ಸಾಲುಮರದ ತಿಮ್ಮಕ್ಕ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
ಟ್ಯಾಗ್ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ |
ವಿಧ್ವಂಸಕತೆಯನ್ನು ಸರಿಪಡಿಸಿದ್ದು |
||
೧ ನೇ ಸಾಲು:
{{Infobox Writer
| name = ಸಾಲುಮರದ ತಿಮ್ಮಕ್ಕ
| image =
| imagesize = (ಚಿತ್ರದ ಗಾತ್ರ - default is 200px)
| caption = ಸಾಲುಮರದ ತಿಮ್ಮಕ್ಕ
೧೮ ನೇ ಸಾಲು:
[[Image:S.timmakka 2.jpg|frame|ಸಾಲುಮರದ ತಿಮ್ಮಕ್ಕ]]
'''ಸಾಲುಮರದ ತಿಮ್ಮಕ್ಕ''' - ಇವರು [[ಕರ್ನಾಟಕ|ಕರ್ನಾಟಕದಲ್ಲಿ]] ಜನಿಸಿ ನೆಲೆಸಿರುವ ಒಬ್ಬ ಭಾರತೀಯ ಪರಿಸರವಾದಿ.ತಮಗೆ ಮಕ್ಕಳಿಲ್ಲದ ಕಾರಣಕ್ಕೆ ರಸ್ತೆಯ ಬದಿಯಲ್ಲಿ [[ಆಲ|ಆಲದ]]ಸಸಿಗಳನ್ನು ನೆಟ್ಟು ಅವುಗಳನ್ನೇ ಮಕ್ಕಳಂತೆ ಭಾವಿಸಿ ಬೆಳೆಸಿದ ಈಕೆ ಓರ್ವ ಅನಕ್ಷರಸ್ಥೆಯಾಗಿದ್ದುಕೊಂಡು ಪರಿಸರ ಸಂರಕ್ಷಣೆಯಲ್ಲಿ ಮಹತ್ತರ ಕಾರ್ಯ ಮಾಡಿದುದನ್ನು ಹಲವಾರು ರಾಷ್ಟ್ರೀಯ ಮತ್ತು [[ಅಂತರರಾಷ್ಟ್ರೀಯ ಸಂಸ್ಥೆಗಳು]] ಗಮನಿಸಿ ಪುರಸ್ಕರಿಸಿವೆ ಅಲ್ಲದೆ ಈಕೆ ಮುಂದಿನ ಪೀಳಿಗೆಯ ಒಳಿತಿಗಾಗಿ ಮರಗಳಿಗೆ ನೀರುಣಿಸಿ ಬೆಳೆಸಿದದ್ದಾಳೆ.<ref name="outlook">A biography of
== ಜೀವನ ==
ತಿಮ್ಮಕ್ಕ ಅವರು
Sada net sadhane chardonnay |ಕುದೂರಿನಿಂದ ಹುಲಿಕಲ್ ತನಕವಿರುವ ರಾಜ್ಯ ಹೆದ್ದಾರಿ ೯೪ರಲ್ಲಿ ತಿಮ್ಮಕ್ಕರವರು ಬೆಳಸಿದ ಆಲದ ಮರಗಳು]]
೩೦ ನೇ ಸಾಲು:
==ಪ್ರಶಸ್ತಿ, ಗೌರವ==
ತಮ್ಮ ಸಾಧನೆಗಾಗಿ ತಿಮ್ಮಕ್ಕ ಅವರಿಗೆ ಈ ಕೆಳಗಿನ ಸನ್ಮಾನಗಳು ಮತ್ತು ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗಿದೆ.
# ರಾಷ್ಟ್ರೀಯ ಪೌರ ಪ್ರಶಸ್ತಿ - ೧೯೯೫<ref name=
# ಇಂದಿರಾ ಪ್ರಿಯದರ್ಶಿನಿ ವೃಕ್ಷಮಿತ್ರ ಪ್ರಶಸ್ತಿ - ೧೯೯೭<ref name=plant />
# ವೀರಚಕ್ರ ಪ್ರಶಸ್ತಿ -
# ಮಹಿಳಾ ಮತ್ತು ಶಿಶು ಕಲ್ಯಾಣ ಇಲಾಖೆ, [[ಕರ್ನಾಟಕ ಸರ್ಕಾರ]] - ಇವರಿಂದ ಮಾನ್ಯತೆಯ ಪ್ರಮಾಣ ಪತ್ರ
# ಭಾರತೀಯ ವೃಕ್ಷ ವಿಜ್ಞಾನ ಮತ್ತು ತಂತ್ರಜ್ಞಾನ ಸಂಸ್ಥೆ, [[
# ಕರ್ನಾಟಕ ಕಲ್ಪವಲ್ಲಿ ಪ್ರಶಸ್ತಿ -
# ಗಾಡ್ಫ್ರಿ ಫಿಲಿಪ್ಸ್ ಧೀರತೆ ಪ್ರಶಸ್ತಿ - ೨೦೦೬
# ಪಂಪಾಪತಿ ಪರಿಸರ ಪ್ರಶಸ್ತಿ
೪೪ ನೇ ಸಾಲು:
# ಎಚ್.ಹೊನ್ನಯ್ಯ ಸಮಾಜ ಸೇವಾ ಪ್ರಶಸ್ತಿ
# ಕರ್ನಾಟಕ ಪರಿಸರ ಪ್ರಶಸ್ತಿ
# ಮಹಿಳಾರತ್ನ ಪ್ರಶಸ್ತಿ
# ನ್ಯಾಷನಲ್ ಸಿಟಿಜನ್ ಪ್ರಶಸ್ತಿ
# ರಾಜ್ಯೋತ್ಸವ ಪ್ರಶಸ್ತಿ
# [http://www.hoovinahole.org ಹೂವಿನಹೊಳೆ ಪ್ರತಿಷ್ಠಾನ]ದ ವಿಶ್ವಾತ್ಮ ಪುರಸ್ಕಾರ ೨೦೧೫
# [[:en:Art of Living|ಆರ್ಟ್ ಆಫ್ ಲಿವಿಂಗ್]] ಸಂಸ್ಥೆಯಿಂದ ವಿಶಾಲಾಕ್ಷಿ ಪ್ರಶಸ್ತಿ.
# ೨೦೧೦ರ ಸಾಲಿನ ಪ್ರತಿಷ್ಠಿತ 'ನಾಡೋಜ' ಪ್ರಶಸ್ತಿ ಲಭಿಸಿದೆ.
==ಪ್ರಸ್ತುತದ ಚಟುವಟಿಕೆಗಳು==
ತಿಮ್ಮಕ್ಕ ಅವರ ಪತಿ ೧೯೯೧ರಲ್ಲಿ ಮೃತಪಟ್ಟರು.<ref name="bio">{{cite web|url=http://www.hinduonnet.com/thehindu/mp/2003/12/01/stories/2003120101760100.htm|title=Mother of 400|author=Deepa Ganesh |work=Online webpage of The Hindu, dated 2003-12-01|publisher=2003, The Hindu|accessdate=}}</ref> ಇಂದು, ಭಾರತದಲ್ಲಿ ಹಲವಾರು ಕಾಡು ಬೆಳೆಸುವ ಕಾರ್ಯಕ್ರಮಗಳಿಗೆ ತಿಮ್ಮಕ್ಕ ಅವರನ್ನು ಆಹ್ವಾನಿಸಲಾಗುತ್ತದೆ.<ref name="outlook" />
ತಮ್ಮ ಹಳ್ಳಿಯ ವಾರ್ಷಿಕ ಜಾತ್ರೆಗಾಗಿ ಮಳೆ ನೀರು ಶೇಖರಿಸಲು ದೊಡ್ಡ ತೊಟ್ಟಿಯ ನಿರ್ಮಾಣವೂ ಸೇರಿದಂತೆ ಇವರು ಇತರೆ ಸಮಾಜ ಸೇವೆಯ ಕೆಲಸಗಳಲ್ಲಿ ತೊಡಗಿದ್ದಾರೆ. ಇವರು ತಮ್ಮ ಹಳ್ಳಿಯಲ್ಲಿ ಒಂದು ಆಸ್ಪತ್ರೆಯನ್ನು ಕಟ್ಟುವ ಆಸೆಯನ್ನಿಟ್ಟುಕೊಂಡಿದ್ದಾರೆ. ಇದಕ್ಕಾಗಿ ಒಂದು ನ್ಯಾಸ ನಿಧಿಯನ್ನು ನಿಯೋಜಿಸಲಾಗಿದೆ.<ref name="outlook" />
{{Infobox person
| bgcolour =
| name = Saalumarada Thimmakka
| image = Saalumarada Thimmakkaj.jpg
| image_caption = Saalumarada Thimmakka during a photo session
}}
==ಉಲ್ಲೇಖಗಳು==
<references/>
{{commons category|Saalumarada Thimmakka}}
[[ವರ್ಗ:ನಾಡೋಜ ಪ್ರಶಸ್ತಿ ಪುರಸ್ಕೃತರು]]
[[ವರ್ಗ:ಕರ್ನಾಟಕದ ಪ್ರಸಿದ್ಧ ವ್ಯಕ್ತಿಗಳು]]
|