ರಾಜ್ಯೋತ್ಸವ ಪ್ರಶಸ್ತಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ಅನ್ವಯ ಸಂಪಾದನೆ Android app edit
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ಅನ್ವಯ ಸಂಪಾದನೆ Android app edit
೨೭ ನೇ ಸಾಲು:
==ಇತಿಹಾಸ==
ರಾಜ್ಯೋತ್ಸವ ಪ್ರಶಸ್ತಿಯನ್ನು ೧೯೬೬ರಿಂದ ಕೊಡಲು ಪ್ರಾರಂಭಿಸಲಾಯಿತು. ಸಾಮಾನ್ಯವಾಗಿ [[ರವೀಂದ್ರ ಕಲಾಕ್ಷೇತ್ರ]]ದಲ್ಲಿ ಪ್ರದಾನ ಮಾಡಲಾಗುತ್ತದೆ. ಪ್ರಶಸ್ತಿಯನ್ನು ಈ ಕೆಳಗಿನ ವಿಭಾಗಗಳಲ್ಲಿ ಸಾಧನೆಗೈದ ಸಾಧಕರಿಗೆ ಕೊಡಲಾಗುತ್ತದೆ:<br>
ಕಲೆ (ಸಾಹಿತ್ಯ, ರಂಗಭೂಮಿ, ಸಿನಿಮಾ, ಸಂಗೀತ, ನೃತ್ಯ, ಜಾನಪದ, ಯಕ್ಷಗಾನ, ಬಯಲಾಟ, ಶಿಲ್ಪಕಲೆ, ಚಿತ್ರಕಲೆ), ಸಮಾಜಸೇವೆ, ಸಂಕೀರ್ಣ, ಪತ್ರಿಕೋದ್ಯಮ / ಮಾಧ್ಯಮ, ಕ್ರೀಡೆ, ವೈದ್ಯಕೀಯ, ಶಿಕ್ಷಣ, ಕೃಷಿ, ವಿಜ್ಞಾನ ಮತ್ತು ತಂತ್ರಜ್ಞಾನ. ಹಲವಾರು ಕಾರಣಗಳಿಂದಾಗಿ ರಾಜ್ಯೋತ್ಸವ ಪ್ರಶಸ್ತಿಯನ್ನು ಕೆಲವು ವರ್ಷಗಳಲ್ಲಿ ಪ್ರದಾನ ಮಾಡಲಿಲ್ಲ.<ref name="ಹಿಂದು೧">{{cite news |title=ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ೫೦ವರ್ಷ |url=http://www.thehindu.com/news/national/karnataka/Karnataka-Rajyotsava-Award-turns-50/article15877718.ece |work= ದಿ ಹಿಂದು |date=30 October 2017 |accessdate=3 November 2017}}</ref><ref name="rajyotsava">{{cite web|url=http://www.mphasis.com/newsroom/RajyotsavaAward.htm|title=Rajyotsava Award for Jerry Rao|work=Online webpage of Mphasis|publisher=Mphasis|accessdate=8 July 2007 |archiveurl=https://web.archive.org/web/20061115003115/http://www.mphasis.com/newsroom/RajyotsavaAward.htm |archivedate=15 November 2006}}</ref><ref name="Kalachar">{{cite |title=Rajyotsava Award for Shilpi Ru Kalachar on 1995|work=Sculpture}}</ref>.೧೯೯೨ರಲ್ಲಿ [[ಎಸ್. ಬಂಗಾರಪ್ಪ|ಎಸ್. ಬಂಗಾರಪ್ಪನವರು]] ಮುಖ್ಯಮಂತ್ರಿಗಳಾಗಿದ್ದಾಗ ೧೭೨ ಜನರಿಗೆ ಪ್ರಶಸ್ತಿ ನೀಡಿದ್ದು ಒಂದು ದಾಖಲೆಯಾಗಿತ್ತು. ಆದರೆ ೨೦೦೫ರಲ್ಲಿ [[ಧರಂ ಸಿಂಗ್|ಎನ್. ಧರ್ಮಸಿಂಗ್]] ಅವರ ಸರ್ಕಾರ ೧೭೫ ಜನಕ್ಕೆ ಪ್ರಶಸ್ತಿ ನೀಡಿದ್ದು ಈವರೆಗಿನ ದಾಖಲೆಯಾಗಿ ಉಳಿದಿದೆ. ೧೯೮೫ರ ವರ್ಷ ವಿಶ್ವ ಕನ್ನಡ ಸಮ್ಮೇಳನದ ಅಂಗವಾಗಿ ಮೈಸೂರಿನಲ್ಲಿ ಮತ್ತು ೨೦೦೮ರಲ್ಲಿ ಕಂಠೀರವ ಕ್ರೀಡಾಂಗಣದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭಗಳು ನಡೆದಿವೆ.
 
==ದಶಕವಾರು ಪ್ರಶಸ್ತಿಗಳ ಪಟ್ಟಿ==