ಕನ್ನಡ ರಾಜ್ಯೋತ್ಸವ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
ಟ್ಯಾಗ್ಗಳು: ಮೊಬೈಲ್ ಸಂಪಾದನೆ ಮೊಬೈಲ್ ಅನ್ವಯ ಸಂಪಾದನೆ Android app edit |
ಟ್ಯಾಗ್ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ |
||
೧೯ ನೇ ಸಾಲು:
==ಇತಿಹಾಸ==
*'''[[ಕನ್ನಡದ]] ಕುಲಪುರೋಹಿತರಾದ''' ಆಲೂರು ವೆಂಕಟರಾವ್, ಕರ್ನಾಟಕ ಏಕೀಕರಣ ಚಳುವಳಿಯನ್ನು ೧೯೦೫ ರಲ್ಲಿ ಪ್ರಾರಂಭಿಸಿದರು. ೧೯೫೦ರಲ್ಲಿ, ಭಾರತವು ಗಣರಾಜ್ಯವಾದ ನಂತರ ಭಾರತದ ವಿವಿಧ ಪ್ರಾಂತ್ಯಗಳು, ಭಾಷೆಗಳ ಆಧಾರದ ಮೇಲೆ ರಾಜ್ಯಗಳಾಗಿ ರೂಪು ಗೊಂಡವು. ಈ ಹಿಂದೆ ರಾಜರ ಆಳ್ವಿಕೆಯಲ್ಲಿ ದಕ್ಷಿಣ ಭಾರತದಲ್ಲಿ ಹಲವಾರು ಸಂಸ್ಥಾನಗಳನ್ನು ಒಳಗೊಂಡಂತೆ ರಾಜ್ಯಗಳು ರೂಪುಗೊಂಡಿದ್ದವು. ಕನ್ನಡ
ಡುವ ಪ್ರಾಂತ್ಯಗಳು ಸೇರಿ, ಮೈಸೂರು ರಾಜ್ಯವು ಉದಯವಾಯಿತು. *೧೯೫೬ ರ ನವೆಂಬರ್ ೧ ರಂದು, [[ಮದ್ರಾಸ್]], [[ಮುಂಬಯಿ]], [[ಹೈದರಬಾದ್]] ಪ್ರಾಂತ್ಯದ ಕನ್ನಡ ಮಾತನಾಡುವ ಪ್ರದೇಶಗಳು ವಿಲೀನಗೊಂಡು ಮೈಸೂರು ರಾಜ್ಯ ಉದಯವಾಯಿತು ಹಾಗೂ [[ಉತ್ತರ ಕರ್ನಾಟಕ]], [[ಮಲೆನಾಡು]] ಮತ್ತು ಹಳೆಯ ಮೈಸೂರು ಎಂಬುದಾಗಿ ಹೊಸದಾಗಿ ರೂಪು ಗೊಂಡ ಮೈಸೂರು ರಾಜ್ಯವನ್ನು ಮೂರು ಪ್ರದೇಶಗಳಲ್ಲಿ ಗುರುತಿಸಲಾಯಿತು.
*ಹೊಸದಾಗಿ ಏಕೀಕೃತಗೊಂಡ ರಾಜ್ಯದ ಆರಂಭದಲ್ಲಿ ಹೊಸ ಘಟಕದ ಕೋರ್ ರೂಪುಗೊಂಡು ಮುಂಚಿನ ರಾಜ್ಯದ ಹೆಸರು ಇರಲೆಂದು "ಮೈಸೂರು" ಹೆಸರನ್ನು ಉಳಿಸಿಕೊಂಡರು. ಆದರೆ ಉತ್ತರ ಕರ್ನಾಟಕದ ಜನರ ತರ್ಕ ಮಾನ್ಯತೆಗಾಗಿ, ರಾಜ್ಯದ ಹೆಸರು ನವೆಂಬರ್ ೧, ೧೯೭೩ ರಂದು "ಕರ್ನಾಟಕ" ಎಂದು ಬದಲಾಯಿತು.
|