Ramesh Doddagowdar
Joined ೨೦ ಜೂನ್ ೨೦೧೮
Content deleted Content added
No edit summary |
No edit summary |
||
೧೨ ನೇ ಸಾಲು:
ನನ್ನ ಜೀವನದ ಆದರ್ಶ ವ್ಯಕ್ತಿಯಂದರೇ [[ಬಿ.ಆರ್.ಅಂಬೇಡ್ಕರ್|ಡಾ||ಬಿ.ಆರ್.ಅಂಬೇಡ್ಕರ್]]<ref>https://en.wikipedia.org/wiki/B._R._Ambedkar</ref>.
ಏಕೆಂದರೆ, ಅವರು ಕೆಳವರ್ಗದ ಜನರ ಏಳಿಗೆಗಾಗಿ ಶ್ರಮಿಸಿದವರು. ನಾನು ಕೂಡ ಕೆಳವರ್ಗದ ಜನರ ಏಳಿಗೆಗಾಗಿ ಶ್ರಮಿಸಬೇಕೆಂದುಕೊಂಡಿದ್ದೆನೆ. ಕ್ರೈಸ್ಟ್ ಯ್ಯುನಿವರ್ಸಿಟಿಯಲ್ಲಿ ಓದುತ್ತಿರುವಾಗ ಒಂದು ದಿನ ಸಿ.ಯಸ್.ಏ ವತಿಯಿಂದ ಕೋಲರಕ್ಕೆ ಬಡ ಮಕ್ಕಳ ಸೇವೆಗೆಂದು ಕರೆದುಕೊಂಡು ಹೊಗಿದ್ದರು. ಅಲ್ಲಿನ ಬಡ ಮಕ್ಕಳನ್ನು ನೋಡಿ, ಅವರಿಗೆ ಏನಾದರು ಸಹಾಯ ಮಡಬೇಕೆಂಬ ಮನೋಭಾವನೆ ಹುಟ್ಟಿತು.
|