ಮುದ್ದೇಬಿಹಾಳ ವಿಧಾನಸಭಾ ಕ್ಷೇತ್ರ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
೨೪ ನೇ ಸಾಲು:
==ಕ್ಷೇತ್ರದ ವಿಶೇಷತೆ==
 
* 1962ರಲ್ಲಿ [[ಜಿ.ಎನ್.ಪಾಟೀಲ]](ಗದಿಗೆಪ್ಪಗೌಡ ನಿಂಗನಗೌಡ ಪಾಟೀಲರುಪಾಟೀಲ)ರು ಭಾರತೀಯ ಕಾಂಗ್ರೆಸ್​ನಿಂದ[[ವಿಜಯಪುರ]] ಜಿಲ್ಲೆಯಲ್ಲಿ ಈವರೆಗೆ ಅವಿರೋಧ ಆಯ್ಕೆಯಾದ ಏಕೈಕ ಶಾಸಕರಾಗಿದ್ದು ವಿಶೇಷವಾಗಿದೆ(ಆಗ ತಾಳಿಕೋಟ ವಿಧಾನಸಭೆ ಕ್ಷೇತ್ರವಾಗಿತ್ತು).
* ಜಗದೇವರಾವ ದೇಶಮುಖರವರು 1989ರಲ್ಲಿ1985ರಲ್ಲಿ ರಾಮಕೃಷ್ಣ ಹೆಗಡೆ ಸಂಪುಟದಲ್ಲಿ ಸಚಿವರಾಗಿದ್ದರು.
* ಜಗದೇವರಾವ ದೇಶಮುಖರವರು 1989ರಲ್ಲಿ ಎಸ್.ಆರ್.ಬೊಮ್ಮಾಯಿ ಸಂಪುಟದಲ್ಲಿ ಇಂಧನ ಖಾತೆ ಸಚಿವರಾಗಿದ್ದರು.
* [[ವಿಮಲಾಬಾಯಿ ದೇಶಮುಖ]]ರವರು 1999ರಲ್ಲಿ ಜೆ.ಎಚ್.ಪಟೇಲ್ ಸರ್ಕಾರದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆಯಾಗಿದ್ದರು. ಹಾಗೂ ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವೆಯಾಗಿ ಕಾರ್ಯನಿರ್ವಹಿಸಿದ್ದರು.