ಶಶಿಕಲಾ ವೀರಯ್ಯಸ್ವಾಮಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
No edit summary |
ಚುNo edit summary |
||
೭ ನೇ ಸಾಲು:
| occupation = ಶಿಕ್ಷಕರು ಮತ್ತು ಕವಯತ್ರಿ
}}
ಶಶಿಕಲಾ ವೀರಯ್ಯಸ್ವಾಮಿ ([[ಮೇ ೧]], [[೧೯೪೮]]) ಅವರು ಕನ್ನಡದ ಪ್ರಮುಖ ಕವಯತ್ರಿ ಮತ್ತು ವೈಚಾರಿಕ ಬರಹಗಾರ್ತಿಯರಲ್ಲೊಬ್ಬರು ಎನಿಸಿದ್ದಾರೆ.ಸ್ತ್ರೀ ವಾದಿಯಾಗಿ ಗುರುತಿಸಿಕೊಂಡಿದ್ದಾರೆ. ಮೂಲತಃ ಶಿಕ್ಷಕಿಯಾದ ಶಶಿಕಲಾ ಅವರು ಸಾಹಿತ್ಯ ಮತ್ತು ಸಾಂಸ್ಕೃತಿಕ ಲೋಕದಲ್ಲಿ ಗಣನೀಯ ಸಾಧನೆ ಮಾಡಿದ್ದಾರೆ.
==ಜೀವನ==
೧೭ ನೇ ಸಾಲು:
ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಿಂದ ಎಂ.ಎ. ಪದವಿ ಪಡೆದ ಶಶಿಕಲಾ ಅವರು ವೃತ್ತಿ ಜೀವನ ಆರಂಭಿಸಿದ್ದು ಸಿಂದಗಿ ಜ್ಯೂನಿಯರ್ ಕಾಲೇಜಿನಲ್ಲಿ ಉಪನ್ಯಾಸಕಿಯಾಗಿ. ನಂತರ ಬೀದರ್ ಅಕ್ಕಮಹಾದೇವಿ ಪದವಿ ಕಾಲೇಜು, ಚಿಟಗುಪ್ಪ ಸರಕಾರಿ ಕಾಲೇಜು, ಗೋಕಾಕ್ ಕಾಲೇಜು ಬೆಳಗಾವಿಗಳಲ್ಲಿ ಕೆಲಸ ನಿರ್ವಹಿಸಿದರು. ಕೆಲಕಾಲ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿಯಾಗಿ. ಯಲಹಂಕ ಸರಕಾರಿ ಜ್ಯೂ. ಕಾಲೇಜು, ಬೆಂಗಳೂರಿನ ವಾಣಿವಿಲಾಸ ಕಾಲೇಜು, ಚಿಕ್ಕಮಗಳೂರಿನ ಸರಕಾರಿ ಕಾಲೇಜಿನಲ್ಲಿ ಪ್ರಿನ್ಸಿಪಾಲರಾಗಿ ನಂತರದಲ್ಲಿ ಶಹಾಪೂರದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಾಚಾರ್ಯಗರಾಗಿ ಕಾರ್ಯ ನಿರ್ವಹಿಸಿದರು.
== ಕೆಲಸ ನಿರ್ವಹಣೆ==
ಕೆಲಕಾಲ ಧಾರವಾಡದ ಪತ್ರಾಗಾರ ಇಲಾಖೆಯಲ್ಲಿ ಪತ್ರಪಾಲಕರಾಗಿ, ಅಖಿಲ ಕರ್ನಾಟಕ ಲೇಖಕಿಯರ ಸಂಘದ ಅಧ್ಯಕ್ಷೆಯಾಗಿ, ಕರ್ನಾಟಕ ಸಾಹಿತ್ಯ ಅಕಾಡೆಮಿಯ ಸದಸ್ಯೆಯಾಗಿ, ಧಾರಾವಾಹಿ ಮತ್ತು ಚಲನಚಿತ್ರಗಳ ಆಯ್ಕೆ ಸಮಿತಿ, ಬೆಂಗಳೂರು ದೂರದರ್ಶನದ ಸದಸ್ಯೆಯಾಗಿ, ಪದವಿ ಪೂರ್ವ ಶಿಕ್ಷಣಾ ಮಂಡಳಿ, ಬೆಂಗಳೂರಿನ ಕನ್ನಡ ಪಠ್ಯ ಪುಸ್ತಕ ಸಮಿತಿಯ ಸದಸ್ಯೆಯಾಗಿ, ಅನೇಕ ಸಂಘ ಸಂಸ್ಥೆಗಳ ಧರ್ಮದರ್ಶಿಯಾಗಿ ಕೂಡಾ ಶಶಿಕಲಾ ಅವರು ಜವಾಬ್ದಾರಿಯುತ ಹೊಣೆ ನಿರ್ವಹಿಸಿದ್ದಾರೆ.
==ಸಾಹಿತ್ಯ
===ಕಾವ್ಯ===
Line ೪೭ ⟶ ೪೫:
* ಕುಂಕುಮ ಭೂಮಿ
* ಕುಸುಮಾಂಜಲಿ
==ಪ್ರಶಸ್ತಿ ಗೌರವಗಳು==
|