ಬಾಗಲಕೋಟೆ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
ಚು ವಿಷಯ ಸೇರಾಯಿನಿ |
|||
೪೭ ನೇ ಸಾಲು:
*ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಬಾಗಲಕೋಟ
* ಶ್ರೀ ವಿಜಯ ಮಹಾಂತೇಶ ವಿದ್ಯಾವರ್ಧಕ ಸಂಘ, ಇಲಕಲ್ಲ
== ಪ್ರೊಟೆಸ್ಟಂಟರ ಕ್ರೈಸ್ತ ದೇವಾಲಯ==
ಬಾಗಲಕೋಟೆ ನಗರ ಭಾಗದಲ್ಲಿ ಸಿ.ಎಸ್.ಐ. ಸಂತ ಪೌಲನ ದೇವಾಲಯವಿದೆ. ಈ ದೇವಾಲಯದ ಕಟ್ಟಡವು ನೂತನ ವಾದರೂ ಇಲ್ಲಿ ಶತಮಾನಕ್ಕಿಂತ ಮೊದಲೆ ಕ್ರೈಸ್ತ ಸಭೆ ಬಾಸೆಲ್ ಮಿಶನರಿಗಳಿಂದ ಪ್ರಾರಂಭವಾಗಿತ್ತು. ಇಲ್ಲಿ ಕುಷ್ಟ ರೋಗಿಗಳಿಗಾಗಿ ೧೯೦೧ರಲ್ಲಿ ಕೃಪಾಲಯವೆಂಬ ಆಸ್ಪತ್ರೆ ಕಾರ್ಯವೆಸಗುತಿದ್ದು ಪ್ರಸ್ತುತ ಮುಚ್ಚಲಾಗಿದೆ. ಈ ದೇವಾಲಯದಲ್ಲಿ ಪ್ರಸ್ತುತ ರೆವೆ. ಸುರೇಶ್ ನಾಯ್ಕರ್ ಧರ್ಮಗುರುಗಳಾಗಿದ್ದಾರೆ.
==ತಾಲೂಕುಗಳು==
|