ಅದ್ವೈತ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
ಎರಡು-ರಡು ಟ್ಯಾಗ್ಗಳು: ದೃಶ್ಯ ಸಂಪಾದನೆ ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ ಮುಂದುವರೆದ ಮೊಬೈಲ್ ಸಂಪಾದನೆ |
Pರ್ತೃವಾಗಲೀ-ಕರ್ತೃವಾಗಲೀ ಟ್ಯಾಗ್ಗಳು: ದೃಶ್ಯ ಸಂಪಾದನೆ ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ ಮುಂದುವರೆದ ಮೊಬೈಲ್ ಸಂಪಾದನೆ |
||
೧೦೨ ನೇ ಸಾಲು:
:[[ಆತ್ಮ]]ವು [[ಜ್ಞಾನ]] ಸ್ವರೂಪಿ.. ಜ್ಞಾನವು ಎರಡು ಬಗೆ. ನಿತ್ಯ , ಅನಿತ್ಯ ಎಂದು ; ಯಾವುದೇವಿಷಯಕ್ಕೆ (ಪಂಚೇಂದ್ರಿಯಗಳಿಗೆ) ಸಂಬಂಧಿಸಿದ ಜ್ಞಾನವು ಅನಿತ್ಯವಾದುದು. ಜ್ಞಾನಕ್ಕೆ ವಿಷಯಗಳಿರುವಾಗ (ಗುಣ) ಮಾತ್ರಾ ಆ ಜ್ಞಾನ ಇರುತ್ತದೆ - ಇಲ್ಲವಾದರೆ ಇಲ್ಲ. ಮೂಗಿಗೆ ಗ್ರಹಣ ಶಕ್ತಿ ಇದ್ದರೆ ಪರಿಮಳ ಇರುತ್ತದೆ- ಇಲ್ಲದಿದ್ದರೆ ಪರಿಮಳವಿಲ್ಲ. ಆದರೆ ಶುದ್ಧ ಜ್ಞಾನವು ಯಾವಾಗಲೂ ಇರುತ್ತದೆ.
=== ಅಖಂಡ ಆನಂದ ರೂಪಿ ===
:ಆತ್ಮವು ಆನಂದ ರೂಪಿಯಾದುದು, ಅಲ್ಲಿ ದುಃಖದ ಸೋಂಕು ಇಲ್ಲ. ವಿಷಯ (ಇಂದ್ರಿಯ) ಸಂಪರ್ಕದಿಂದ ಸುಖ ದುಃಖ ಉಂಟಾಗುತ್ತದೆ. ಶುದ್ಧ ಚೈತನ್ಯಕ್ಕೆ ವಿಷಯ ಸಂಪರ್ಕವಿಲ್ಲದಿರುವಾಗ, ಸುಖ ದುಃಖಗಳಿಗೆ ಮೀರಿದ ಸ್ಥಿತಿ ಇರುತ್ತದೆ. ಇದು ಆನಂದ . ಆತ್ಮವು
=== ಆತ್ಮ -ಬ್ರಹ್ಮ ===
:ಆತ್ಮದ ಅಸ್ತಿತ್ವವು ಸಿದ್ಧವಾದ ಮೇಲೆ. ಬ್ರಹ್ಮ ತತ್ವದ ಸಿದ್ಧಿಯೂ ಆಯಿತು. ಏಕೆಂದರೆ '''ಆತ್ಮವೇ ಬ್ರಹ್ಮ.''' . (ಸರ್ವಸ್ಯ, ಆತ್ಮತ್ವಾಚ್ಚ , ಬ್ರಹ್ಮಾಸ್ತಿತ್ವ ಪ್ರಸಿದ್ಧಿಃ : ಶಂಕರ ಭಾಷ್ಯ-೧.೧.೧.)
|