ರಾಮ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
೨೯ ನೇ ಸಾಲು:
 
==ಇತಿವೃತ್ತ==
* ತರುತ್ತಾಳೆ. ನಂತರ ಆಕೆಯ ಮೂಗು, ಮುಂದಲೆಯನ್ನು ಲಕ್ಷ್ಮಣ ಕೊಯ್ಯುವನು.
* [[ಭಾರತ|ಭಾರತದಲ್ಲಿ]] ರಾಮನ ಆಳ್ವಿಕೆಯ ಕಾಲ ಅತ್ಯಂತ ಸುಭಿಕ್ಷವಾಗಿದ್ದು, ನ್ಯಾಯ, ನೀತಿಗಳಿಂದ ಕೂಡಿದ್ದವೆಂದು ತಿಳಿದು ಬರುತ್ತದೆ. [[ಅಯೋಧ್ಯೆ|ಅಯೋಧ್ಯೆಯ]] ರಾಜನಾಗಿದ್ದ [[ದಶರಥ|ದಶರಥನ]] ನಾಲ್ಕು ಜನ ಮಕ್ಕಳಲ್ಲಿ ಹಿರಿಯನು ರಾಮ. ಆತನ ತಾಯಿ [[ ಕೌಸಲ್ಯೆ]]. ಲಕ್ಷ್ಮಣ, ಭರತ, ಶತ್ರುಘ್ನರು ಆತನ ತಮ್ಮಂದಿರು. ಭರತನ ತಾಯಿ ಕೈಕೇಯಿ. ಲಕ್ಷ್ಮಣ ಶತ್ರುಘ್ನರ ತಾಯಿ ಸುಮಿತ್ರೆ.
* ಆಗ ಆಕೆ ತನ್ನ ಅಣ್ಣ ಲಂಕಾಧಿಪತಿ, ಮಹಾಶಿವಭಕ್ತ ರಾವಣನಿಗೆ ದೂರು ನೀಡಿ ಸೀತೆಯು ಸುಂದರಿಯೆಂದು ಆಕೆಯನ್ನು ನೀನು ವರಿಸಿದರೆ ಬಹಳ ಚೆಂದವೆಂದು ಹೇಳುವಳು. ಆಗ ರಾವಣ ಮಾಯಾವೇಶ ಧರಿಸಿ ಸೀತೆಯನ್ನು ಅಪಹರಿಸುವನು. ಶ್ರೀರಾಮ-ಲಕ್ಷ್ಮಣರು ಸೀತೆಯನ್ನು ಅರಸುತ್ತಾ, ವಾನರರ ಸಹಾಯ ಪಡೆದು ರಾವಣನನ್ನು ಸಂಹರಿಸಿ, ಸೀತೆಯನ್ನು ಅಗ್ನಿಪ್ರವೇಶದ ಮೂಲಕ ಪುನೀತಳನ್ನಾಗಿಸಿ ಮರಳಿ ಅಯೋಧ್ಯೆಗೆ ಕರೆತರುತ್ತಾನೆ.<ref>https://www.dailyo.in/lite/variety/ram-mandir-ram-janmbhoomi-ayodhya-ramayana-bjp-rss-hindutva/story/1/23549.html</ref>
* [[ಸೀತೆ]] ರಾಮನ ಹೆಂಡತಿ. ರಾಮನಿಗೆ [[ಲವ]]ಮತ್ತು [[ಕುಶ]] ಎಂಬ ಇಬ್ಬರು ಮಕ್ಕಳು. ರಾಮನ ಜೀವನ ಚರಿತ್ರೆಯನ್ನು ತಿಳಿಸುವ ಮಹಾಕಾವ್ಯವೇ [[ರಾಮಾಯಣ]]. ಶ್ರೀರಾಮಚಂದ್ರ ಕ್ರಿ.ಪೂ.5114 ರ ಜನವರಿ 10 ರಂದು ಜನಿಸಿದನು. ಈತನು ಪುರಾಣ ಪುರುಷ ಮಾತ್ರವಲ್ಲ ಈತನ ಇತಿಹಾಸದ ಬಗ್ಗೆಯೂ ಸಾಕಷ್ಟು ಮಾಹಿತಿ ಲಭ್ಯವಾಗಿದೆ. ಪ್ರಖ್ಯಾತ ಖಗೋಳಜ್ಞರು ಈ ಬಗ್ಗೆ ಅನೇಕ ಅನ್ವೇಷಣೆಗಳನ್ನು ಮಾಡುತ್ತಿದ್ದಾರೆ.
* ಶ್ರೀರಾಮನು ತಂದೆ ಮಾತಿಗೆ ಬೆಲೆ ಕೊಟ್ಟು ಸೀತಾ ಮತ್ತು ಲಕ್ಷ್ಮಣರೊಂದಿಗೆ ವನವಾಸಕ್ಕೆ ಹೋಗುವನು 13 ವರ್ಷಗಳ ವನವಾಸ ನಿರಾತಂಕವಾಗಿ ನಡೆಯುವುದು. ಆದರೆ ಶೂರ್ಪನಕಿ ಎಂಬ ರಾಕ್ಷಸಿ ಬಂದು ಇವರ ನೆಮ್ಮದಿಗೆ ಭಂಗ ತರುತ್ತಾಳೆ. ನಂತರ ಆಕೆಯ ಮೂಗು, ಮುಂದಲೆಯನ್ನು ಲಕ್ಷ್ಮಣ ಕೊಯ್ಯುವನು.
* ಆಗ ಆಕೆ ತನ್ನ ಅಣ್ಣ ಲಂಕಾಧಿಪತಿ, ಮಹಾಶಿವಭಕ್ತ ರಾವಣನಿಗೆ ದೂರು ನೀಡಿ ಸೀತೆಯು ಸುಂದರಿಯೆಂದು ಆಕೆಯನ್ನು ನೀನು ವರಿಸಿದರೆ ಬಹಳ ಚೆಂದವೆಂದು ಹೇಳುವಳು. ಆಗ ರಾವಣ ಮಾಯಾವೇಶ ಧರಿಸಿ ಸೀತೆಯನ್ನು ಅಪಹರಿಸುವನು. ಶ್ರೀರಾಮ-ಲಕ್ಷ್ಮಣರು ಸೀತೆಯನ್ನು ಅರಸುತ್ತಾ, ವಾನರರ ಸಹಾಯ ಪಡೆದು ರಾವಣನನ್ನು ಸಂಹರಿಸಿ, ಸೀತೆಯನ್ನು ಅಗ್ನಿಪ್ರವೇಶದ ಮೂಲಕ ಪುನೀತಳನ್ನಾಗಿಸಿ ಮರಳಿ ಅಯೋಧ್ಯೆಗೆ ಕರೆತರುತ್ತಾನೆ.<ref>https://www.dailyo.in/lite/variety/ram-mandir-ram-janmbhoomi-ayodhya-ramayana-bjp-rss-hindutva/story/1/23549.html</ref>
 
==ರಾಮ ಪುರಾಣ==
"https://kn.wikipedia.org/wiki/ರಾಮ" ಇಂದ ಪಡೆಯಲ್ಪಟ್ಟಿದೆ