ಬರಗೂರು ರಾಮಚಂದ್ರಪ್ಪ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚುNo edit summary
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೨೫ ನೇ ಸಾಲು:
==ಜನನ==
'''ಬರಗೂರು ರಾಮಚಂದ್ರಪ್ಪನವರು''', [[೧೯೪೬]] [[ಅಕ್ಟೋಬರ್|ಅಕ್ಟೋಬರ]] ೧೮ರಂದು [[ತುಮಕೂರು]] ಜಿಲ್ಲೆಯ '''ಬರಗೂರು''' ಗ್ರಾಮದಲ್ಲಿ ಜನಿಸಿದರು. ಇವರ ತಾಯಿ ಕೆಂಚಮ್ಮ ; ತಂದೆ ರಂಗದಾಸಪ್ಪ.
*ಬೆಂಗಳೂರು ವಿವಿ ಕನ್ನಡ ವಿಭಾಗದಲ್ಲಿ ಪ್ರಾಧ್ಯಾಪಕರಾಗಿ ಸೇವೆ ಇವರು ಸಲ್ಲಿಸಿದ್ದಾರೆ. ಕನ್ನಡ ಸಾಹಿತ್ಯ ಅಕಾಡೆಮಿ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿಯೂ ಅವರು ಕೆಲಸ ನಿರ್ವಹಿಸಿದ್ದಾರೆ. 2016 ಡಿಸೆಂಬರ್ 2 ರಂದು ರಾಯಚೂರಿನಲ್ಲಿ ನಡೆಯುವನಡೆದ 82ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ <ref>[http://www.prajavani.net/news/article/2016/12/03/456448.html 82ನೇ ಸಾಹಿತ್ಯ ಸಮ್ಮೇಳನಕ್ಕೆ ಅದ್ದೂರಿ ಚಾಲನೆ ಪ್ರಜಾವಾಣಿ ಸುದ್ದಿ,೦೩-೧೨-೨೦೧೬] </ref> ಹಿರಿಯ ಸಾಹಿತಿ ಬರಗೂರು ರಾಮಚಂದ್ರಪ್ಪ ಅವರನ್ನು ಆಯ್ಕೆಮಾಡಲಾಯಿತು<ref>[http://kannada.oneindia.com/news/karnataka/baraguru-ramachandrappa-chair-82nd-kannada-sahitya-sammelana-raichur-108052.html ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಹಿರಿಯ ಸಾಹಿತಿ ಬರಗೂರು ರಾಮಚಂದ್ರಪ್ಪ]</ref>
===ಬರಗೂರು ಅವರ ಸ್ವಂತ ಜೀವನದ ನೆನಪುಗಳು===
*5 Dec, 2016