ಪರಮಹಂಸ ಯೋಗಾನಂದ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
೧೩ ನೇ ಸಾಲು:
==ವಿದ್ಯಾಭ್ಯಾಸ==
*ಮುಕುಂದರ ತಂದೆ ಭಗವತೀ ಚರಣರು ಕಾಯಂ ನೌಕರರಾಗಿ ಕಲ್ಕತ್ತದಲ್ಲಿ ನೆಲೆಸಿದ್ದರು. ಪ್ರೌಢಶಾಲೆಯಲ್ಲಿ ಓದುತ್ತಿದ್ದ ಮುಕುಂದನಿಗೆ ಹಿಮಾಲಯಕ್ಕೆ ಹೋಗಬೇಕೆಂಬ ಬಯಕೆಯಾಯಿತು. ಒಮ್ಮೆ ಕಂಬಳಿ, ಪಾದರಕ್ಷೆ, ಕೌಪೀನ, ಜಪಸರ, ಲಾಹಿರೀ ಮಹಾಶಯರ ಭಾವಚಿತ್ರ ಹಾಗೂ ಗೀತೆಯ ಪುಸ್ತಕಗಳನ್ನು ಬಟ್ಟೆಯಲ್ಲಿ ಗಂಟುಕಟ್ಟಿ ಹೊರಡಲು ಯತ್ನಿಸಿದರು ಅದರೆ ಸಾಧ್ಯವಾಗಲಿಲ್ಲ. ತಂದೆಗೆ ಇದು ತಿಳಿಯಿತು. ಅವರು ಮಗನಿಗೆ ‘ಪ್ರೌಢಶಾಲಾ ವಿದ್ಯಾಭ್ಯಾಸ ಮುಗಿಸು, ನಂತರ ನೋಡೋಣ’ ಎಂದು ಬುದ್ಧಿವಾದ ಹೇಳಿದರು. ಈ ನಡುವೆ ಮುಕುಂದನು ಗಂಧಬಾಬಾ, ಹುಲಿಸ್ವಾಮಿ, ನಾಗೇಂದ್ರನಾಥ ಬಾದುರಿ, ಮಾಸ್ಟರ್ ಮಹಾಶಯ, ವಿಜ್ಞಾನಿ [[ಜಗದೀಶ ಚಂದ್ರಬೋಸ್]] ಇವರನ್ನು ಭೇಟಿಯಾದರು. ಮಾಸ್ಟರ್ ಮಹಾಶಯನ ಜತೆ ಕಾಳಿಘಾಟಿಗೆ ಹೋಗಿ ಕಾಳಿ ಆರಾಧನೆ ಮಾಡಿದ, [[ರಾಮಕೃಷ್ಣ
==ಯುಕ್ತೇಶ್ವರ ಗಿರಿ ಗುರುವಿನೊಡನೆ==
|