ಕೂಡಲ ಸಂಗಮ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ಅನ್ವಯ ಸಂಪಾದನೆ
No edit summary
೩೧ ನೇ ಸಾಲು:
[[File:Basava cropped.jpg|right|thumb|ಅಣ್ಣ ಬಸವಣ್ಣ]]
 
'''ಕೂಡಲ ಸಂಗಮ''' ಗ್ರಾಮವು [[ಬಾಗಲಕೋಟೆ|ಬಾಗಲಕೋಟೆ ಜಿಲ್ಲೆ]]ಯ [[ಹುನಗುಂದ]] ತಾಲ್ಲೂಕಿನಲ್ಲಿ ಇದೆ. [[ಆಲಮಟ್ಟಿ ಆಣೆಕಟ್ಟು|ಆಲಮಟ್ಟಿ ಅಣೆಕಟ್ಟಿನಿಂದ]] ಸುಮಾರು ೩೫ ಕಿ.ಮಿ.ದೂರದಲ್ಲಿದೆ.
 
=='''ಚರಿತ್ರೆ'''==
'''ಕೂಡಲ ಸಂಗಮ'''ವುಸಂಗಮವು [[ಬಸವೇಶ್ವರ|ಬಸವಣ್ಣ]]ನವರ ಐಕ್ಯ ಸ್ಥಳವಾಗಿದ್ದು, [[ಲಿಂಗಾಯತ]] ಪಂಗಡದವರಿಗೆ ಪ್ರಮುಖ ಪುಣ್ಯಕ್ಷೇತ್ರವಾಗಿದೆ. ಬಸವಣ್ಣನವರು ಚಿಕ್ಕ ವಯಸ್ಸಿನಲ್ಲಿ ಇಲ್ಲಿಗೆ ಬಂದು ಈಶಾನ್ಯ ಗುರುಗಳೆಂದು ಖ್ಯಾತರಾಗಿರುವ ಪರಮಪೂಜ್ಯ [[ಜಾತವೇದ ಮುನಿ]]ಗಳಿಂದ ಶಿಕ್ಷಣ ಮತ್ತು ಮಾರ್ಗ ದರ್ಶನ ಪಡೆದರು. ಇಲ್ಲಿ [[ಕೃಷ್ಣಾ ನದಿ|ಕೃಷ್ಣ ನದಿ]] ಮತ್ತು [[ಮಲಪ್ರಭಾ ನದಿ]] ವಿಲೀನವಾಗಿ ಪೂರ್ವ ದಿಕ್ಕಿನಲ್ಲಿ [[ಆಂಧ್ರ ಪ್ರದೇಶ]] ರಾಜ್ಯದ ಶ್ರೀಶೈಲದ(ಇನ್ನೊಂದು ಪುಣ್ಯ ಕ್ಷೇತ್ರ) ಕಡೆಗೆ ಹರಿಯುತ್ತದೆ. [[ಕರ್ನಾಟಕ ಸರ್ಕಾರ|ಕರ್ನಾಟಕ ಸರಕಾರ]]ವು ಇದನ್ನು ಪ್ರೇಕ್ಷಣೀಯ ಸ್ಥಳವನ್ನಾಗಿ ಅಭಿವೃದ್ಧಿಗೊಳಿಸಿದೆ. '''ಕೂಡಲಸಂಗಮ ಅಭಿವೃದ್ಧಿ ಪ್ರಾಧಿಕಾರ'''ವುಪ್ರಾಧಿಕಾರವು ಈ ಪುಣ್ಯಸ್ಥಳದ ನಿರ್ವಹಣೆಯನ್ನು ನೋಡಿಕೊಳ್ಳುತ್ತದೆ.
 
=='''ಭೌಗೋಳಿಕ'''==
ಗ್ರಾಮವು ಭೌಗೋಳಿಕವಾಗಿ ೧೬* ೩೨' ೧೦"x ಉತ್ತರ ಅಕ್ಷಾಂಶ ಮತ್ತು ೭೫* ೩೧' ೧೯" ಪೂರ್ವ ರೇಖಾಂಶದಲ್ಲಿ ಬರುತ್ತದೆ.
 
=='''ಹವಾಮಾನ'''==
* <big>ಬೆಸಿಗೆ-ಚಳಿಗಾಲ</big>ದಲ್ಲಿ ಹವಾಗುಣವು ಹಿತಕರವಾಗಿದ್ದು, ಸಾಧಾರಣ ಪ್ರಮಾಣದ ಮಳೆಯಾಗುತ್ತದೆ. ಬೇಸಿಗೆಯಲ್ಲಿ ಅತಿ ಹೆಚ್ಚು ಉಷ್ಣತೆ ಅಂದರೆ '''೪೨.೭ ಡಿಗ್ರಿ'''ವರೆಗೆಡಿಗ್ರಿವರೆಗೆ(ಎಪ್ರೀಲನಲ್ಲಿ) , ಅತೀ ಕಡಿಮೆ ಅಂದರೆ '''೯.೫ ಡಿಗ್ರಿ''' ಸೆಲ್ಸಿಯಸವರೆಗೆ (ಡಿಸೆಂಬರನಲ್ಲಿ) ಉಷ್ಣತೆ ದಾಖಲಾಗಿದೆ.
* <big>ಬೇಸಿಗೆಕಾಲ</big> - '''೩೫°C-೪೨°C ಡಿಗ್ರಿ''' ಸೆಲ್ಸಿಯಸ್
* <big>ಚಳಿಗಾಲ</big> ಮತ್ತು
* <big>ಮಳೆಗಾಲ</big> - '''೧೮°C-೨೮°C ಡಿಗ್ರಿ''' ಸೆಲ್ಸಿಯಸ್.
* ಮಳೆ - ಪ್ರತಿ ವರ್ಷ ಮಳೆ '''೩೦೦ - ೬೦೦ಮಿಮಿ''' ಗಳಸ್ಟು ಆಗಿರುತ್ತದೆ.
* ಗಾಳಿ -ಗಾಳಿ ವೇಗ ೧೮.೨ ಕಿಮಿ/ಗಂ (ಜೂನ), ೧೯.೬ ಕಿಮಿ/ಗಂ (ಜುಲೈ)ಹಾಗೂ ೧೭.೫ ಕಿಮಿ/ಗಂ (ಅಗಸ್ಟ್) ಇರುತ್ತದೆ.
 
=='''ಜನಸಂಖ್ಯೆ'''==
ಗ್ರಾಮದಲ್ಲಿ ಜನಸಂಖ್ಯೆ ಸುಮಾರು '''೩,೭೦೦''' ಇದೆ. ಅದರಲ್ಲಿ ೨೧೦೦ ಪುರುಷರು ಮತ್ತು ೧೬೦೦ ಮಹಿಳೆಯರು ಇದ್ದಾರೆ.
 
=='''ಸಾಂಸ್ಕೃತಿಕ'''==
ಮುಖ್ಯ ಭಾಷೆ <big>'''ಕನ್ನಡ'''. ಪ್ರಮುಖ ಆಹಾರ ಧಾನ್ಯ ಜೋಳ. ಜೊತೆಗೆ [[ಗೋಧಿ]], [[ಅಕ್ಕಿ]],[[ಮೆಕ್ಕೆ ಜೋಳ]] ಬೇಳೆ ಕಾಳುಗಳು. '''ಜವಾರಿ''' ಎಂದು ಗುರುತಿಸಲ್ಪಡುವ ವಿಶೇಷ ರುಚಿಯ ಕಾಯಿಪಲ್ಯ, ಸೊಪ್ಪುಗಳು ಹೆಸರುವಾಸಿ ಮತ್ತು ಸದಾಕಾಲವೂ ಲಭ್ಯ. <big>'''ಜೋಳದ ರೊಟ್ಟಿ'''</big>,, '''ಶೆಂಗಾ ಚಟ್ನಿ,''', '''ಎಣ್ಣಿ ಬದನೆಯಕಾಯಿ ಪಲ್ಯ''',, '''ಕೆನೆಮೊಸರು''' ಹಾಗೂ ಸಿಹಿತಿಂಡಿ ಎಳ್ಳು ಹೋಳಿಗೆ, ಶೆಂಗಾ ಹೋಳಿಗೆ, ಅಲ್ಪಿ (ಕರದಂಟು) ಮೂಲೆಮೂಲೆಗಳಲ್ಲಿ ಪ್ರಸಿದ್ಧಿ ಪಡೆದಿವೆ.
 
=='''ಕಲೆ ಮತ್ತು ಸಂಸ್ಕೃತಿ'''==
[[File:Uttar Karnataka food.JPG|right|thumb|ಉತ್ತರ ಕರ್ನಾಟಕದ ಊಟ]]
ಅಪ್ಪಟ <big>'''ಉತ್ತರ ಕರ್ನಾಟಕ'''</big> ಶೈಲಿಯ ಕಲೆಯನ್ನು ಒಳಗೊಂಡಿದೆ. ಪುರುಷರು '''ದೋತ್ರ''', '''ನೆಹರು ಅಂಗಿ''' ಮತ್ತು '''ರೇಷ್ಮೆ ರುಮಾಲು'''(ಪಟಕ) ಧರಿಸುತ್ತಾರೆ.ಮಹಿಳೆಯರು '''[[ಇಳಕಲ್ಲ ಸೀರೆ|ಇಲಕಲ್ಲ ಸೀರೆ]]''' ಮತ್ತು ಖಾದಿ ಬಟ್ಟೆಗಳನ್ನು ಧರಿಸುತ್ತಾರೆ.
 
=='''ಧರ್ಮಗಳು'''==
ಗ್ರಾಮದಲ್ಲಿ '''[[ಹಿಂದೂ]]''' ಮತ್ತು '''[[ಇಸ್ಲಾಂ ಧರ್ಮ|ಮುಸ್ಲಿಂ]]''' ಧರ್ಮದ ಜನರಿದ್ದಾರೆ.
 
=='''ಭಾಷೆಗಳು'''==
ಗ್ರಾಮದ ಪ್ರಮುಖ ಭಾಷೆ '''[[ಕನ್ನಡ]]'''. ಇದರೊಂದಿಗೆ [[ಹಿಂದಿ]], ಹಾಗೂ [[ಆಂಗ್ಲ|ಇಂಗ್ಲೀಷ್]] ಭಾಷೆಗಳನ್ನು ಮಾತನಾಡುತ್ತಾರೆ.
 
=='''ದೇವಾಲಯಗಳು'''==
* ಶ್ರೀ ಸಂಗಮೇಶ್ವರ ದೇವಾಲಯ
* ಶ್ರೀ ಹನುಮಂತ ದೇವಾಲಯ
೬೯ ನೇ ಸಾಲು:
* ಶ್ರೀ ಬಸವೇಶ್ವರ ಐಕ್ಯ ಮಂಟಪ
 
=='''ಮಸೀದಿಗಳು'''==
ಗ್ರಾಮದಲ್ಲಿ ಮುಸ್ಲಿಂ ಸಮುದಾಯದ ದರ್ಗಾ ಹಾಗೂ '''[[ಮಸೀದಿ]]''' ಇದೆ.
 
=='''ನೀರಾವರಿ'''==
ಗ್ರಾಮದ ಪ್ರತಿಶತ '''೯೦''' ಭಾಗ ಭೂಮಿ ಕಾಲುವೆ, ತೆರದ ಬಾವಿ, ಕೊಳವೆ ಬಾವಿಯಿಂದ ನೀರಾವರಿ ಇದ್ದು ಪ್ರಮುಖವಾಗಿ '''ಕಬ್ಬು''' , ಮೆಕ್ಕೆಜೋಳ, ಜೋಳ, ಉಳ್ಳಾಗಡ್ಡಿ (ಈರುಳ್ಳಿ), ನಿಂಬೆಹಣ್ಣು , ಪಪ್ಪಾಯ, ಅರಿಶಿನ, ನೆಲಕಡಲೆ, ಶೇಂಗಾ(ಕಡಲೆಕಾಯಿ), ಸೂರ್ಯಕಾಂತಿ , ದ್ರಾಕ್ಷಿ , ದಾಳಿಂಬೆ, ಗೋಧಿ ಹಾಗೂ ಇತರೆ ಬೆಳೆಗಳನ್ನು ಬೆಳೆಯುತ್ತಾರೆ.
 
=='''ಕಾಲುವೆಗಳು'''==
'''[[ಕೃಷ್ಣಾ ನದಿ|ಕೃಷ್ಣಾ]]''' ನದಿಯ [[ಆಲಮಟ್ಟಿ ಆಣೆಕಟ್ಟು]]ಯಿಂದ ಕಾಲುವೆಯಿದ್ದು ಗ್ರಾಮದಲ್ಲಿ ಸಂಪೂರ್ಣ ಕೃಷಿಗೆ ಸಹಕಾರಿಯಾಗಿದೆ.
=='''ಉದ್ಯೋಗ'''==
ಗ್ರಾಮದಲ್ಲಿ ಫಲವತ್ತಾದ ಭೂಮಿ ಇದುವುದರಿಂದ '''೭೦%''' ಜನಸಂಖ್ಯೆ '''ಕೃಷಿ'''ಯಲ್ಲಿಕೃಷಿಯಲ್ಲಿ ನಿರತರಾಗಿದ್ದಾರೆ. '''ಕೃಷಿ'''ಯುಕೃಷಿಯು ಗ್ರಾಮದ ಪ್ರಮುಖ ಉದ್ಯೋಗವಾಗಿದೆ. ಇದರೊಂದಿಗೆ ಹೈನುಗಾರಿಕೆ, ಕೋಳಿ ಸಾಕಾಣಿಕೆ, ದನಗಳ ಸಾಕಾಣಿಕೆ ಉಪ ಕಸುಬುಗಳಾಗಿವೆ.
 
=='''ಬೆಳೆಗಳು'''==
===ಆಹಾರ ಬೆಳೆಗಳು===
ಜೋಳ, ಗೋಧಿ, ಸಜ್ಜೆ, ಕಡಲೆ, ತೊಗರಿ, ಹೆಸರು ಮತ್ತು ಕಡಲೆ ಇತ್ಯಾದಿ
 
===ವಾಣಿಜ್ಯ ಬೆಳೆಗಳು===
'''ದ್ರಾಕ್ಷಿ''', '''ಕಬ್ಬು''', ದಾಳಿಂಬೆ, ನಿಂಬೆ, ಮಾವು, ಬಾಳೆ, ಸೂರ್ಯಕಾಂತಿ, ಅರಿಸಿಣ, ಪಪ್ಪಾಯಿ, ಕಲ್ಲಂಗಡಿ, ಉಳ್ಳಾಗಡ್ಡಿ (ಈರುಳ್ಳಿ) ಮತ್ತು ಶೇಂಗಾ(ಕಡಲೆಕಾಯಿ) ಇತ್ಯಾದಿ.
 
===ತರಕಾರಿ ಬೆಳೆಗಳು===
ಬದನೆಕಾಯಿ, ಟೊಮ್ಯಾಟೊ, ಹೀರೇಕಾಯಿ, ನುಗ್ಗೆಕಾಯಿ, ಗೆಣಸು, ಗಜ್ಜರಿ, ಮೆಣಸಿನಕಾಯಿ, ಸೌತೆಕಾಯಿ, ಮೊಲಂಗಿ, ಅವರೆಕಾಯಿ, ಪಡವಲಕಾಯಿ, ಕುಂಬಳಕಾಯಿ, ಮೆಂತೆ ಪಲ್ಲೆ ಮತ್ತು ಕೊತಂಬರಿ ಇತ್ಯಾದಿ.
 
=='''ಹಬ್ಬಗಳು'''==
ಪ್ರತಿವರ್ಷ ಕಾರ ಹುಣ್ಣುಮೆ, ಯುಗಾದಿ, ದಸರಾ, ದೀಪಾವಳಿ, ನಾಗರ ಪಂಚಮಿ, ಉರಸು ಹಾಗೂ ಮೊಹರಮ್ ಹಬ್ಬಗಳನ್ನು ಆಚರಿಸುತ್ತಾರೆ.
 
=='''ಶಿಕ್ಷಣ'''==
ಗ್ರಾಮದಲ್ಲಿ '''ಸರಕಾರಿ ಹಿರಿಯ ಪ್ರಾಥಮಿಕ ಶಾಲೆ''' ಇದೆ.
 
=='''ಸಾಕ್ಷರತೆ'''==
ಗ್ರಾಮದ '''ಸಾಕ್ಷರತೆಯ ಪ್ರಮಾಣ''' ಸುಮಾರು '''೬೭%'''. ಅದರಲ್ಲಿ '''೭೫% ಪುರುಷರು''' ಹಾಗೂ '''೫೫% ಮಹಿಳೆಯರು''' ಸಾಕ್ಷರತೆ ಹೊಂದಿದೆ.
 
=='''ಪ್ರವಾಸೋದ್ಯಮ'''==
ಇಲ್ಲಿನ ಪ್ರಮುಖ ಪ್ರವಾಸ ಸ್ಥಳಗಳು ಇಂತಿವೆ:
* ಚಾಲುಕ್ಯ ಶೈಲಿಯಲ್ಲಿರುವ ಸಂಗಮನಾಥ ದೇವಾಲಯ
೧೦೭ ನೇ ಸಾಲು:
* ಪೂಜಾವನ
* ಬಸವ ಗೋಪುರ/ಬಸವ ಅಂತರರಾಷ್ಟ್ರೀಯ ಕೇಂದ್ರ
* ಸಭಾಭವನ. ೬೦೦೦ ಜನರಿಗೆ ಸ್ಥಳಾವಕಾಶ ಇರುವ ಈ ಸಭಾಂಗಣದ ೪ ದ್ವಾರಗಳನ್ನು ''ಗಂಗಾಂಬಿಕೆ'', ''ನೀಲಾಂಬಿಕೆ'', ''ಚನ್ನಬಸವಣ್ಣ'' ಮತ್ತು ''ಅಕ್ಕ ನಾಗಮ್ಮ'' ಎಂದು ಹೆಸರಿಸಲಾಗಿದೆ.
* ವಸ್ತು ಸಂಗ್ರಹಾಲಯ - ಬಸವಾದಿ ಶರಣರ ಕಾಲದ ಶಿಲ್ಪಗಳು ಮತ್ತು ಕರ್ನಾಟಕದ ಇತಿಹಾಸಕ್ಕೆ ಸಂಬಂಧಪಟ್ಟ ವಸ್ತುಗಳ ಸಂಗ್ರಹ
 
೧೫೭ ನೇ ಸಾಲು:
<!--Image:Kudalasangama_1.5.jpg-->
 
=='''ಬಾಹ್ಯ ಸಂಪರ್ಕಗಳು'''==
{{commons category|Kudalasangama}}
* [http://lingayatsite.com/PilgrimCenters/KudalaSangama.htm ''' ಕೂಡಲಸಂಗಮ ''']
{{ಲಿಂಗಾಯತ ವಿಷಯಗಳು}}
[[ವರ್ಗ:ವಿಶ್ವ ಪರಂಪರೆಯ ತಾಣಗಳು]]
"https://kn.wikipedia.org/wiki/ಕೂಡಲ_ಸಂಗಮ" ಇಂದ ಪಡೆಯಲ್ಪಟ್ಟಿದೆ