ಬಿ.ವಿ.ವಸಂತಕುಮಾರ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೨ ನೇ ಸಾಲು:
 
==ಓದು/ಬದುಕು==
ಏಳನೇ ಕ್ಲಾಸಿನವರೆಗೂ ತಿಪ್ಪಗೊಂಡನಹಳ್ಳಿಯಲ್ಲಿ ಓದಿ, ನಂತರದ ಓದನ್ನು ಚಿತ್ರದುರ್ಗದಲ್ಲಿ ಮುಂದುವರಿಸಿದರು. ಪ್ರಾಥಮಿಕ ಹಂತದಲ್ಲಿ ಪ್ರೀತಿ ಕಲಿತು, ಹೈಸ್ಕೂಲ್‌ ಹಂತದಲ್ಲಿ ಶಿಸ್ತು ಕಲಿತು, ಕಾಲೇಜಿನಲ್ಲಿ ಅರಿವು ಕಲಿತು. ಎಂಎ ಓದುವ ಅವಧಿಯಲ್ಲಿ ವಿಮರ್ಶೆ, ಆತ್ಮಾವಲೋಕನ ಕಲಿತರು. ಇವರು ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಎಂ.ಎ ಪಿಎಚ್.ಡಿ ಪದವಿಗಳನ್ನು ಪಡೆದಿದ್ದಾರೆ. ಅವರ ಮಹಾಪ್ರಬಂಧದ ವಿಷಯ-"ಕೈಲಾಸಂ ಕನ್ನಡ ಒಂದು ಅಧ್ಯಯನ". ನಂತರ ಸರ್ಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ಕನ್ನಡ ಅಧ್ಯಾಪಕರಾಗಿದ್ದು, ಪ್ರಸ್ತುತ ಮೈಸೂರಿನ ಮಹಾರಾಣಿ ಕಾಲೇಜಿನ<ref>http://www.macwmy.in/k/committees.html</ref> ಕಲಾ ವಿಭಾಗದಲ್ಲಿ ಸಹ ಪ್ರಾಧ್ಯಾಪಕರಾಗಿದ್ದಾರೆ.
 
==ಕೃತಿಗಳು==
೩೬ ನೇ ಸಾಲು:
 
==ನಿರ್ವಹಿಸಿರುವ ಜವಾಬ್ದಾರಿಗಳು==
# ೧೯೯೫ ರಿಂದ ೨೦೦೫ರವರೆಗೆ ರಾ.ಸೇ.ಯೋಜನೆಯ ಕಾರ್ಯಕ್ರಮಾಧಿಕಾರಿ- ಶಿಕಾರಿಪುರ, ಕಡೂರು ಸರ್ಕಾರಿ ಪ್ರಥಮದರ್ಜೆ ಕಾಲೇಜು
 
# ೨೦೦೫ರಿಂದ ೨೦೦೬ರವರೆಗೆ ಚಿಕ್ಕಮಗಳೂರು ಜಿಲ್ಲೆ ರಾ.ಸೇ.ಯೋಜನೆಯ ನ್ಯೂಡೆಲ್ ಅಧಿಕಾರಿಯಾಗಿ ಕರ್ತವ್ಯ ನಿರ್ವಹಣೆ
# ಮೈಸೂರು ದಸರಾ ಉಪಸಮಿತಿಯ ಉಪಾಧ್ಯಕ್ಷರು-೨೦೦೮
# ಮೈಸೂರು ದಸರಾ ಉಪಸಮಿತಿಯ ಅಧ್ಯಕ್ಷರು-೨೦೦೯-೨೦೧೦
# ಎಬಿವಿಪಿ ರಾಜ್ಯಾಧ್ಯಕ್ಷರು-೨೦೦೫-೨೦೧೪
# ಸಿಂಡಿಕೇಟ್ ಸದಸ್ಯರು, ಹಂಪಿ ಕನ್ನಡ ವಿಶ್ವವಿದ್ಯಾನಿಲಯ-೨೦೦೯-೨೦೧೨
# ಕನ್ನಡ ಸಾಹಿತ್ಯ ಅಕಾಡೆಮಿ ಸದಸ್ಯರು
# ಕುವೆಂಪು ಕನ್ನಡ ವಿಶ್ವವಿದ್ಯಾನಿಲಯದ ಕನ್ನಡ ಅಧ್ಯಾಪಕ ವೇದಿಕೆಯ ಕಾರ್ಯದರ್ಶಿ
# ಸಾರ್ವಜನಿಕ ಶಿಕ್ಷಣ ಇಲಾಖೆಯ ಪುಸ್ತಕ ಸಮಿತಿ ಸದಸ್ಯರು
# ಕನ್ನಡ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರು-೨೦೧೯
==ಪ್ರಶಸ್ತಿ/ಗೌರವಗಳು==
 
"https://kn.wikipedia.org/wiki/ಬಿ.ವಿ.ವಸಂತಕುಮಾರ್" ಇಂದ ಪಡೆಯಲ್ಪಟ್ಟಿದೆ