ಗಂಗಾ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
ಟ್ಯಾಗ್ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ |
ಟ್ಯಾಗ್ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ |
||
೫೭ ನೇ ಸಾಲು:
==ಕೇದಾರನಾಥ==
*ಹಿಮಾಲಯದ ಕೇದಾರನಾಥವು ಹಿಮಾಲಯದ ಇಳಿಜಾರಿನಲ್ಲಿರುವ ಮಂದಾಕಿನಿ ನದಿ ತೀರದಲ್ಲಿ ಸುಮಾರು ೧೧,೭೬೦ ಅಡಿ ಎತ್ತರದ ಸ್ಥಳದಲ್ಲಿದೆ. ಮಹಾಭಾರತದ ಯುದ್ಧದ ನಂತರ ಪಾಂಡವರು ಪಾಪ ಪ್ರಾಯಶ್ಚಿತ್ತಕ್ಕಾಗಿ ಶಿವಲಿಂಗ ಸ್ಥಾಪಿಸಿದರು ಎನ್ನುವುದು ಪುರಾಣದ ನಂಬಿಕೆ. ಚರಿತ್ರೆಯ ಪ್ರಕಾರ ೮ನೇ ಶತಮಾನದಲ್ಲಿ ನಿರ್ಮಾಣವಾದ ದೇವಸ್ಥಾನ
*ಚತುರ್ಧಾಮ ಯಾತ್ರೆಯಲ್ಲಿ ಇದೊಂದು ಮುಖ್ಯ ಯಾತ್ರಾ ಸ್ಥಳ. ದೇವಾಲಯದ ಮುಖ್ಯದ್ವಾರದಿಂದ ಒಳಗೆ ಬಂದೊಡನೆ ಪ್ರಾಕಾರದಲ್ಲಿ ಪಾಂಡವರು, ಶ್ರೀಕೃಷ್ಣ, ನಂದಿ ಮತ್ತು ವೀರಭದ್ರನ ಮೂರ್ತಿಗಳಿವೆ. ಈ ದೇವಾಲಯ ವಿಚಿತ್ರವೆಂದರೆ ತ್ರಿಕೋನಾಕಾರದ ಕಲ್ಲಿನ ಮೇಲೆ ಕೆತ್ತಿರುವ ಮಾನವನ ತಲೆ. ಇಲ್ಲಿನ ಕೇದಾರನಾಥ ಲಿಂಗವು ೮ ಅಡಿ ಎತ್ತರ, ೫ ಅಡಿ ಸುತ್ತಳತೆಯನ್ನು ಹೊಂದಿದೆ. ಇಲ್ಲಿ ಬೆಳಿಗ್ಗೆ ನಿರ್ವಾಣ ಪೂಜೆ ಮತ್ತು ರಾತ್ರಿ ಶೃಂಗಾರ ಪೂಜೆ ನಡೆಯುವುದೊಂದು ವಿಶೇಷ.
*ಇದರ ಒಂದು ಭಾಗಕ್ಕೆ ಜಲ ಪುಷ್ಪಾದಿಗಳ ಅರ್ಚನೆಯಾದರೆ, ಇನ್ನೊಂದು ಭಾಗಕ್ಕೆ ಘೃತ ಲೇಪನವಾಗುತ್ತದೆ. ಕೇದಾರಲಿಂಗವನ್ನು ಮುಟ್ಟಿ ಪೂಜೆ ಮಾಡಬಹುದು. ಈ
==ಬದರಿನಾಥ ಕ್ಷೇತ್ರ==
*ಬದರಿನಾಥ ಕ್ಷೇತ್ರವು ವರ್ಷದಲ್ಲಿ ಆರು ತಿಂಗಳ ಕಾಲ ಮಾತ್ರವೇ ತೆರೆದಿರುತ್ತದೆ. ಉಳಿದ ಸಮಯ ಇದು ಪೂರ್ಣವಾಗಿ ಹಿಮದಲ್ಲಿ ಮುಚ್ಚಿಹೋಗಿರುತ್ತದೆ. ಸಾಮಾನ್ಯವಾಗಿ ಜೂನ್ ನಿಂದ - ಸೆಪ್ಟೆಂಬರ್ ವರೆಗೆ ಬದರಿನಾಥ ಕ್ಷೇತ್ರವನ್ನು ದರ್ಶಿಸಲು ಉತ್ತಮ ಕಾಲ.
|