ಲಾಲ್ ಬಹಾದುರ್ ಶಾಸ್ತ್ರಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
೩೭ ನೇ ಸಾಲು:
==ಭಾರತ ಸರಕಾರಕ್ಕೆ ಸಲ್ಲಿಸಿದ ಸೇವೆ==
*ಸ್ವಾತಂತ್ರ ದೊರಕಿದ ಬಳಿಕ ಇವರು
*ಅರಿಯಳೂರು ಬಳಿ ಆದ ರೈಲ್ವೆ ದುರಂತದ ತರುವಾಯ ಇವರು ತಮ್ಮ ಖಾತೆಗೆ [[ರಾಜೀನಾಮೆ]] ನೀಡಿದರು. ಮತ್ತೊಮ್ಮೆ ಇವರು ಕ್ಯಾಬಿನೆಟ್ಗೆ ಮರಳಿದರು. ಮೊದಲು ಸಾರಿಗೆ ಮಂತ್ರಿ ಯಾಗಿ, ಬಳಿಕ ೧೯೬೧ರಲ್ಲಿ ಗೃಹ ಮಂತ್ರಿಯಾಗಿದ್ದರು. ಮೇ ೨೭, ೧೯೬೪ರಂದು [[ಜವಾಹರ್ಲಾಲ್ ನೆಹರು]] ತಮ್ಮ ಕಾರ್ಯಕಾಲದಲ್ಲಿ ಸಾವನ್ನಪ್ಪಿದರು.
*ಸ್ವಲ್ಪ ಮಟ್ಟಿಗೆ ಖಾಲಿ ಖಾಲಿಯಾದ ರಾಜಕೀಯ ರಂಗವನ್ನು ಬಿಟ್ಟು ಅಗಲಿದ್ದರು. ಕಾಂಗ್ರೆಸ್ನ ಕೆಲವು ಪ್ರಮುಖ ಆಸ್ತಿಗಳಿಗೆ ತಮಗೆ ಬೇಕಾದ ಬೆಂಬಲ ಸಿಗದ ಕಾರಣ ತುಂಬಾ ಸರಳ ಅಧಿಕಾರ ದಾಹಿಯೇ ಅಲ್ಲದ ಶಾಸ್ತ್ರಿಗಳಿಗೆ ಪ್ರಧಾನಿಯಾಗಲು ಅವಕಾಶ ಸಿಕ್ಕಿತು. ಇವರು ಅದೇ ವರ್ಷ ಜೂನ್ ೯ ರಂದು ಭಾರತದ ಪ್ರಧಾನಿಯಾದರು.
|