ಗೋವಿಂದ ಪೈ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
ಟ್ಯಾಗ್ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ |
ಟ್ಯಾಗ್ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ |
||
೧೬ ನೇ ಸಾಲು:
==ಬಾಲ್ಯ ಮತ್ತು ವ್ಯಾಸಂಗ==
*ಎಂ. ಗೋವಿಂದ ಪೈ ಅವರು ಮಂಗಳೂರಿನ ಸಾಹುಕಾರ ತಿಮ್ಮಪ್ಪ ಪೈಗಳು ಮತ್ತು ತಾಯಿ ದೇವಕಿಯಮ್ಮ. ತಾಯಿಯ ತೌರುಮನೆ '''ಮಂಜೇಶ್ವರ'''. ಅವರು ಕಾಸರಗೋಡು ತಾಲೂಕಿನ ಮಂಜೇಶ್ವರದ ಅಜ್ಜನ ಮನೆಯಲ್ಲಿ ಮಾರ್ಚ್ ೨೩, ೧೮೮೩ ರಂದು ಜನಿಸಿ ದರು.<ref name="ಭಟ್ ಭಟ್ 1993"/><ref>{{cite news |title=M.Govinda Pai:A Kannada Scholar-Poet ,an Indian Image of Universal Religion|url=http: //bavivekrai. wordpress. com/ 2012/ 01/ 19/m-govinda-paia-kannada-scholar-poet-an-indian-image-of-universal-religion/}}</ref> ಅವರ ತಂದೆ ತುಂಬ ಸ್ಥಿತಿವಂತರು ತಿಮ್ಮಪ್ಪ ಪೈ ಅವರ ಹಿರಿಯ [[ಮಗ]]. ಇವರಿಗೆ ಮೂವರು ತಮ್ಮಂದಿರು ಮತ್ತು ಮೂವರು [[ಸಹೋದರಿ]]ಯರಿರು. ಶ್ರೀಮಂತ ಮನೆತನದಲ್ಲಿ ಹುಟ್ಟಿದ ಎಂ. ಗೋವಿಂದ ಪೈಗಳ ಪ್ರಾಥಮಿಕ ಶಿಕ್ಷಣ ಮಂಗಳೂರಿನಲ್ಲಿಯೇ ಆಯಿತು. ಪದವಿ ಪೂರ್ವದ ವಿದ್ಯಾಭ್ಯಾಸ ಮಂಗಳೂರಿನ ಸರಕಾರಿ ಕಾಲೇಜಿನಲ್ಲಿ ನಡೆಯಿತು. ಅವರ ಒಡನಾಡಿಗಳಲ್ಲಿ ಎಂ. ಎನ್. ಕಾಮತ್ ಒಬ್ಬರು. ಅವರಿಗೆ ಪಾಠ ಕಲಿಸಿದ ಗುರುವರ್ಯರಲ್ಲಿ [[ಪಂಜೆ ಮಂಗೇಶರಾಯ]]ರೂ ಒಬ್ಬರು. ಬಿ.ಎ ಪದವಿ ಶಿಕ್ಷಣಕ್ಕಾಗಿ 1903-1906ರವರೆಗೆ [[ಮದರಾಸು]]ವಿನ( ಈಗಿನ [[ಚೆನ್ನೈ|ಚೆನ್ನೈಗೆ]]) ಕ್ರಿಶ್ಚಿಯನ್ ಕಾಲೇಜಿನಲ್ಲಿ ವ್ಯಾಸಂಗ ಮಾಡಬೇಕಾಯಿತು. ಅಲ್ಲಿ ಡಾ.[[ಸರ್ವೆಪಲ್ಲಿ ರಾಧಾಕೃಷ್ಣನ್|ಎಸ್. ರಾಧಾಕೃಷ್ಣನ್]] ಅವರು ಇವರ ಸಹಪಾಠಿಯಾಗಿದ್ದರು. ತಂದೆಯ ಮರಣದಿಂದಾಗಿ ಬಿ.ಎ ಪದವಿ ಪರೀಕ್ಷೆಯ ಮಧ್ಯದಲ್ಲಿಯೇ ಅವರು ಮಂಗಳೂರಿಗೆ ಹಿಂತಿರುಗಬೇಕಾಯಿತು. ಹಿರಿಯ ಮಗನಾಗಿದ್ದರಿಂದ ಮನೆಯ ಜವಾಬ್ದಾರಿ ವಹಿಸಬೇಕಾಯಿತು. ಬಿ.ಎ ಪದವಿ ಪಡೆಯಲಾಗದಿದ್ದರೂ [[ಇಂಗ್ಲಿಷ್]] ವಿಭಾಗದಲ್ಲಿ ಉತ್ತಮ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದುದರಿಂದ [[ಚಿನ್ನ]]ದ ಪದಕನ್ನು ಗಳಿಸಿದರು. ಅವರ ವ್ಯಾಸಂಗ ಅರ್ಧಕ್ಕೆ ನಿಂತರೂ ಅವರ ಅಧ್ಯಯನ ಮಾತ್ರ ನಿರಾತಂಕವಾಗಿ ಸಾಗಿತು. ಅವರು
* ಇವರಿಗೆ [[ಮೈಸೂರು ವಿಶ್ವವಿದ್ಯಾನಿಲಯ]] ಗೌರವ ಡಿಲಿಟ್ ಪದವಿ ನೀಡಲು ಮುಂದಾಗಿತ್ತು ಅದನ್ನು ಪೈಗಳು ನಯವಾಗಿ ತಿರಸ್ಕರಿಸಿದರು.
|