ಲಾಲ್ ಬಹಾದುರ್ ಶಾಸ್ತ್ರಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
ಟ್ಯಾಗ್ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ |
No edit summary |
||
೩೪ ನೇ ಸಾಲು:
==ಜೀವನ==
*ಲಾಲ್ ಬಹಾದುರ್ ಮೊಘಲ್ ಸಾರಾಯ್ನಲ್ಲಿ ಜನಿಸಿದ್ದು. ೧೯೨೧ರಲ್ಲಿ ಮಹಾತ್ಮ ಗಾಂಧಿಯವರ ಅಸಹಕಾರ ಚಳುವಳಿಯಲ್ಲಿ ಭಾಗವಹಿಸಲು ಇವರು ತಮ್ಮ ಓದನ್ನು ಅರ್ಧದಲ್ಲೇ ಬಿಟ್ಟರು. ೧೯೨೬ ರಲ್ಲಿ ಇವರಿಗೆ [[ಶಾಸ್ತ್ರಿ]] ಎಂಬ ಬಿರುದು [[ಕಾಶಿ ವಿದ್ಯಾ ಪೀಠ | ಕಾಶಿ ವಿದ್ಯಾ ಪೀಠದಿಂದ]] ಕೊಡಲ್ಪಟ್ಟಿತು. ಒಟ್ಟು ೯ ವರ್ಷಗಳ ಕಾಲ
==ಭಾರತ ಸರಕಾರಕ್ಕೆ ಸಲ್ಲಿಸಿದ ಸೇವೆ==
*ಸ್ವಾತಂತ್ರ ದೊರಕಿದ ಬಳಿಕ ಇವರು [[ಗೋವಿ೦ದ ವಲ್ಲಭ ಪ೦ತ್]] ಅವರ ಸರಕಾರದಲ್ಲಿ ಪೋಲಿಸ್ ಖಾತೆಯನ್ನು ವಹಿಸಿಕೊಂಡಿದ್ದರು. ೧೯೫೧ರಲ್ಲಿ ಇವರು [[ಲೋಕಸಭೆ | ಲೋಕ ಸಭೆಗೆ]] ಜನರಲ್ ಸೆಕ್ರೆಟರಿ ಆಗಿ ಆಯ್ಕೆಯಾದರು. ಇದರ ಪರ್ಯಾಯ ಇವರು ರೈಲ್ವೆ ಖಾತೆಯನ್ನು ವಹಿಸಿಕೊಂಡಿದ್ದೂ ಉಂಟು.
*ಅರಿಯಳೂರು ಬಳಿ ಆದ ರೈಲ್ವೆ ದುರಂತದ ತರುವಾಯ ಇವರು ತಮ್ಮ ಖಾತೆಗೆ [[ರಾಜೀನಾಮೆ]] ನೀಡಿದರು. ಮತ್ತೊಮ್ಮೆ ಇವರು ಕ್ಯಾಬಿನೆಟ್ಗೆ ಮರಳಿದರು. ಮೊದಲು ಸಾರಿಗೆ ಮಂತ್ರಿ ಯಾಗಿ, ಬಳಿಕ ೧೯೬೧ರಲ್ಲಿ ಗೃಹ ಮಂತ್ರಿಯಾಗಿದ್ದರು. ಮೇ ೨೭, ೧೯೬೪ರಂದು [[ಜವಾಹರ್ಲಾಲ್ ನೆಹರು]] ತಮ್ಮ ಕಾರ್ಯಕಾಲದಲ್ಲಿ ಸಾವನ್ನಪ್ಪಿದರು.
*ಸ್ವಲ್ಪ ಮಟ್ಟಿಗೆ ಖಾಲಿ ಖಾಲಿಯಾದ ರಾಜಕೀಯ ರಂಗವನ್ನು ಬಿಟ್ಟು ಅಗಲಿದ್ದರು. ಕಾಂಗ್ರೆಸ್ನ ಕೆಲವು ಪ್ರಮುಖ ಆಸ್ತಿಗಳಿಗೆ ತಮಗೆ ಬೇಕಾದ ಬೆಂಬಲ ಸಿಗದ ಕಾರಣ ತುಂಬಾ ಸರಳ ಅಧಿಕಾರ ದಾಹಿಯೇ ಅಲ್ಲದ ಶಾಸ್ತ್ರಿಗಳಿಗೆ ಪ್ರಧಾನಿಯಾಗಲು ಅವಕಾಶ ಸಿಕ್ಕಿತು. ಇವರು ಅದೇ ವರ್ಷ ಜೂನ್ ೯ ರಂದು ಭಾರತದ ಪ್ರಧಾನಿಯಾದರು.
==ಪ್ರಧಾನಿಯಾಗಿ ಲಾಲ್ ಬಹಾದುರ್ ಶಾಸ್ತ್ರಿಗಳು==
*ಆಗಿನ ಪ್ರಮುಖ ಸಮಸ್ಯೆ [[ಪಾಕಿಸ್ತಾನ | ಪಾಕಿಸ್ತಾನವಾಗಿತ್ತು]]. [[ಕಚ್]] ಬಳಿ ನಡೆದ ಯುದ್ಧ ಯುಎನ್ ಮಧ್ಯಸ್ಥಿಕೆಯಿಂದ ನಿಂತು ಜಮ್ಮು-ಕಾಶ್ಮೀರದಲ್ಲಿ ಮತ್ತೊಮ್ಮೆ ಪ್ರಾರಂಭವಾಯಿತು. ಎರಡನೇ [[ಭಾರತ-ಪಾಕ್]] ಯುದ್ಧ ಪ್ರಾರಂಭವಾಗಿ [[ಭಾರತ | ಭಾರತದ]] ಪಡೆ [[ಲಾಹೋರ್]] ತಲುಪುತ್ತಲೇ ಶಾಂತಿ ಒಪ್ಪಂದ ಮಾಡಿ ಕೊಳ್ಳಲಾಯಿತು.
*ಜನವರಿ ೧೯೬೬ರಲ್ಲಿ ಶಾಸ್ತ್ರಿ ಮತ್ತು [[ಮಹಮ್ಮದ್ ಆಯೂಬ್ ಖಾನ್]] [[ಅಲೆಕ್ಸೈ ನಿಕೊಲಯೆವಿಚ್ ಕೊಸಿಜಿನ್]] ಅವರಿಂದ ಆಯೋಜಿಸಲಾದ [[ಟಾಷ್ಕೆಂಟ್ | ಟಾಷ್ಕೆಂಟ್ನಲ್ಲಿ]] ನಡೆದ ಮಾತುಕತೆಯಲ್ಲಿ ಭಾಗವಹಿಸಿದರು. ಶಾಸ್ತ್ರಿಗಳು ಭಾರತದೊಂದಿಗೆ ಜನವರಿ ೧೦ ರಂದು ಒಂದು ಒಪ್ಪಂದಕ್ಕೆ ಸಹಿ ಹಾಕಿದರು. ಅದೇ [[ಟಾಶ್ಕೆಂಟ್ ಡಿಕ್ಲೆರೇಶನ್]].
*ಮರುದಿನವೇ ಅವರು ಹೃದಯಾಘಾತದಿಂದ ಸಾವನ್ನಪ್ಪಿದರು; ಆದರೆ ಪಾಕಿಸ್ತಾನದವರೇ ಅವರ ಊಟದಲ್ಲಿ ವಿಷವನ್ನು ಹಾಕಿ ಕೊಂದರು ಎಂಬ ಊಹೆ ಇದೆ. ಆದರೆ ಅದನ್ನು ಅಲ್ಲಿಯ ವೈದ್ಯರು ದೃಡಪಡಿಸಿಲ್ಲ.$$ ಇವರು ಕಾರ್ಯಕಾಲದಲ್ಲಿ ದೇಶದಾಚೆ ಸಾವನ್ನಪ್ಪಿದ ಏಕೈಕ ಭಾರತದ ಪ್ರಧಾನ ಮಂತ್ರಿ ಹಾಗು ಈ ತರಹದ ದುರಂತಕ್ಕೆ ತುತ್ತಾದ ಇತಿಹಾಸದ ಬಹುಶಃ ಕೆಲವೇ ಕೆಲವು ಸರಕಾರದ ಮುಖ್ಯಸ್ಥರಲ್ಲಿ ಒಬ್ಬರು.
|