ಸಿದ್ದಾಂತ ಶಿಖಾಮಣಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
ಹೊಸ ಪುಟ: ಈ ಕೃತಿಯನ್ನು ಮೊಟ್ಟಮೊದಲಿಗೆ ಶ್ರೀ ಶಿವಯೋಗಿ ಶಿವಾಚಾರ್ಯರು ಸಂಪಾದಿಸಿಕೊಟ್ಟ… |
No edit summary |
||
೧ ನೇ ಸಾಲು:
''' ಹಿನ್ನಲೆ.'''
ಈ ಕೃತಿಯನ್ನು ಮೊಟ್ಟಮೊದಲಿಗೆ ಶ್ರೀ ಶಿವಯೋಗಿ ಶಿವಾಚಾರ್ಯರು ಸಂಪಾದಿಸಿಕೊಟ್ಟಿದ್ದಾರೆ. ಶ್ರೀ ರೇಣುಕಾಚಾರ್ಯರು ಮಹಾಮುನಿ ಅಗಸ್ತ್ಯರಿಗೆ ಭೋದಿಸಿದ ಸಾರವನ್ನು ಈ ಸಿದ್ದಾಂತಶಿಖಾಮಣಿ ಒಳಗೊಂಡಿದೆ. ಇದು "ರೇಣುಕಾಗಸ್ತ್ಯ ಸಂವಾದ" ರೂಪವಾಗಿದೆ. ▼
ಶ್ರೀ ಸಿದಾಂತ ಶಿಖಾಮಣಿ ಯಲ್ಲಿ ಪ್ರತಿಪಾದಿತವಾದ [[ಏಕೋತ್ತರಶತಸ್ಥಲಾ]]ತ್ಮಕವಾದ ಈ ಸಿದ್ದಾಂತವು ಮೊಟ್ಟಮೊದಲು [[ಶಿವ]]ನು [[ಶಿವೆ]]ಗೆ ಮತ್ತು ತನ್ನ [[ಶಿವಗಣ]]ರಿಗೆ ಉಪದೇಶಿಸಿದ್ದನು. ಶಿವನಿಂದ ಉಪದೇಶ ಪಡೆದ ಶಿವ ಪ್ರಮುಖರಾದ [[ರೇಣುಕ]], [[ದಾರುಕ]], [[ಘಂಟಾಕರ್ಣ]], [[ಧೇನುಕರ್ಣ]], ಮತ್ತು [[ವಿಶ್ವಕರ್ಣ]] ರೆಂಬ ಗಣೇಶ್ವರರು ಭೂಲೋಕದಲ್ಲಿ ಕ್ರಮಾವಾಗಿ [[ಅಗಸ್ತ್ಯ]], [[ದಧೀಚಿ]], [[ವ್ಯಾಸ]], [[ಸಾನಂದ]], ಮತ್ತು [[ದೂರ್ವಾಸ]] ರೆಂಬ ಮಹರ್ಷಿಗಳಿಗೆ [[ಶಿವಾದ್ವೈತ]] ಸಿದ್ದಾಂತವನ್ನು ಉಪದೇಶಿಸಿರುತ್ತಾರೆ. ಈ ಶಿವಗಣರಲ್ಲೊಬ್ಬರಾದ ಶ್ರೀ [[ರೇಣುಕ]]ಗಣೇಶ್ವರನು ಅಗಸ್ತ್ಯ ಮಹರ್ಷಿಗೆ ಉಪದೇಶಿಸಿದ [[ಶಿವಾದ್ವೈತ]] ಸಿದ್ದಂತವನ್ನೇ ಶ್ರೀ ಶಿವಯೋಗಿ ಶಿವಾಚಾರ್ಯರು ಈ ಸಿದ್ದಾಂತ ಶಿಖಾಮಣಿಯಲ್ಲಿ ರೇಣುಕಾಗಸ್ತ್ಯರ ಸಂವಾದ ರೂಪದಲ್ಲಿ ವಿವರಿಸಿದ್ದಾರೆ.
▲ಈ ಕೃತಿಯನ್ನು ಮೊಟ್ಟಮೊದಲಿಗೆ ಶ್ರೀ ಶಿವಯೋಗಿ ಶಿವಾಚಾರ್ಯರು ಸಂಪಾದಿಸಿಕೊಟ್ಟಿದ್ದಾರೆ. ಶ್ರೀ
ವೀರಶೈವ ಸಿದ್ದಾಂತದ [[ಷಟ್ ಸ್ಥಲ]] ಗಳನ್ನು ನೂರೊಂದು ಸ್ಥಲಗಳಲ್ಲಿ ವಿಭಾಗಿಸಿ ವಿವರಿಸಲಾಗಿದೆ. ಈ ನೂರೊಂದು ಸ್ಥಲಗಳು ಸಾಧಕನ ಮನಸ್ಸಿನ ವಿಕಾಸದ ಉನ್ನತೋನ್ನತ ಸೋಪಾನಗಳಾಗಿವೆ. ಸಕಲ ಶಿವಾಗಮಗಳ ಸಾರವನ್ನೇ ಈ ಪುಸ್ತಕ ಓಳಗೊಂಡಿದೆ. ಈ ಗ್ರಂಥದಲ್ಲಿನ ಸಿದ್ದಾಂತದವು ದ್ವೈತಾದ್ವೈತಗಳ ಸಮನ್ವಯಾತ್ಮಕವಾದುದು. ▼
'''ಸಾರ:'''
ಈ ಗ್ರಂಥದ ಸಾರ ಶಿವಜೀವರ ಐಕ್ಯ! ▼
▲ಈ ಗ್ರಂಥದ ಸಾರ ಶಿವಜೀವರ [[ಐಕ್ಯ]]!
ಮೂಲತ ಸಂಸ್ಕೃತ ಭಾಶೆಯಲ್ಲಿರುವ ಈ ಪುಸ್ತಕವನ್ನು ಶ್ರೀ ೧೦೦೮ ಕಾಶೀ ಜಗದ್ಗುರು ಡಾ. ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮಿಗಳು ಕನ್ನಡಿಗರಿಗೂ ಲಭ್ಯವಾಗಿಸಿದ್ದಾರೆ. ▼
▲[[ವೀರಶೈವ]] ಸಿದ್ದಾಂತದ [[ಷಟ್ ಸ್ಥಲ]] ಗಳನ್ನು ನೂರೊಂದು ಸ್ಥಲಗಳಲ್ಲಿ ವಿಭಾಗಿಸಿ ವಿವರಿಸಲಾಗಿದೆ. ಈ [[ನೂರೊಂದು ಸ್ಥಲಗಳು]] ಸಾಧಕನ ಮನಸ್ಸಿನ ವಿಕಾಸದ ಉನ್ನತೋನ್ನತ ಸೋಪಾನಗಳಾಗಿವೆ. ಸಕಲ
▲ಮೂಲತ [[ಸಂಸ್ಕೃತ]]
ಈ ಪುಸ್ತಕ ರೇಣುಕ ಗೀತೆ ಅಂತಲೂ, ರೇಣುಕಾಗಸ್ತ್ಯ ಸಂವಾದ ಗ್ರಂಥವೆಂದೂ ಕರೆಯಲ್ಪಡುತ್ತದೆ.
|