ಅದ್ವೈತ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
ಎಮದು-ಎಂದು ಟ್ಯಾಗ್ಗಳು: ದೃಶ್ಯ ಸಂಪಾದನೆ ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ ಮುಂದುವರೆದ ಮೊಬೈಲ್ ಸಂಪಾದನೆ |
ವ್ಮರಣಾನಂತರವೇ-ಮರಣಾನಂತರವೇ ಟ್ಯಾಗ್ಗಳು: ದೃಶ್ಯ ಸಂಪಾದನೆ ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ ಮುಂದುವರೆದ ಮೊಬೈಲ್ ಸಂಪಾದನೆ |
||
೧೭೧ ನೇ ಸಾಲು:
ಭಕ್ತಿಯು ದ್ವೈತವನ್ನು ಆಧರಿಸಿದ್ದು ; ಭಗವಂತನೇ ಬೇರೆ , ತಾನೇ ಬೇರೆ ಎಂಬ ಭಾವದಿಂದ ದಾಸ್ಯ ; ಸಖ್ಯ ; ವಾತ್ಸಲ್ಯ ; ಮೊದಲಾದ ಭಾವದಿಂದ ಭಗವಂತನ ಭಜನೆ , ಸೇವೆ, ಇರಬೇಕು . ಅದ್ವೈತದಲ್ಲಿ ಭಕ್ತಿಗೆ ಸ್ಥಾನವಿಲ್ಲವೆಂಬ ತಪ್ಪು ತಿಳಿವಳಿಕೆಇದೆ. ಭಕ್ತಿಯಲ್ಲಿ - '''ನಾನು ಅವನವನು ; ಅವನು ನನ್ನವನು ; ನಾನೇ ಅವನು''' ; ಎಂಬ ಮೂರು ವಿಧದ ಭಕ್ತಿಗೂ ಅವಕಾಶವಿದೆ. (ಗೀ..ಭಾ.೧೦-೧೦) .ಹೀಗೆ ಭಕ್ತಿಯು ಅಂತಿಮವಾಗಿ ಜ್ಞಾನದಲ್ಲಿ ಪರಿಣಮಿಸುವುದರಿಂದ ಭಕ್ತಿಯನ್ನ ಒಪ್ಪಲಾಗಿದೆ. ಆದರೂ ಅಲ್ಲಿ ಅತಿರೇಕ -ಉದ್ರೇಕಗಳಿಗೆ ಅವಕಾಶ ವಿಲ್ಲ. ಆದರೆ ಭಕ್ತಿಯ ಮಹತ್ವವನ್ನು ಅವಶ್ಯಕತೆಯನ್ನು ಶಂಕರರು ಎತ್ತಿ ಹೇಳಿದ್ದಾರೆ .
=== ಜೀವನ್ಮುಕ್ತಿ ===
:ಅದ್ವೈತವು ಜೀವನ್ಮುಕ್ತಿಯನ್ನು ಪ್ರತಿಪಾದಿಸುತ್ತದೆ. ಮುಕ್ತಿಯು ಜ್ಞಾನದಿಂದ ಪ್ರಾಪ್ತವಾಗುವುದರಿಂದ ಜೀವಂತವಿರುವಾಗಲೇ ಮುಕ್ತಿಯನ್ನು ಪಡೆಯುವುದು ಸಾಧ್ಯ.
:ಅವನಿಗೆ. ಅವನಿಗೆ ಸರ್ವವೂ ಬ್ರಹ್ಮಮಯ ;ಅಲ್ಲಿ ಸ್ವಾರ್ಥ, ದ್ವೇಷ , ಆಸೆಗಳಿಲ್ಲ. ; ಸಮಸ್ತ ಜಗತ್ತು ಒಂದೇ ಕುಟುಂಬ -ಎನ್ನುವುದಕ್ಕಿಂತ ಮೇಲಿನ ಹಂತ ಅವನದು.
:ಅವನು ದೇಹಪಾತವಾದ ಮೇಲೆ , ಬ್ರಹ್ಮದಲ್ಲಿ ಲೀನವಗುತ್ತಾನೆ .ಇದು ವಿದೇಹ ಮುಕ್ತಿ ; ಆನಂದ ಸ್ವರೂಪನಾಗುತ್ತಾನೆ. ಪುನರ್ಜನ್ಮವಿಲ್ಲ . ಅದಕ್ಕಿಂತ ಹೆಚ್ಚಿನ ಸ್ಥಿತಿ ಇಲ್ಲ. ಅದೇ ಜೀವನದ ಪರಮ ಗುರಿ.
|