ಮುದ್ದೇಬಿಹಾಳ ವಿಧಾನಸಭಾ ಕ್ಷೇತ್ರ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೨೪ ನೇ ಸಾಲು:
==ಕ್ಷೇತ್ರದ ವಿಶೇಷತೆ==
 
* 1962ರಲ್ಲಿ [[ಜಿ.ಎನ್.ಪಾಟೀಲ]](ಗದಿಗೆಪ್ಪಗೌಡ ನಿಂಗನಗೌಡ ಪಾಟೀಲ)ರು [[ವಿಜಯಪುರ]] ಜಿಲ್ಲೆಯಲ್ಲಿ ಈವರೆಗೆ ಅವಿರೋಧ ಆಯ್ಕೆಯಾದ ಏಕೈಕ ಶಾಸಕರಾಗಿದ್ದು ವಿಶೇಷವಾಗಿದೆ(ಆಗ ತಾಳಿಕೋಟ ವಿಧಾನಸಭೆ ಕ್ಷೇತ್ರವಾಗಿತ್ತು).
* ಜಗದೇವರಾವ ದೇಶಮುಖರವರು 1985ರಲ್ಲಿ ರಾಮಕೃಷ್ಣ ಹೆಗಡೆ ಸಂಪುಟದಲ್ಲಿ ಸಚಿವರಾಗಿದ್ದರು.
* ಜಗದೇವರಾವ ದೇಶಮುಖರವರು 1989ರಲ್ಲಿ ಎಸ್.ಆರ್.ಬೊಮ್ಮಾಯಿ ಸಂಪುಟದಲ್ಲಿ ಇಂಧನ ಖಾತೆ ಸಚಿವರಾಗಿದ್ದರು.