ಉಪೇಂದ್ರ ಕುಮಾರ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೪೪ ನೇ ಸಾಲು:
ನಂಜುಂಡಿ ಕಲ್ಯಾಣ, ಹೃದಯ ಹಾಡಿತು, ಜೀವನ ಚೈತ್ರ ಚಿತ್ರಗಳಿಗೆ ಶ್ರೇಷ್ಠ ಸಂಗೀತ ನಿರ್ದೇಶಕ ರಾಜ್ಯ ಪ್ರಶಸ್ತಿ ಪಡೆದ ಅವರಿಗೆ, ಪ್ರಮುಖ ಗೌರವ ಸಿಗಲೇ ಇಲ್ಲ,ಆದರೆ ಅವರು ಸಂಗೀತ ನೀಡಿದ ೧೮ ಚಿತ್ರಗಳು ೨೫ ವಾರ ಓಡಿದ ಹೆಗ್ಗಳಿಕೆ ಹೊಂದಿದೆ ಎಂಬುದನ್ನು ಗಮನಿಸಿದರೆ ಜನ ಅವರ ಸಂಗೀತವನ್ನು ಎಷ್ಟು ಪ್ರೀತಿಸುತ್ತಿದ್ದರು ಎಂಬುದನ್ನು ಅರ್ಥ ಮಾಡಿಕೊಳ್ಳಬಹುದು.
 
==ಸಾಚವುಸಾವು==
ಸಂಗೀತದ ಕುರಿತು ಸಂಶೋಧನೆ ಮಾಡುವ ಉದ್ದೇಶ ಹೊಂದಿದ್ದರು ಉಪೇಂದ್ರ ಕುಮಾರ್. ಸಂಗೀತವು ಕ್ಯಾನ್ಸರ್ ನಂತಹ ಮಾರಕ ರೋಗಗಳನ್ನು ಹೇಗೆ ನಿವಾರಿಸ ಬಲ್ಲದು ಎಂಬ ಬಗ್ಗೆ ಕುತೂಹಲ ಹೊಂದಿದ್ದರು,ಆ ಕುರಿತ ಅವರ ಪ್ರಯೋಗಗಳು ಪ್ರಾಥಮಿಕ ಹಂತದಲ್ಲಿದ್ದಾಗಲೇ ೨೦೦೨ರ ಜನವರಿ ೨೩ ರಂದು ವಿಧಿ ಶಿಲೆಗಳಲ್ಲಿಯೂ ಸಂಗೀತ ಹಾಡಿಸಿದ ಉಪೇಂದ್ರಕುಮಾರ್
ಅವರ ಬದುಕಿನ ಸಂಗೀತವನ್ನೇ ಅಂತ್ಯ ಗೊಳಿಸಿತು."ನಮನ"
 
==ಉಲ್ಲೇಖಗಳು==
{{Reflist}}
"https://kn.wikipedia.org/wiki/ಉಪೇಂದ್ರ_ಕುಮಾರ್" ಇಂದ ಪಡೆಯಲ್ಪಟ್ಟಿದೆ