ಕೃಷ್ಣ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
ಟ್ಯಾಗ್ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ |
ವೃಷ್ಣ ಎಂಬ ಪದವನ್ನು ತೆಗೆದು ಅ ಜಾಗದಲ್ಲಿ ಕೃಷ್ಣ ಎಂಬ ಪದವನ್ನು ತಿದ್ದಿದ್ದೇನೆ.. ಕೃಷ್ಣ ಎನ್ನುವುದು ಸರಿಯಾದ ಪದ ಟ್ಯಾಗ್ಗಳು: ದೃಶ್ಯ ಸಂಪಾದನೆ ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ |
||
೫೫ ನೇ ಸಾಲು:
# ರಾಮಾಯಣದಲ್ಲಿ ರಾಮನಾಗಿ ವಾಲಿಯನ್ನು ಕೊಂದಾಗ, ವಾಲಿಗೆ ಮುಂದಿನ ಅವತಾರದಲ್ಲಿ ನೀನು ನನ್ನನ್ನು ಕೊಲ್ಲುವೆಯಂತೆ ಎಂದು ಮಾತು ನೀಡಿರುತ್ತ್ತಾನೆ. ಅದರಂತೆಯೇ ಜರಾ ಎಂಬ ಬೇಡನಾಗಿ ಜನ್ಮ ತಾಳಿದ ವಾಲಿಯು, ವೃಷ್ಣನ ಕಾಲಿನ ಹೆಬ್ಬೆರಳನ್ನು ಜಿಂಕೆ ಎಂದು ಭಾವಿಸಿ ಬಾಣ ಹೊಡೆಯುತ್ತಾನೆ. ಆ ಬಾಣದಿಂದ ಜಗನ್ನಿಯಾಮಕ ಶ್ರೀ ವೃಷ್ಣ ಅಸು ನೀಗಿ ತನ್ನ ಅವತಾರವನ್ನು ಮುಗಿಸುತ್ತಾನೆ.<ref>https://www.speakingtree.in/allslides/krishna-s-death-a-tale-of-many-curses</ref>
==
# ಅಚ್ಯುತ: ಚ್ಯುತಿಯಿಲ್ಲದವ, ಯಾವುದೇ ದೋಷ ಇಲ್ಲದವನು.
# ಅಸುರಾರಿ : ರಾಕ್ಷಸರಿಗೆ ಸದಾಕಾಲ ಶತ್ರುವಾಗಿದ್ದವನು.
|