ಅರಿಸಿನ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
ಟ್ಯಾಗ್ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ |
ಟ್ಯಾಗ್ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ |
||
೧೫೭ ನೇ ಸಾಲು:
====ಮಹತ್ವಗಳು====
ಅರಿಶಿಣಕ್ಕೆ ಸನಾತನ ಸಂಪ್ರದಾಯದಲ್ಲಿ ಬಹಳ ಮಹತ್ವವಿದೆ. ಮಂಗಳ ಕಾರ್ಯಗಳಲ್ಲಿ ಅರಿಶಿಣವೇ ಪ್ರಧಾನ. ಇದು ಗ್ರಹಗಳಲ್ಲಿ ಗುರುವಿಗೆ ಸಂಬಂಧಿಸಿದ್ದು. ಇಡೀ ಕುಂಡಲಿಯಲ್ಲಿ ಯೋಗ ಪ್ರಾಪ್ತಿಯನ್ನೂ, ದುರ್ಯೋಗ ನಿವಾರಣೆಯನ್ನೂ ಮಾಡುವವನೇ ಗುರುಗ್ರಹ. ಇವನು ಹಳದಿ ಬಣ್ಣದ ಕಾರಕ. ಅಂದರೆ ಹಳದಿಯು ಜ್ಞಾನ ಎಂದರ್ಥ. ವೈಜ್ಞಾನಿಕವಾಗಿಯೂ, ವೈದ್ಯಕೀಯವಾಗಿಯೂ ಮಹತ್ವ ಪಡೆದಿದೆ. ಅಂದರೆ ಒಟ್ಟಿನಲ್ಲಿ ಮಾನಸಿಕ ಉದ್ವೇಗಗಳನ್ನು ನಿಂತ್ರಿಸುತ್ತದೆ. ವಿವಾಹಗಳಲ್ಲಿ ಇದರ ಉಪಯೋಗಕ್ಕೆ ಬಹಳ ಮಹತ್ವವಿದೆ.ಅರಿಶಿಣಕ್ಕೆ ಸೋಂಕು ನಿವಾರಕ ಶಕ್ತಿಗಳಿವೆ.
ಪೃಥ್ವಿಯ ಮೇಲೆ ಅನೇಕ ಲಹರಿ ಚಲಿಸುತ್ತಾ ಇರುತ್ತದೆ. ಆಧುನಿಕ ವಿಜ್ಞಾನಕ್ಕೂ ನಿಲುಕದ ಲಹರಿಗಳಿವು. ಇದು ಕೆಲವೊಮ್ಮೆ ದುಷ್ಪರಿಣಾಮವನ್ನೂ ಬೀರಬಹುದು. ಅದನ್ನು ನಿಂತ್ರಿಸಲು ಈ ಅರಿಶಿಣ ಕೊಂಬು(ಗಿಣ್ನು)ಗಳು ತುಂಬಾ ಸಹಕರಿಸುತ್ತದೆ. ಸಮಾನ್ಯವಾಗಿ ಅಪರೇಷನ್ ಥಿಯೇಟರ್ ಗಳಲ್ಲಿ ಅಪರೇಷನ್ ಸರ್ಜರಿ ಮಾಡುವಾಗ ಹಳದಿ
==ಬಾಹ್ಯ ಸಂಪರ್ಕಗಳು==
|