ಬ್ರಹ್ಮಗುಪ್ತ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
Infobox added |
fix this eaditing ಟ್ಯಾಗ್ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ |
||
೨೦ ನೇ ಸಾಲು:
}}
ಭಾರತದ ಒಬ್ಬ ಮಹಾನ್ [[
ಇವರು ಭಿನ್ನಲಿ ಎಂಬ ಸ್ಥಳದಲ್ಲಿ ಜನಿಸಿದರು ಎನ್ನಲಾಗುತ್ತದೆ. ಮಾಹಿತಿಗಳ ಪ್ರಕಾರ ಇವರು [[ಚಾಪವಂಶ]]ದ ರಾಜ ವ್ಯಘ್ರಮುಖನ ದರ್ಬಾರಿನಲ್ಲಿ ರಾಜ [[ಜ್ಯೋತಿಷಿ]]ಯಾಗಿದ್ದರು. ಇವರು ರಚಿಸಿದ ಬ್ರಹ್ಮ ಸ್ಪುಟ ಸಿದ್ಧಾಂತ ಮತ್ತು [[ಕರುಣ ಖಂಡ ಸಂಹಿತೆ]]ಗಳು ಪ್ರಖ್ಯಾತಿ ಗಳಿಸಿವೆ. <ref>http://www.storyofmathematics.com/indian_brahmagupta.html</ref>
==ಸಿದ್ಧಾಂತ==
ಇವರು [[ಶೂನ್ಯ ]] ಬಳಕೆಯ ನಿಯಮವನ್ನ ಪ್ರತಿಪಾದಿಸಿದರು. ಈ ನಿಯಮದ ಪ್ರಕಾರ ಶೂನ್ಯದಿಂದ ಯಾವುದೇ ಸಂಖ್ಯೆಯನ್ನ ಕೂಡಿಸಿದರೆ ಅಥವಾ ಕಳೆದರೆ ಆ ಸಂಖ್ಯೆಯಲ್ಲಿ ಯಾವ ಅಂತರವೂ ಬರುವುದಿಲ್ಲ. ಅಷ್ಟೇ ಅಲ್ಲದೆ ಶೂನ್ಯವನ್ನ ಯಾವುದೇ ಸಂಖ್ಯೆಯಿಂದ ಗುಣಿಸಿದರೂ ಶೂನ್ಯವೇ ಆಗುತ್ತದೆ.<ref>http://www-history.mcs.st-andrews.ac.uk/Biographies/Brahmagupta.html</ref>
|