ದ್ವೈತ ದರ್ಶನ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೭೨ ನೇ ಸಾಲು:
:ಜೀವರು ಮೂರು ವಿಧ . ಮುಕ್ತಿಯೋಗ್ಯ , ತಮೋಯೋಗ್ಯ , ನಿತ್ಯ ಸಂಸಾರಿ . ದೇವ , ಮನುಷ್ಯ, ಪಿತೃ , ಚಕ್ರವರ್ತಿ , ಮನಷ್ಯೋತ್ತಮರು ಮುಕ್ತಿಯೋಗ್ಯರು .
:ದೈತ್ಯ, ರಾಕ್ಷಸ , ಪಿಶಾಚ , ಮನುಷ್ಯಾಧಮರು ತಮೋ ಯೋಗ್ಯರು , ಇವರಿಗೆ ಸಂಸಾರಿಕ ಸುಖವೇ ಸುಖ . ಇವರ ಸ್ವರೂಪವೇ ದುಃಖ ;ನಿಜ ಸುಖವಿಲ್ಲ. ಕೊನೆಗೆ ನರಕವಾಸ ವೆಂಬ ಸ್ಥಿತಿ .
:ನಿತ್ಯ ಸಂಸಾರಿ. ಅವರವರ ಕರ್ಮಾನುಸಾರ ಸ್ವರ್ಗನರಕ ಭೂಲೋಕಗಳಲ್ಲಿ ಸ್ವರ್ಗನರಕ ಭೂಲೋಕಗಳಲ್ಲಿ ಸಂಚರಿಸುವರು. ;ಹೀಗೆ ಬೇಧ ಭಾವದಿಂದ ಇರುವುದೇ ಸರಿ. ಇಲ್ಲದಿದ್ದರೆ ದುರಾಚಾರಕ್ಕೆ ಆಸ್ಪದವಾಗುವುದು. ಭೇದ ಎನ್ನುವುದು ವಸ್ತುಸ್ಥಿತಿಯನ್ನು ಮಾತ್ರ ತಿಳಿಸುತ್ತದೆ. ಮೇಲು ಕೀಳು ಎಂಬ ಭಾವಭೇದಭಾವ ಇರಬೇಕುಮಾಡಬೇಕು ಎಂದಲ್ಲ. ವ್ಯಕ್ತಿತ್ವಕ್ಕನುಗುಣವಾಗಿ ಸ್ವಾಮಿ-ಭೃತ್ಯ ಬಾವದಿಂದ ಇರುವುದೇ ಸರಿ.
 
===ಅಮಲಾ ಭಕ್ತಿಶ್ಚ ತತ್ಸಾಧನಂ ===
"https://kn.wikipedia.org/wiki/ದ್ವೈತ_ದರ್ಶನ" ಇಂದ ಪಡೆಯಲ್ಪಟ್ಟಿದೆ