ಸದಸ್ಯ:Shruthi H/ನನ್ನ ಪ್ರಯೋಗಪುಟ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
No edit summary |
No edit summary |
||
೩ ನೇ ಸಾಲು:
==ಪ್ರವಾಸಿಗರ ಆಕರ್ಷಣೆ==
ಉದಯಪುರದಲ್ಲಿ, ದೇವಿಯನ್ನು ತ್ರಿಪುರ ಸುಂದರಿ ಎಂದು ಪೂಜಿಸಲಾಗುತ್ತದೆ. ಈ [[ದೇವಸ್ಥಾನ|ದೇವಸ್ಥಾನವು]] ಸಣ್ಣ ಕಟ್ಟಡವಾಗಿದ್ದು,೨೪ ಅಡಿ ಚದರ ಮತ್ತು ೭೫ ಅಡಿ ಎತ್ತರವಿದೆ. ಈ ಗುಡ್ಡವು ಸಣ್ಣ ಗುಡ್ಡದ ಮೇಲೆ ನೆಲೆಗೊಂಡಿದು, ಇದು ಆಮೆಗಳ ಗುಂಪಲ್ಲಿ ಇರುವುದರಿಂದ ಇದಕ್ಕೆ ಕುರ್ಮಾ ಪೀಠ ಎಂಬ ಹೆಸರನ್ನು ನೀಡಲಾಗಿದೆ. ಇಲ್ಲಿ ಕೆಂಪು ದಾಸವಾಳ ಹೂವು ಸಹ ದೇವತೆಗೆ ಅರ್ಪಣೆಯಾಗಿ ಪ್ರಶಂಸಿಸಲ್ಪಡುತ್ತದೆ.
==ಶಕ್ತಿ ಪೀಠದ ದೇವಸ್ಥಾನ==
ಪುರಾತನ ಸಂಸ್ಕೃತ ಸಾಹಿತ್ಯವನ್ನು ರೂಪಿಸುವಲ್ಲಿ ಮತ್ತು ಭಾರತದ
==ಕಲ್ಯಾಣ ಸಾಗರ==
ಕಲ್ಯಾಣ ಸಾಗರ ದೇವಾಲಯದ ಪೂರ್ವ ಭಾಗದಲ್ಲಿದೆ. ೬.೪ ಎಕರೆಗಳಷ್ಟು ವಿಸ್ತಾರವಾಗಿದ್ದು, ೨೨೪ ಜಗಳಷ್ಟು ಉದ್ದ ಮತ್ತು ೧೬೦ ಅಗಲವಿದೆ. ಈ ದೊಡ್ಡ ವಿಸ್ತಾರವಾದ ನೀರನ್ನು ದೇವಾಲಯದ ಸುತ್ತಮುತ್ತಲಿನ ಪ್ರದೇಶಗಳಿಗೆ ಸೇರಿಸುತ್ತದೆ. ಕಲ್ಯಾಣ ಸಾಗರದಲ್ಲಿ ಮೀನುಗಾರಿಕೆಗೆ ಅನುಮತಿ ಇಲ್ಲ. ಈ ನೈಸರ್ಗಿಕ ಕೊಳವು ಜಲಚಾರ ಜಾತಿಯ ಪ್ರಭೇದಗಳನ್ನು ಹೊಂದಿದೆ. ಕಲ್ಯಾಣ ಸಾಗರ ಕೆರೆ ಪ್ರದೇಶವು ೨.೭೫೨ ಎಕರೆಯನ್ನು ಹೊಲುತ್ತದೆ. ಈ ಸರೋವರವನ್ನು ಪವಿತ್ರವೆಂದು ಪರಿಗಣಿಸಲಾಗುತ್ತದೆ ಮತ್ತು ಇಲ್ಲಿನ ಭಕ್ತರು ಮೀನು ಮತ್ತು [[ಆಮೆ|ಆಮೆಗಳನ್ನು]] ಪೂಜಿಸುತ್ತಾರೆ. [[ಸರೋವರ|ಸರೋವರದ]] ಸುತ್ತಲಿನ ಪರಿಸರ ವ್ಯವಸ್ಥೆಯ ನಾಶದಿಂದಾಗಿ ಸರೋವರದ ನೀರು ಆಮ್ಲೀಯವಾಯಿತು. ಇದು ಆಮೆಯ ಮರಣಕ್ಕೆ ಕಾರಣವಾಗುತ್ತದೆ. ಅದುದರಿಂದಾಗಿ ಆಮೆಗಳಿಗೆ ಮೊಟ್ಟೆಗಳನ್ನು ಇಡಲು ಸಾದ್ಯವಾಗುತ್ತಿರಲ್ಲಿಲ. ಸರೋವರದ ನೀರಿನ ಗುಣಮಟ್ಟವು ಉತ್ತಮ ಮತ್ತು ಕುಡಿಯಲು ಯೋಗ್ಯವಾಗಿದೆ ಎಂದು ಅಧ್ಯಯನದ ಫಲಿತಾಂಶಗಳು ತೋರಿಸುತ್ತವೆ.
==ಉಲ್ಲೇಖ==
|