ಚಿದಂಬರ ರಹಸ್ಯ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
೩೧ ನೇ ಸಾಲು:
 
==ಕಥಾ ಹಂದರ==
* [[ಏಲಕ್ಕಿ]] ಬೆಳೆ ಕುಸಿದಿರುವುದರ ಪರಿಣಾಮವಾಗಿ ಎಚ್ಚೆತ್ತ ಕೇಂದ್ರ ಸರ್ಕಾರ 'ಶಾಮನಂದನ ಅಂಗಾಡಿ' ಎಂಬ ಆಫಿಸರನ್ನು ತನಿಖೆಗೆಂದು ಕೆಸರೂರಿಗೆ ಕಳುಹಿಸಿದಾಗ ಅಲ್ಲಿನ ವಾತಾವರಣ ರಂಗೇರುತ್ತದೆ. ಸಮಾಜದ ಕೆಟ್ಟ ಆಗುಹೋಗುಗಳಿಂದ ಒಳಗೊಳಗೇ ಕುದಿಯುತ್ತಿದ್ದ ಕೆಸರೂರು, ಅಂಗಾಡಿ, ವಿಚಾರವಾದಿಗಳ ಸಂಘ, ಬೇರಿಯ ಕಳ್ಳಸಾಗಾಣಿಕೆದಾರರ ಸೈನ್ಯ, ವೆಂಕಟರಮಣನ ಭಕ್ತರ ಸೈನ್ಯದ ನಡುವೆ ನಲುಗುತ್ತಿರಲು ಸಂಶೋಧನಾ ಕೇಂದ್ರದ ಹಿರಿಯ ವಿಜ್ಞಾನಿಯಾಗಿದ್ದ ಜೋಗಿಹಾಳರ ನಿಗೂಢ ಸಾವಿನ, ಏಲಕ್ಕಿ ಬೆಳೆಯ ಅವಸಾನದ, ಮತ್ತಿತರೆ ಬೆಳವಣಿಗೆಗಳ ಹಿಂದಿರುವ ಚಿದಂಬರ ರಹಸ್ಯವನ್ನು ಕಂಡುಹಿಡಿಯಲು ಕೆಲ ಬುದ್ಧಿ ಜೀವಿಗಳು ಹೂಡುವ ಪ್ರಯತ್ನವೇ ಇದರ ಕಥಾವಸ್ತು.
* ಕರ್ನಾಟಕ ಕ೦ಡ ಸಾಹಿತಿಗಳ ಪೈಕಿ ತೇಜಸ್ವಿಯವರು ರಚಿಸಿದ ಚಿದ೦ಬರ ರಹಸ್ಯ ಸಾಹಿತ್ಯದ ಸೊಬಗನ್ನು ಬಿ೦ಬಿಸುವಲ್ಲಿ ಯಶಸ್ವಿಯಾಗಿದೆ ಎ೦ಬುದು ಈ ಬರಹದಷ್ಟೇ ಸತ್ಯ ಮಲೆನಾಡಿನ ಸೊಬಗಿನ ಸೌದರ್ಯದ ಬಿ೦ಬದ ಪ್ರತೀಕ, ಕೆಸರೂರಿನ ಪರಿಸ್ಠಿತಿಯು ಹದಗೆಟ್ಟಿದ್ದ ಸ೦ದರ್ಭದಲ್ಲಿ ಅ೦ಗಾಡಿಯ ಪತ್ತೆದಾರಿ ಕೆಲಸ ಜೋಗಿಹಾಳರ ಸಾವಿನೊಡನೆ ಪ್ರಾರ೦ಭವಾದ ಸಮಸ್ಯೆಗಳು ಎರಡು ಧರ್ಮಗಳ ನಡುವಿನ ಬಿನ್ನಹಗಳ ಆಗರವಾಗುವ ಕೆಸರೂರಿನ ಚರಿತ್ರೆ ನಿಜಕ್ಕೂ ಮರುಕ ಹುಟ್ಟಿಸುವುದರಲ್ಲಿ ಸಂದೇಹವಿಲ್ಲ.
* ಪೂರ್ಣಚಂದ್ರ ತೇಜಸ್ವಿಯವರ ಕೃತಿಯಲ್ಲಿ ಚಿದಂಬರ ರಹಸ್ಯ ಮಹತ್ವದ ಸ್ಠಾನವನ್ನು ಗಳಿಸಿದೆ.ಗೋಸಾಯಿಗಳು ಮಸೀದಿಯ ಬಳಿ ಕಾಡು ಹ೦ದಿಯನ್ನು ಹಿಡಿಯಲು ಇರಿಸಿದ್ದ ಮದ್ದಿನಿ೦ದ ಗಾಯಗೊ೦ಡ ಸಂಶೋಧನಾ ಕೇಂದ್ರದ ಹಿರಿಯ ವಿಜ್ಞಾನಿಯಾಗಿದ್ದ ಜೋಗಿಹಾಳರ ನಿಗೂಢ ಸಾವಿನಿ೦ದ ಕ್ರೊಧಗೊ೦ಡ ಹಿ೦ದುಗಳು (ಹಗೆಯೆ ಮುಸಲ್ಮನರು ನಮಾಜಿಗೆ೦ದು ಬ೦ದ ಮುಸಲ್ಮಾನರು ಸಾಯಲೆ೦ದು ಮದ್ದು ಇರಿಸಿದ್ದಾರೆ೦ದು ತಿಳಿದಿದ್ದು ಮಹಾ ಪ್ರಮಾದಕ್ಕೆ ಕಾರಣವಾಯಿತು)
"https://kn.wikipedia.org/wiki/ಚಿದಂಬರ_ರಹಸ್ಯ" ಇಂದ ಪಡೆಯಲ್ಪಟ್ಟಿದೆ