ಬಂಡಾಯ ಸಾಹಿತ್ಯ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
→ಪ್ರಮುಖ ಸಾಹಿತಿಗಳು , ಕೃತಿಗಳು: Kom Or ಟ್ಯಾಗ್ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ |
ತಪ್ಪು ತೆಗೆದು-ಹಿಂದಿನದನ್ನು ಉಳಿಸಿದೆ |
||
೨೭ ನೇ ಸಾಲು:
==ಪ್ರಮುಖ ಸಾಹಿತಿಗಳು , ಕೃತಿಗಳು==
ಈ ಸಾಹಿತ್ಯದಲ್ಲಿ ಕೃಷಿ ನಡೆಸುತ್ತಿರುವ ಪ್ರಮುಖರಲ್ಲಿ [[ಬರಗೂರು ರಾಮಚಂದ್ರಪ್ಪ]]ನವರು ಒಬ್ಬರು. ನವ್ಯದ ಕಡೆಗಾಲದಲ್ಲಿ ಬರವಣಿಗೆ ಆರಂಭಿಸಿ ನವ್ಯದ ಪ್ರಭಾವಕ್ಕೆ ಒಳಗಾಗದ ಸ್ವಂತಿಕೆಯನ್ನು ಮೆರೆದರು. ನವ್ಯವೆಂದೇ ಹೇಳಬಹುದಾದ ಮರಕುಟಿಗ ಎನ್ನುವ ಅವರ ಕವನ ಸಂಕಲನದಲ್ಲಿ ಸಾಮಾಜಿಕ ನಿಷ್ಠೆ ಕುರಿತಂತೆ ಕವಿತೆಗಳಿವೆ. ತಮ್ಮ
ಬರಗೂರರ ಕಾದಂಬರಿಗಳು ಸ್ವಾತಂತ್ರೋತ್ತರ ಹಳ್ಳಿಗಳನ್ನೂ ನಗರಗಳನ್ನೂ ಪ್ರಯತ್ನಗಳಾಗಿವೆ. ತಮ್ಮ ಕಾದಂಬರಿಗಳಲ್ಲಿ ಸಮಾಜದ ಕೊಳಕುಗಳನ್ನು ತೋರಿಸಿ. ಶೋಷಣೆ ದಬ್ಬಾಳಿಕೆಗಳ ಮುಖಾಮುಖಿ ಸಂಘರ್ಷವನ್ನು ಕಲಾತ್ಮಕವಾಗಿ ಮುಂದಿಡುತ್ತಾರೆ. ಒಂದು ಊರಿನ ಕತೆ ಅವರೇ ಹೇಳುವಂತೆ ಜೀವನಾನುಭವ ಮತ್ತು ವಾಸ್ತವದ ಗ್ರಹಿಕೆಗಳ ಆಧಾರದ ಮೇಲೆ ನಿಂತಿದೆ. ತ್ರಿಕೋನಾಕಾರದ ಜಾತಿವ್ಯವಸ್ಥೆ ಪಂಚಾಯ್ತಿಯ ಅಧಿಕಾರಗ್ರಹಣಕ್ಕಾಗಿ ಒಳಗೊಳಗೇ ತಿಕ್ಕಾಡುವುದು. ಶ್ರೀಮಂತವರ್ಗ ಪಂಚಾಯ್ತಿಯಲ್ಲಿ ಸ್ಥಾನ ಗಿಟ್ಟಿಸಲು ಹೆಣಗಾಡುವುದು. ಅದಕ್ಕಾಗಿ ಮುಗ್ಧ ಹಾಗೂ ದರಿದ್ರ ದಲಿತರನ್ನೇ ಬಲಿಕೊಡಲು ಮುಂದಾಗುವುದು-ಸ್ವತಂತ್ರ ಭಾರತದ ಹಳ್ಳಿಗಳ ದೊಡ್ಡದುರಂತ. ಈ ದುರಂತದ, ಹೊಲಸು ರಾಜಕೀಯದ ನೈಜ ಚಿತ್ರಣ ಈ ಕಾದಂಬರಿಯಲ್ಲಿ ದಟ್ಟವಾಗಿ ಮೂಡಿಬಂದಿದೆ. ವ್ಯವಸ್ಥೆಯ ಒಳತಿಕ್ಕಾಟಗಳು ಇವರ ಕಾದಂಬರಿಗಳಲ್ಲಿ ತಮ್ಮಷ್ಟಕ್ಕೆ ತಾವೇ ವ್ಯಕ್ತವಾಗುವ ಬಗೆ ಕನ್ನಡದಲ್ಲಿ ಹೊಸದು ಎಂದು ಹೇಳಬಹುದು.
|