ಆಯುರ್ವೇದ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚು robot Adding: mk:Ајурведа
೧೦ ನೇ ಸಾಲು:
* ’[[ಅಪ ಅಥವಾ ಜಲ]]’
* ’[[ಪೃಥ್ವಿ]]’
 
==ಆಯುರ್ವೇದದ ಪ್ರಾಚೀನತೆ, ಹಾಗೂ ಆಯುರ್ವೇದಾಚಾರ್ಯರಿಂದ, ಅದರ ಸ್ಥೂಲಪರಿಚಯ :==
'[[ಚರಕ ಸಂಹಿತೆ]]’, ಸೂತ್ರಸ್ಥಾನದ ಪ್ರಥಮಾಧ್ಯಾಯದಲ್ಲಿ ಚರಕಾಚಾರ್ಯರು, '[[ಧರ್ಮಾರ್ಥ ಕಾಮಮೋಕ್ಷಾಮಾರೋಗ್ಯಂ ಮೂಲಮುತ್ತಮಮ್]]”, ಅಂದರೆ, ಚತುರ್ವಿಧ ಪುರುಷಾರ್ಥ ಸಾಧನಗಳಾದ ಧರ್ಮ, ಕಾಮ, ಆರ್ಥ ಮೋಕ್ಷಗಳೆಲ್ಲಕ್ಕೂ ಆರೋಗ್ಯವೇ ಮೂಲಕಾರಣವೆಂದು ಹೇಳಿದ್ದಾರೆ. ಇದನ್ನೇ ಶೃತಿಯಲ್ಲಿ ’[[ಶರೀರ ಮಾಧ್ಯಂ ಖಲುಧರ್ಮಸಾಧನಮ್ ]],' ಎಂದರೆ, ಸಕಲ ವಿಧವಾದ ಧರ್ಮ ಸಾಧನೆಗಳಿಗೂ ಶರೀರವೇ ಮುಖ್ಯವೆಂದು ಹೇಳಿದ್ದಾರೆ. ಆರೋಗ್ಯಯುಕ್ತವಾದ ಶರೀರವೆಂದರೆ, ತನು-ಮನಗಳೆರಡರಲ್ಲೂ ಸ್ವಾಸ್ಥ್ಯವಿರುವ ಸಮತೋಲನ ಶರೀರವೆಂಬ ಅರ್ಥ. ವಿಷಮತೆಯೇ ರೋಗವೆಂದೆಂದರ್ಥ. ಪುರುಷಾರ್ಥಸಾಧನೆಗೆ, ಸಧೃಡ, ಸಬಲ ಶರೀರದಿಂದ ಮಾತ್ರ ಸಾಧ್ಯ. ಶರೀರವನ್ನು ರೋಗಗಳು ಬಾಧಿಸುತ್ತವೆ. [[ವಾತ]], [[ಪಿತ್ತ,]] [[ಕಫ]], ಗಳೆಂಬ ವಿಷಮತೆ. ಅ ಸಾಮ್ಯತೆಗೆ ಆರೋಗ್ಯ ವೆಂದೂ ಹೇಳುತ್ತಾರ ಇದು, ರೋಗದ ಪರಿಹಾರಾರ್ಥವಾಗಿ, '[[ವಿಚಿತ್ರೋಹಿ ಮಣಿಮಂತ್ರೌಷಧೀನಾಂ ಪ್ರಭಾವಃ]],' ಎನ್ನುವಂತೆ, ರೋಗ ಪರಿಹಾರಾರ್ಥವಾಗಿಯೇ ಮಣಿ, ಮಂತ್ರ, ಔಷಧಿಗಳು ಮತ್ತು ಯೋಗವೂ ಕೂಡ ಹುಟ್ಟಿಕೊಂಡಿದೆ.' ಎನ್ನುತ್ತಾನೆ, ಶ್ರೀ ಹರ್ಷ. ಇಂತಹ ರೋಗ ಚಿಕಿತ್ಸಾಕ್ರಮಕ್ಕೆ ಪ್ರಾಚೀನರು, " ಆಯುರ್ವೇದ," ವೆಂದು ಕರೆದರು. ಇಲ್ಲಿ ’ಆಯ” ಎಂದರೆ, ’ವಯಸ್ಸ”, ಈ ಆಯುಸ್ಸಿನ ಸಂಬಂಧವಾಗಿ ಅಥವಾ ಜೀವಿತದ ಸಂಬಂಧವಾಗಿ ತಿಳಿಯುವುದು ; ಆಚರಿಸುವುದು ಮತ್ತು ರಕ್ಷಿಸಿಕೊಳ್ಳುವುದು ಎಂಬೆಲ್ಲ ಅರ್ಥವನ್ನು 'ವೇದ' ಎಂಬ ಶಬ್ದವು ಸೂಚಿಸುತ್ತದೆ.ಎಂದು ಕಾಶ್ಯಪ ಸಂಹಿತೆಯಲ್ಲಿ ಹೇಳಿದೆ. ಚರಕ ಸಂಹಿತೆಯು ಇದನ್ನು, 'ಆಯುರ್ಹಿತಾಹಿತಂ ವ್ಯಾಧೇರ್ನಿದಾನಂ ಶಮನಂ ತಥಾ. ವಿದ್ಯತೇ ಮಿತ್ರ ವಿದ್ವದ್ಭಿಃ ಸಆಯುರ್ವೇದ ಉಚ್ಯತೇ, ಎಂದರೆ, ಆಯುಸ್ಸಿನ ಹಿತಾ-ಹಿತಗಳನ್ನು ಶರೀರದಲ್ಲುಂಟಾಗುವ ರೋಗಗಳಿಗೆ ಕಾರಣ ಮತ್ತು ಅದರ ಪರಿಹಾರವನ್ನು ಸೂಚಿಸುವ ಶಾಸ್ತ್ರವೇ, ”[[ಆಯುರ್ವೇದ]]’. ಇದನ್ನು ಸುಶ್ರುತಾಚಾರ್ಯರು,
"https://kn.wikipedia.org/wiki/ಆಯುರ್ವೇದ" ಇಂದ ಪಡೆಯಲ್ಪಟ್ಟಿದೆ