ಭಾರತೀಯ ತತ್ತ್ವಶಾಸ್ತ್ರದಲ್ಲಿ ಜೀವಾತ್ಮ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
No edit summary
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೨೭ ನೇ ಸಾಲು:
::'''ಮೀಮಾಂಸಕರು.'''
:ಮೀಮಾಂಸಕರಲ್ಲಿ ಕುಮಾರಿಲರು , ಆತ್ಮವು ಜ್ಞಾನವೂ ಜ್ಞೇಯವೂ ಆಗಿದೆ , ವಸ್ತು ಜ್ಞಾನದಲ್ಲಿಯೂ , ಅಹಂ , ಪ್ರತ್ಯಯದಿಂದಲೂ ಇದನ್ನು ತಿಳಿಯಬಹುದು. ಆತ್ಮನು ನಿತ್ಯ ; ಆದರೆ ಪರಿಣಾಮೀ ನಿತ್ಯತ್ವ. ಅವನು ಚಿದಂಶದಿಂದ ಜ್ಞಾನವನ್ನು ಪಡೆದರೆ, ಅಚಿದಂಶದಿಂದ ಪರಿಣಾಮ ಹೊಂದುತ್ತಾನೆ.
:ಪ್ರಭಾಕರ ಮತದಂತೆ ಪುರಷನುಪುರುಷನು (ಜೀವ) ಜ್ಞಾತೃ ಮಾತ್ರ ;ಅವನು ಜಡ , ವಿಷಯ ಸಂಯೋಗದಿಂದ ಚೈತನ್ಯ ರೂಪಿಯಾಗುತ್ತಾನೆ. ಅವನು ಕರ್ತೃವೂ ಹೌದು ಬೋಕ್ತೃವೂ ಹೌದು.ಅವನು ಸರ್ವವ್ಯಾಪಿ ಆದರೆ ಪ್ರತಿಯೋಬ್ಬರಪ್ರತಿಯೊಬ್ಬರ ಶರೀರದಲ್ಲಿಯೂ ಬೇರೆ ಬೇರೆ . ಆತ್ಮವು ಬದಲಾವಣೆ ಹೊಂದುವುದಿಲ್ಲ. ''ಸಂವಿತ್'' , ಎಂಬ ಜ್ಞಾನದಿಂದಮಾತ್ರಾಜ್ಞಾನದಿಂದ ಮಾತ್ರಾ ಪ್ರಕಾಶಗೊಳ್ಳವುದು . ''ಸಂವಿತ್'' ಮಾತ್ರಾ ತೋರಿ ಮಾಯವಾಗುವುದು. ಅದು ವಸ್ತು ಮತ್ತು ಆತ್ಮ ಎರಡನ್ನೂ ಪ್ರಕಾಶಿಸುತ್ತದೆ.
::'''ಅದ್ವೈತ '''
:ಅದ್ವೈತ ಸಿದ್ಧಾಂತದಲ್ಲಿ ಆತ್ಮಕ್ಕೆ ಕರ್ತೃತ್ವ -ಭೋಕ್ತೃತ್ವವಿಲ್ಲ. ಅದು ಕೂಟಸ್ಥ -ನಿತ್ಯ ; ಯಾವ ಬದಲಾವಣೆಗೂ ಒಳಗಾಗದು ಅದು ವಿಷಯಿ (ನೋಡುವ ಕ್ರಿಯೆಯುಳ್ಳದ್ದು) , ವಿಷಯವಲ್ಲ (ನೋಡಲ್ಪಡುವ ವಸ್ತುವಾಗಲಾರದು -ಕಾಣುವುದಿಲ್ಲ.) . ವಾಸ್ತವವಾಗಿ ಅದು ಬ್ರಹ್ಮ ಕ್ಕಿಂತ ಬೇರೆಯಲ್ಲ ; [[ಅವಿದ್ಯೆ]]ಯ (ಮಾಯೆ) ಕಾರಣದಿಂದ ಶರೀರ ಇತ್ಯಾದಿಗಳಲ್ಲಿ ತನ್ನತನದ (ತನ್ನನ್ನು ) ಆರೋಪ ಮಾಡಿಕೊಳ್ಳುತ್ತದೆ, ಆತ್ಮವು ಮುಕ್ತರೂಪದ ಚೈತನ್ಯವೇ ಆಗಿದ್ದರೂ ವಿಷಯ ಸಂಸರ್ಗದಿಂದ ಅಹಂ ಪಡೆದು , ಜೀವಾತ್ಮ ವೆನ್ನಿಸಿದೆ.
 
== ಭಕ್ತಿಪಂಥ ==
::'''ವಿಶಿಷ್ಟಾದ್ವೈತ'''