ಗಾಂಧಿ ಜಯಂತಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
No edit summary ಟ್ಯಾಗ್ಗಳು: ದೃಶ್ಯ ಸಂಪಾದನೆ ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ |
ಟ್ಯಾಗ್ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ |
||
೩೦ ನೇ ಸಾಲು:
* ಬ್ರಿಟಿಷ್ ಆಡಳಿತದಿಂದ ಭಾರತ ಸ್ವಾತಂತ್ರ್ಯ ಪಡೆಯುವುದರಲ್ಲಿ ಮುಖ್ಯ ಪಾತ್ರ ವಹಿಸಿದರಲ್ಲದೆ, ಪರದೇಶದ ಆಡಳಿತಕ್ಕೆ ಒಳಗಾಗಿದ್ದ ಇತರ ದೇಶಗಳಲ್ಲಿಯೂ ಸ್ವಾತಂತ್ರ್ಯ ಚಳುವಳಿಗೆ ಸ್ಫೂರ್ತಿ ತಂದರು. ಮಾರ್ಟಿನ್ ಲೂಥರ್ ಕಿಂಗ್, ನೆಲ್ಸನ್ ಮಂಡೇಲಾ ಮೊದಲಾದ ಅಹಿಂಸಾವಾದಿ ಹೋರಾಟಗಾರರು ಗಾಂಧೀಜಿಯವರ ಸತ್ಯಾಗ್ರಹದ ತತ್ವದಿಂದ ಆಳವಾಗಿ ಪ್ರಭಾವಿತರಾದವರು.
* ಗಾಂಧೀಜಿಯವರ ಹೇಳಿಕೆಯಂತೆ, ಅವರ ಮೌಲ್ಯಗಳು ಸರಳ ಧಾರ್ಮಿಕ ನಂಬಿಕೆಗಳಿಂದ ಬಂದಂಥವು: ಸತ್ಯ ಮತ್ತು ಅಹಿಂಸೆ. ಬನ್ನಿ ಅವರ ಹಾದಿಯಲ್ಲಿ ನಾವೂ ಸಹ ಸಾಗಲು ಪ್ರಯತ್ನಿಸೋಣ.
ಅಭಿಷೇಕ್.ಕೆ
[[ವರ್ಗ:ಜನ್ಮದಿನ ಆಚರಣೆ]]
[[ವರ್ಗ:ಜಯಂತಿ]]
|