ಅಯ್ಯಪ್ಪ ದೊರೆ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
ಚು Sangappadyamani ಡಾ. ಅಯ್ಯಪ್ಪ ದೊರೆ ಪುಟವನ್ನು ಅಯ್ಯಪ್ಪ ದೊರೆ ಕ್ಕೆ ಸರಿಸಿದ್ದಾರೆ: ಬಿರುದು ತೆಗೆಯಲಾಗಿದೆ |
No edit summary |
||
೧ ನೇ ಸಾಲು:
{{Infobox_writer
| name = ಅಯ್ಯಪ್ಪ ದೊರೆ
| birth_date = ಫೇಬ್ರವರಿ 11ನೇ, 1965
| death_date = ಅಕ್ಟೋಬರ್ 15, 2019
| birth_place = [[ಸರೂರು]], [[ಮುದ್ದೇಬಿಹಾಳ]], [[ವಿಜಯಪುರ]]
| death_place =
| alma_mater =
| occupation = ಉಪನ್ಯಾಸಕ, ಉಪ ಕುಲಪತಿ ಹಾಗೂ ಹೋರಾಟಗಾರ
| father=
| awards =
}}
▲ಡಾ. ಅಯ್ಯಪ್ಪ ರಾಮಪ್ಪ ದೊರೆಯವರು [[ವಿಜಯಪುರ]] ಜಿಲ್ಲೆಯ [[ಮುದ್ದೇಬಿಹಾಳ]] ತಾಲೂಕಿನ [[ಸರೂರು]] ಗ್ರಾಮದವರಾದ ಅವರು ಶಿಕ್ಷಣ ತಜ್ಞರಾಗಿದ್ದಾರೆ. ನಾಲ್ಕು ವರ್ಷಗಳ ಕಾಲ ಬೆಂಗಳೂರಿನ ಅಲಾಯನ್ಸ್ ವಿಶ್ವ ವಿದ್ಯಾಲಯದ ಉಪ ಕುಲಪತಿಯಾಗಿ ಕಾರ್ಯನಿರ್ವಹಿಸಿದ್ದ ಇವರು, ಸಾರ್ವಜನಿಕ ಸೇವೆಗೆ ಧುಮುಕುವ ಇಚ್ಛೆಯಿಂದ ವಿವಿ ಉಪ ಕುಲಪತಿ ಹುದ್ದೆಯನ್ನು ತೊರೆದರು.
==ವಿದ್ಯಾಭ್ಯಾಸ==
ಪ್ರಾಥಮಿಕ ಶಿಕ್ಷಣವನ್ನು [[ಸರೂರು]] ಗ್ರಾಮದಲ್ಲಿ ಮುಗಿಸಿ, ಪ್ರೌಢ ಶಾಲಾ ವಿದ್ಯಾಭ್ಯಾಸವನ್ನು [[ಬಾಗಲಕೋಟ]] ಜಿಲ್ಲೆಯ ಹಳ್ಳೂರಿನಲ್ಲಿ ಪೂರೈಸಿ ನಂತರ ಕಾಲೇಜು ವಿದ್ಯಾಭ್ಯಾಸಕ್ಕಾಗಿ ಬೆಂಗಳೂರು ಸೇರಿದರು.
ಗ್ರಾಮೀಣಾಭಿವೃದ್ಧಿ, ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ, ವಾಣಿಜ್ಯ ವಿಭಾಗಗಳಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ವ್ಯವಹಾರ ನಿರ್ವಹಣೆಯಲ್ಲಿ ಡಾಕ್ಟರೇಟ್ ಗಳಿಸಿದ್ದಾರೆ.▼
▲ಗ್ರಾಮೀಣಾಭಿವೃದ್ಧಿ, ಗ್ರಂಥಾಲಯ
ಬೆಂಗಳೂರು ವಿಶ್ವ ವಿದ್ಯಾಲಯದ ಕಾರ್ಯದರ್ಶಿ ಮತ್ತು ಸಿಂಡಿಕೇಟ್ ಸದಸ್ಯರಾಗಿ ಕೂಡಾ ಕಾರ್ಯನಿರ್ವಹಿಸಿದ್ದರು. ಎನ್ ಸಿಸಿ ಮತ್ತು ಆರ್ಮಿ ಅಟ್ಯಾಚ್ಮೆಂಟ್ ಟ್ರಕಿಂಗ್ ನಲ್ಲಿ ಚಿನ್ನದ ಪದಕ ಪಡೆದಿದ್ದರು.▼
▲ಬೆಂಗಳೂರು
ತಮ್ಮ ಸೇವಾವಧಿಯಲ್ಲಿ ಪಡೆದ ವೇತನವನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಅರ್ಪಿಸಿದ ಮಾದರಿ ವ್ಯಕ್ತಿಯಾಗಿದ್ದಾರೆ.▼
▲ತಮ್ಮ ಸೇವಾವಧಿಯಲ್ಲಿ ಪಡೆದ ವೇತನವನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಅರ್ಪಿಸಿದ ಮಾದರಿ ವ್ಯಕ್ತಿಯಾಗಿದ್ದಾರೆ.<ref>https://www.prajavani.net/district/ayyappa-murder-674331.html</ref>
==ಹೋರಾಟ==
Line ೧೮ ⟶ ೨೮:
ಶಿವರಾಮ ಕಾರಂತ ಡಿನೋಟಿಫಿಕೇಷನ್ ಪ್ರಕರಣದ ಕುರಿತು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ವಿರುದ್ಧ ಎಸಿಬಿಗೆ ದೂರು ನೀಡುವ ಮೂಲಕ ಎಲ್ಲರ ಗಮನ ಸೆಳೆದರು. ಈ ಮೂಲಕ ಭ್ರಷ್ಟಾಚಾರ ವಿರೋಧಿ ಹೋರಾಟ ಮುಂದುವರೆಸಿದ್ದಾರೆ.
==ನಿಧನ==
ಅಲಾಯನ್ಸ್ ವಿಶ್ವವಿದ್ಯಾಲಯದ ಸಹೋದರರ ವ್ಯಾಜ್ಯದಲ್ಲಿ ಅಯ್ಯಪ್ಪ ದೊರೆಯವರು ೧೫ನೇ ಅಕ್ಟೋಬರ್ ೨೦೧೯ರಲ್ಲಿ ಕೊಲೆಯಾದರು.
</ref>https://kannada.oneindia.com/news/bengaluru/dr-ayyappa-dore-murder-case-sudhir-g-angur-arrested-177614.html</ref>
==ಉಲ್ಲೇಖ==
{{reflist}}
|