ಶತಾವಧಾನಿ ಆರ್. ಗಣೇಶ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
No edit summary |
No edit summary |
||
೧ ನೇ ಸಾಲು:
</ref>[[ಚಿತ್ರ:Shatavadhani-R-Ganesh.jpg|thumb|right|300px|'ಶತಾವಧಾನಿ, ಡಾ. ಆರ್. ಗಣೇಶ್'']]
'''ಡಾ. ಆರ್. ಗಣೇಶ್,''', ಒಬ್ಬ [http://kn.wikipedia.org/wiki/%E0%B2%85%E0%B2%B5%E0%B2%A7%E0%B2%BE%E0%B2%A8 ಅವಧಾನಿ]ಗಳು. ಕನ್ನಡದಲ್ಲಿ ಅವಧಾನ ಕಲೆಯನ್ನು ಪ್ರಚುರಗೊಳಿಸಿದ್ದಾರೆ. ಕಿರಿಯ ವಯಸ್ಸಿನಲ್ಲೇ ಹಿರಿಯ ಸಾಧನೆ ಮಾಡಿರುವ ಗಣೇಶ್ “ಕನ್ನಡದಲ್ಲಿ ಅವಧಾನ ಕಲೆ” ಎಂಬ ತಮ್ಮ ಮಹಾಪ್ರಬಂಧಕ್ಕೆ ಹಂಪಿಯ ಕನ್ನಡ ವಿಶ್ವವಿದ್ಯಾನಿಲಯ ತನ್ನ ಪ್ರಪ್ರಥಮ ಡಿ.ಲಿಟ್. ಪದವಿಯನ್ನು ನೀಡಿ ಗೌರವಿಸಿದೆ. ಪ್ರಸ್ತುತ ಭಾರತೀಯ ವಿದ್ಯಾಭವನದ ಬೆಂಗಳೂರು ಶಾಖೆಯ ಸಂಸ್ಕೃತ ವಿಭಾಗದ ನಿರ್ದೇಶಕರಾಗಿ .<ref>http://kshanaprabhaa.blogspot.in/2012/10/a-weekend-with-literature-paintings-and.html</ref>
|