ಭಾರತೀಯ ತತ್ತ್ವಶಾಸ್ತ್ರದಲ್ಲಿ ದೇವರು: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೩೫ ನೇ ಸಾಲು:
:ಪ್ರಾಚೀನ ಸಾಂಖ್ಯರಲ್ಲಿ ಈಶ್ವರನ ವಿಚಾರವಿಲ್ಲ. ಪ್ರಕೃತಿ ಪುರುಷರೇ ಎಲ್ಲಕ್ಕೂ ಕಾರಣ . ಪುರುಷರ ಸಾನ್ನಿಧ್ಯವು ಪ್ರಕೃತಿಗೆ - ಸೃಷ್ಟಿಗೆ ಪ್ರೇರಣೆಯನ್ನೊದಗಿಸುತ್ತದೆ.
:'''ಯೋಗ ದರ್ಶನ'''
:ಯೋಗ ದರ್ಶನದಲ್ಲಿ ಈಶ್ವರನನ್ನು ಒಪ್ಪಲಾಗಿದೆ. ಪತಂಜಲಿಯ ಪ್ರಕಾರ ಈಶ್ವರನು ನಿತ್ಯ, ಮುಕ್ತ , ಕರ್ಮಾತೀತ , ಸರ್ವಜ್ಞ ಸರ್ವಶಕ್ತ , ಸರ್ವವ್ಯಾಪಿ . ಹಿಂದಿನ ಋಷಿಗಳ ಗುರು , ಸಮಾಧಿ ಪಡೆಯಲು , ಅನಅತನ ಅನುಗ್ರಹ ಬೇಕು ಎಂಬ ಅಭಿಪ್ರಾಯ ಹೊಂದಿದ್ದಾರೆ. ಜೀವರ ಶಿಷ್ಟ -ರಕ್ಷೆ ಯ ಹೊಣೆ ಅವನಿಗಿಲ್ಲ. ದೇವನು ಮೋಕ್ಷದಾಯಕನೂ ಅಲ್ಲ .ಜಗತ್ತಿನ ಸಶಷ್ಟಿಸ್ರಷ್ಟಿ, ಸ್ಥಿತಿ,ಲಯಗಳಿಗೆ ಇವನು ಕಾರಣನಲ್ಲ . ಪ್ರಕೃತಿಗೆ ಕೇವಲ ಪ್ರೇರಕನಾಗಿ , -ನಿಮಿತ್ತ ಕಾರಣನಾಗಿದ್ದಾನೆ.
:'''ವೈಶೇಷಿಕ ದರ್ಶನ'''
:ವೈಶೇಷಿಕ ದರ್ಶನದಲ್ಲಿ -ಅದರ ಸೂತ್ರಗಳಲ್ಲಿ ಸ್ಪಷ್ಟವಾಗಿ ದೇವರ ಉಲ್ಲೇಖವಿಲ್ಲ. ಸೂತ್ರದ ವಿ ತದ್ವಚನಾತ್ ವಿ ಂಬಸೂತ್ರ-ವ್ಯಾಖ್ಯಾನಕ್ಕರ ವೇದದ ಆಧಾರದಮೇಲೆ , ತದ್ ಎಂದರೆ ಅದನ್ನು (ದೇವರನ್ನು) ಒಪ್ಪಲಾಗಿದೆ.