ಜಯಚಾಮರಾಜ ಒಡೆಯರ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
No edit summary ಟ್ಯಾಗ್ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ |
No edit summary ಟ್ಯಾಗ್ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ |
||
೫೩ ನೇ ಸಾಲು:
== ಸಾಹಿತ್ಯ ಸಾಧನೆ ==
ಅರಮನೆಯ ನುರಿತ ಪಂಡಿತರಲ್ಲಿ ಇವರು
=== ದತ್ತಾತ್ರೇಯ-ದಿ ವೇ ಅಂಡ್ ದಿ ಗೋಲ್ ===
ಇವರ ಆಳವಾದ ತತ್ತ್ವಶಾಸ್ತ್ರಧ್ಯಯನದ ಫಲವೇ ಆಂಗ್ಲ ಭಾಷೆಯಲ್ಲಿ ರಚಿತವಾಗಿರುವ ದತ್ತಾತ್ರೇಯ-ದಿ ವೇ ಅಂಡ್ ದಿ ಗೋಲ್, ಇದಕ್ಕೆ ಭಾರತದ ರಾಷ್ಟ್ರಪತಿಗಳಾಗಿದ್ದ ಎಸ್. ರಾಧಾಕೃಷ್ಣನ್ ಅವರು ಮುನ್ನುಡಿ ಬರೆದಿದ್ದಾರೆ. ಇದು ಇವರು ರಚಿಸಿರುವ
ದತ್ತಾತ್ರೇಯ ತತ್ತ್ವದ ಸ್ವರೂಪವನ್ನು ಕುರಿತು ಗ್ರಂಥಕರ್ತರ ಕಲ್ಪನೆ ಹೀಗಿದೆ:
೬೨ ನೇ ಸಾಲು:
ದತ್ತಾತ್ರೇಯ ಮಾನವರ ಆತ್ಮಗಳ ಬೇಟೆಗಾರ. ಆತನ ಬಳಿಯಿರುವ ನಾಲ್ಕು ನಾಯಿಗಳೆಂದರೆ ನಾಲ್ಕು ವೇದಗಳು. ಇವು ಸತ್ಯವನ್ನು ರಕ್ಷಿಸುತ್ತವೆ. ದತ್ತಾತ್ರೇಯನ ಕವಿ ಬಣ್ಣದ ಉಡುಪು ಸಂನ್ಯಾಸದ ಸಂಕೇತ ; ತ್ಯಾಗ ಮತ್ತು ನಿರ್ಲಿಪ್ತತೆಗಳಿಲ್ಲದೆ. ಪರಮ ಸತ್ಯದ ಸಾಕ್ಷಾತ್ಕಾರ ಅಸಂಭವ ಎಂಬುದನ್ನು ಇದು ಸೂಚಿಸುತ್ತದೆ.
ಏಕ ಏವ ತ್ರಿಧಾ ಸ್ಮøತ:
ಈ ಗ್ರಂಥದ ಐದು ಪ್ರಕರಣಗಳಲ್ಲಿ ಕ್ರಮವಾಗಿ ಮಾನವನಿಗೆ ಈಶ್ವರಾನುಗ್ರಹದ ಅಗತ್ಯತೆ, ದತ್ತಾತ್ರೇಯನ ಪರತತ್ತ್ವ ಸ್ವರೂಪ, ದತ್ತಾತ್ತೇಯ ಉಪೇಯ ಮತ್ತು ಉಪಾಯ ಎರಡೂ ಆಗಿದ್ದಾನೆ. ಎಂಬುದು, ದತ್ತಾ ದ್ವೈತಸ್ವರೂಪ ಮತ್ತು ಜೀವನ್ಮುಕ್ತ ಗೀತೆ ಇವು ಬರುತ್ತವೆ. ಅನಂತರ ಅವಧೂತ ಗೀತೆಗಳ ಭಾಷಾಂತರ, ಕಡೆಯಲ್ಲಿ ಇದಕ್ಕೆ ಹಿನ್ನೆಲೆಯಾಗಿ ದತ್ತಾದ್ವ್ಯೆತದ ತುಲನಾತ್ಮಕ ವಿಮರ್ಶೆ ಬಂದಿವೆ.
೬೯ ನೇ ಸಾಲು:
ದಿ ಗೀತಾ ಅಂಡ್ ಇಂಡಿಯನ್ ಕಲ್ಚರ್ ಎಂಬುದು ಈ ದಿಶೆಯಲ್ಲಿ ಮತ್ತೊಂದು ಅವಲೋಕನೀಯ ಗ್ರಂಥ. ಇದು ಧರ್ಮ ಮತ್ತು ಗೀತೆ ಹಾಗೂ ಭಗವದ್ಗೀತೆಯಲ್ಲಿನ ಕ್ಷೇತ್ರ ಮತ್ತು ಕ್ಷೇತ್ರಜ್ಞ ಎಂಬ ಕಲ್ಪನೆಗಳ ಸ್ವರೂಪ ಎಂಬ ಎರಡು ಪ್ರಬಂಧಗಳ ಸಂಕಲನ.
ಒಡೆಯರ ಅಭಿಪ್ರಾಯದಂತೆ ಇಂದಿನ ಜಗತ್ತು ಐಹಿಕಕ್ಕೆ ಹೆಚ್ಚು ಬೆಲೆ ಕೊಡುತ್ತದೆ. ಇದರಿಂದ ಶಾಂತಿ ಸಮಾಧಾನಗಳು ಮರೆಯಾಗಿವೆ. ಗೊಂದಲ, ಅಶಾಂತಿ ತಾಂಡವವಾಡುತ್ತಿವೆ. ಇಂಥ ಸ್ಥಿತಿಯಲ್ಲಿ ಜಗತ್ತಿಗೆ ಶಾಂತಿಯ ಬೆಳಕನ್ನು ನೀಡಬಲ್ಲುದು ಭಾರತೀಯ
ರಾಜಕೀಯ ಆರ್ಥಿಕ, ವೈಜ್ಞಾನಿಕ ಹಾಗೂ ತಾತ್ತ್ವಿಕ ಸಮಸ್ಯೆಗಳಿಂದ ಪರಸ್ಪರ
== ಸಂಗೀತಾಸಕ್ತಿ ==
ಒಡೆಯವರಿಗೆ ಸಂಗೀತವೆಂದರೆ ಪಂಚಪ್ರಾಣ. ಪ್ರತಿನಿತ್ಯ ಅವರು ಶಿವಪೂಜೆಗೆ ಕುಳಿತಾಗ ಸುಮಾರು 4-5 ಗಂಟೆಗಳ ವರೆಗೆ ಅರಮನೆಯ ಸಂಗೀತ ವಿದ್ವಾಂಸರು ಸರದಿಯ ಮೇಲೆ ಹಾಡುತ್ತಿದ್ದರು. ಈ ಕಾರ್ಯಕ್ರಮ ಒಂದೊಂದು ದಿನ ಬೆಳಗಿನ ಜಾವ 3-4 ಗಂಟೆಯಿಂದಲೇ ಪ್ರಾರಂಭವಾಗುತ್ತಿದ್ದುದು ಅಪರೂಪವಲ್ಲ. ಅನೇಕ ವಿದ್ವಾಂಸರನ್ನಿವರು ಆಸ್ಥಾನ ವಿದ್ವಾಂಸರನ್ನಾಗಿ ಮಾಡಿ ಗೌರವಿಸಿದುದೂ ಉಂಟು.
# ಶ್ರೀಮಹಾಗಣಪತಿಂ ಭಜೇ ಹಂ(ಅಠಾಣ, ಆದಿತಾಳ)
# ಲಂಬೋದರ ಪಾಹಿ ಮಾಂ (ನಾರಾಯಣ ಗೌಳ, ಮಿಶ್ರಜಾತಿ, ತ್ರಿಪುಟ ತಾಳ)
|