾಪೂರ ನಗರದಲ್ಲಿ ಒಳ್ಳೆಯ ಸರಕಾರಿ ಹಾಗೂ ಖಾಸಗಿ ಆಸ್ಪ ತ್ರೆಗಳು ಕಾರ್ಯನಿರ್ವಹಿಸುತ್ತವೆ.
Line ೩೧೩ ⟶ ೩೦೯:
* ಚೌಧರಿ ಆಸ್ಪ ತ್ರೆ, ವಿಜಾಪೂರ
==
ವಿಜಾಪುರ ನಗರದ ಅಥಣಿ ರಸ್ತೆಯಲ್ಲಿ
==
ವಿಜಾಪುರ ಪಟ್ಟಣವು ನಗರ ಹಾಗೂ ಗ್ರಾಮೀಣ ಸಾರಿಗೆ ಹೊಂದಿದೆ. ಪಟ್ಟಣದಲ್ಲಿ ೯ ಫೆಬ್ರುವರಿ ೨೦೧೩ ರಂದು ಅತ್ಯ್ಯಾಧುನಿಕ [[ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮ]]ದ ನಗರ ಸಾರಿಗೆ ವಾಹನಗಳು ಪ್ರಾರಭವಾಗಿ ನಗರದ ಜನತೆಗೆ ಪ್ರಯಾಣದ ಸೌಕರ್ಯವನ್ನು ಕಲ್ಪಿಸಲಾಗಿದೆ. ನಗರ ಸಾರಿಗೆ ವಾಹನಗಳಿಗೆ
==
ಬಿಜಾಪುರ ರೈಲು ವಿಭಾಗವು ದಕ್ಷಿಣ ಪಶ್ಚಿಮ ರೈಲ್ವೆ ವಿಭಾಗದಲ್ಲಿ ಬರುತ್ತದೆ.
Line ೩೫೭ ⟶ ೩೫೩:
|}
==
ವಿಜಾಪುರ ವಿಮಾನ ನಿಲ್ದಾಣವು ಪಟ್ಟಣದಿಂದ ೫ಕಿ.ಮೀ (ಮಧಬಾವಿ-ಭುರಣಾಪೂರ ಗ್ರಾಮದ ಹತ್ತಿರ) ಇದೆ.ಇದಕ್ಕಾಗಿ ರಾಜ್ಯ ಸರಕಾರವು ೭೨೫ ಎಕರೆ ಭೂಮಿಯನ್ನು ಖರೀದಿಸಿದೆ.
==
ನಗರಕ್ಕೆ ಹತ್ತಿರವಾದ [[ಕಾರವಾರ]] ಹಾಗೂ [[ಗೋವಾ]] ಬಂದರುಗಳಿವೆ.
==
ನಗರದಲ್ಲಿ ಎರಡು ರಾಷ್ಟ್ರೀಯ ಹೆದ್ದಾರಿಗಳು ಹಾದುಹೋಗುತ್ತವೆ. ಅವುಗಳೆಂದರೆ ರಾಷ್ಟ್ರೀಯ ಹೆದ್ದಾರಿ - ೧೩ ಮತ್ತು ರಾಷ್ಟ್ರೀಯ ಹೆದ್ದಾರಿ - ೨೧೮
Line ೩೭೯ ⟶ ೩೭೫:
ರಾಷ್ಟ್ರೀಯ ಹೆದ್ದಾರಿ - ೨೧೮ => ಹುಬ್ಬಳ್ಳಿ - ನವಲಗುಂದ - ನರಗುಂದ - ಬಾಗಲಕೋಟ (ಗದ್ದನಕೇರಿ ಕ್ರಾಸ್) -ಬೀಳಗಿ(ಕ್ರಾಸ್) - ಬಿಜಾಪುರ - ಸಿಂದಗಿ - ಜೇವರ್ಗಿ - ಗುಲಬುರ್ಗಾ - ಹುಮನಾಬಾದ.
ಜಿಲ್ಲೆಯಲ್ಲಿ ೫ ರಾಜ್ಯ ಹೆದ್ದಾರಿ ಇವೆ.ಅವು ಕೆಳಗಿನಂತಿವೆ,
Line ೩೯೫ ⟶ ೩೯೧:
ರಾಜ್ಯ ಹೆದ್ದಾರಿ - ೬೫ => ಬಿಜಾಪೂರ - ಜಮಖಂಡಿ - ಮುಧೋಳ - ರಾಮದುರ್ಗ - ಸವದತ್ತಿ -ಧಾರವಾಡ
==
ಬಿಜಾಪೂರ ಜಿಲ್ಲೆಯಲ್ಲಿ ಸುಮಾರು ೨೦ಕ್ಕಿಂತ ಅಧಿಕ ಸೇತುವೆಗಳಿವೆ. ಸೇತುವೆಗಳನ್ನು ಮುಖ್ಯವಾಗಿ ಕೃಷ್ಣಾ , ಭೀಮಾ ಮತ್ತು ಡೋಣಿ ನದಿಗಳಿಗೆ ಮತ್ತು ಹಳ್ಳಗಳಿಗೆ ಅಡ್ಡಲಾಗಿ ಕಟ್ಟಲಾಗಿದೆ.
==
ಜಿಲ್ಲಾ ಕ್ರೀಡಾಂಗಣ :
==
ಬಿಜಾಪೂರ ನಗರವು ಸೈಕ್ಲಿಸ್ಟಗಳ ಕಣಜ. ಪ್ರಮುಖವಾಗಿ
==
ಬಿಜಾಪೂರ ನಗರದಲ್ಲಿ ೬ ಚಿತ್ರ ಮಂದಿರಗಳು ಇವೆ.
Line ೪೧೭ ⟶ ೪೧೩:
* ೬.ಅಪ್ಸರಾ
==
[[File:BLDEA's Dr.P.G.Halakatti College of Engineering and Technology. Bijapur - 586101, Karnataka , India..jpg|thumb|ವಚನ ಪಿತಾಮಹ ಡಾ.ಫ.ಗು.ಹಳಕಟ್ಟಿ ತಾಂತ್ರಿಕ ಹಾಗೂ ಅಭಿಯಾಂತ್ರಿಕ ಮಹಾವಿದ್ಯಾಲಯ,ವಿಜಾಪೂರ]]
* [[ಕರ್ನಾಟಕ ರಾಜ್ಯ ಮಹಿಳಾ ವಿಶ್ವವಿದ್ಯಾಲಯ]], ವಿಜಾಪೂರ
Line ೪೨೮ ⟶ ೪೨೪:
* ಇಂದಿರಾ ಗಾಂಧಿ ರಾಷ್ಟ್ರೀಯ ಮುಕ್ತ ವಿಶ್ವವಿದ್ಯಾಲಯ, ವಿಜಾಪೂರ
* [[ವಚನ ಪಿತಾಮಹ ಡಾ.ಫ.ಗು.ಹಳಕಟ್ಟಿ ತಾಂತ್ರಿಕ ಹಾಗೂ ಅಭಿಯಾಂತ್ರಿಕ ಮಹಾವಿದ್ಯಾಲಯ,ವಿಜಾಪೂರ]]
Line ೪೩೪ ⟶ ೪೩೦:
* ಮಲಿಕ್ ಸಂದಲ್ ಕಲೆ ಮತ್ತು ವಾಸ್ತುಶಿಲ್ಪ ಮಹಾವಿದ್ಯಾಲಯ,ವಿಜಾಪೂರ
* ಸರಕಾರಿ ಪಾಲಿಟೆಕ್ನಿಕ್ ಮಹಾವಿದ್ಯಾಲಯ, ವಿಜಾಪೂರ
Line ೪೪೨ ⟶ ೪೩೮:
* ಶ್ರೀ ಸುಭಾಸ ನಾಗೂರ ಸ್ಮಾರಕ ಪಾಲಿಟೆಕ್ನಿಕ್ ಮಹಾವಿದ್ಯಾಲಯ, ವಿಜಾಪೂರ
* [[ಶ್ರೀ ಬಿ.ಎಮ್.ಪಾಟೀಲ ವೈದ್ಯಕೀಯ ಮಹಾವಿದ್ಯಾಲಯ, ಆಸ್ಪ ತ್ರೆ ಹಾಗೂ ಸಂಶೋಧನಾ ಕೇಂದ್ರ,ವಿಜಾಪೂರ]] (ಬಿ.ಎಲ್.ಡಿ.ಇ. ವಿಶ್ವವಿದ್ಯಾಲಯ)
* [[ಅಲ್-ಅಮೀನ್ ವೈದ್ಯಕೀಯ ಮಹಾವಿದ್ಯಾಲಯ, ಆಸ್ಪ ತ್ರೆ ಹಾಗೂ ಸಂಶೋಧನಾ ಕೇಂದ್ರ,ವಿಜಾಪೂರ]]
* ಬಿ.ಎಲ್.ಡಿ.ಇ. ಔಷಧ ಮಹಾವಿದ್ಯಾಲಯ, ಬಿಜಾಪೂರ
* ಬಿ.ಎನ್.ಎಮ್. ಆರ್ಯುವೇದ ಮಹಾವಿದ್ಯಾಲಯ, ಬಿಜಾಪೂರ
Line ೪೫೭ ⟶ ೪೫೩:
* ರಾಜೇಶ್ವರಿ ಕರ್ಪೂರಮಠ ಸ್ಮಾರಕ ಆರ್ಯುವೇದ ಮಹಾವಿದ್ಯಾಲಯ, ಬಿಜಾಪೂರ
* ಅಲ್ - ಅಮೀನ್ ಹೋಮಿಯೋಪಥಿ ವೈದ್ಯಕೀಯ ಮಹಾವಿದ್ಯಾಲಯ, ಬಿಜಾಪೂರ
* ಲುಕಮುನ ಯುನಾನಿ ಮಹಾವಿದ್ಯಾಲಯ, ಬಿಜಾಪೂರ
* ಅಲ್ - ಅಮೀನ್ ದಂತ ವೈದ್ಯಕೀಯ ಮಹಾವಿದ್ಯಾಲಯ, ಬಿಜಾಪೂರ
* ಬಿ.ಎಮ್.ಪಾಟೀಲ ಶುಶ್ರೂಷಾ ಮಹಾವಿದ್ಯಾಲಯ, ಬಿಜಾಪೂರ
Line ೪೭೬ ⟶ ೪೭೨:
* ಶ್ರೀ ಸಿದ್ದೇಶ್ವರ ಶುಶ್ರೂಷಾ ಮಹಾವಿದ್ಯಾಲಯ, ಬಿಜಾಪೂರ
* ಎ.ಎಸ್.ಪಾಟೀಲ ವಾಣಿಜ್ಯ ಮಹಾವಿದ್ಯಾಲಯ,ವಿಜಾಪೂರ
* ಸಿಕ್ಯಾಬ್ ವಾಣಿಜ್ಯ ಮಹಾವಿದ್ಯಾಲಯ, ವಿಜಾಪೂರ
* [[ಸೈನಿಕ ಶಾಲೆ,ವಿಜಾಪೂರ]]
Line ೪೯೧ ⟶ ೪೮೭:
* ಡಪ್ಪೊಡಿಲ್ಸ್ ಅಂತರಾಷ್ಟ್ರೀಯ ಶಾಲೆ, ವಿಜಾಪೂರ
* ಕೃಷಿ ಮಹಾವಿದ್ಯಾಲಯ,ಹಿಟ್ಟಿನಹಳ್ಳಿ , ಬಿಜಾಪೂರ
* ಶ್ರೀ ಸಿದ್ದೇಶ್ವರ ಕಾನೂನು ಮಹಾವಿದ್ಯಾಲಯ, ಬಿಜಾಪೂರ
* ಅಂಜುಮನ್ ಕಾನೂನು ಮಹಾವಿದ್ಯಾಲಯ, ಬಿಜಾಪೂರ
==
೧೯೨೩ರಲ್ಲಿ ೯ನೇ ಅಖಿಲ ಕರ್ನಾಟಕ ಕನ್ನಡ ಸಾಹಿತ್ಯ ಸಮ್ಮೇಳನವು ಸಿದ್ದಾಂತಿ ಶಿವಶಂಕರ ಶಾಸ್ತ್ರಿಯವರ ಅಧ್ಯಕ್ಷತೆಯಲ್ಲಿ ಜರುಗಿತ್ತು.ನಂತರ ಇದೆ ವರ್ಷ [http://www.bijapur.nic.in/79kansam/ ಅಖಿಲ ಭಾರತ ೭೯ನೇ ಕನ್ನಡ ಸಾಹಿತ್ಯ ಸಮ್ಮೇಳನ, ವಿಜಾಪೂರ] ವು [[ಕೊ.ಚನ್ನಬಸಪ್ಪ]]ರವರ ಅಧ್ಯಕ್ಷತೆಯಲ್ಲಿ ೯,೧೦,೧೧ ಫೆಬ್ರುವರಿ ೨೦೧೩ರಂದು ಜರುಗಿತು.
==
[[ಭಾಸ್ಕರಾಚಾರ್ಯ]]ರು ಬಿಜಾಪುರ ಜಿಲ್ಲೆಯ ಗಣಿತಜ್ಞರು.
==
* ಶಶಿನಾಗ ರೆಸಿದೆನ್ಸಿ ಹೊಟೇಲ್, ವಿಜಾಪುರ
Line ೫೪೧ ⟶ ೫೩೭:
* ಮೋಯಿನ್ ಹೊಟೇಲ್, ವಿಜಾಪುರ
==
[http://www.bijapur.nic.in ವಿಜಾಪುರ ಜಿಲ್ಲೆಯ ಅಧಿಕೃತ ಸರ್ಕಾರಿ ತಾಣ]
|