ಈಸ್ಟರ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
ಟ್ಯಾಗ್ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ |
ಟ್ಯಾಗ್ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ |
||
೧೩ ನೇ ಸಾಲು:
ದೇವರಾದ ಯೇಸು ಕ್ರಿಸ್ತನನ್ನು ಶಿಲುಬೆಗೆ ಹಾಕಿದ ದಿನ ದೇಹವನ್ನು ಗುಹೆಯಲ್ಲಿ ನಿರ್ಮಿಸಿದ ಸಮಾಧಿಯಲ್ಲಿರಿಸಲಾಗಿತ್ತು, ಆದರೆ ಇಂದು ಖಾಲಿ ಸಮಾಧಿಯನ್ನು ಕಾಣಬಹುದು ಕಾರಣ ಯೇಸು ಮರಣವನ್ನು ಜಯಿಸಿ ಎದ್ದುಬಂದ ಯೂದಾ ರಾಜಸಿಂಹ.
ಮರಣವು ಯೇಸುಕ್ರಿಸ್ತನನ್ನು ಕೊಲ್ಲಲಿಲ್ಲ, ಬದಲಾಗಿ ಯೇಸುಕ್ರಿಸ್ತನು ಮರಣವನ್ನು ಕೊಂದನು. ಅಂದರೆ ಮೂರು ದಿನಗಳ ಕಾಲ ಸಮಾಧಿಯಲ್ಲಿದ್ದ ಯೇಸುಕ್ರಿಸ್ತನು ತನ್ನ ತಂದೆಯಾದ ದೇವರ ಪ್ರಭಾವದಿಂದ ಎದ್ದುಬಂದನು. ಏಕೆಂದರೆ ಯೇಸುಕ್ರಿಸ್ತನ ದೇಹವನ್ನು ತಂದೆಯಾದ ದೇವರು ಪರಲೋಕದಲ್ಲಿಯೇ ಉಂಟು ಮಾಡಿದ್ದನು ಹಾಗೂ ಲೋಕಪಾಪಗಳನ್ನು ಹೊತ್ತುಕೊಂಡು ಹೋಗುವ ದೇವರ ಕುರಿಮರಿಯನ್ನಾಗಿ ಭೂಮಿಗೆ ಕಳುಹಿಸಿದ್ದನು. ಯೇಸುಕ್ರಿಸ್ತನು ತಂದೆ ವಹಿಸಿದ ಕಾರ್ಯವನ್ನು ಶಿಲುಬೆಯಲ್ಲಿ ಸಂಪೂರ್ಣ ಮಾಡಿದ ನಂತರ ಲೋಕಪಾಪವನ್ನು ತನ್ನೊಂದಿಗೆ ಸಮಾಧಿ ಮಾಡಿ ಪುನರುತ್ಥಾನ ಶಕ್ತಿಯೊಂದಿಗೆ ಎದ್ದು ಬಂದನು.
==ಬಾಹ್ಯ ಸಂಪರ್ಕಗಳು==
* [http://www.catholicexpert.com/easterprayer.htm 50 Catholic Prayers for Easter]
|