ಟಿಪ್ಪು ಸುಲ್ತಾನ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
No edit summary ಟ್ಯಾಗ್ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ |
No edit summary ಟ್ಯಾಗ್ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ |
||
೭೯ ನೇ ಸಾಲು:
* ಮಲಬಾರ್ ತೀರದ ಮಾಹೆಯನ್ನು ಗೆದ್ದುಕೊಂಡ ಬ್ರಿಟೀಷರು, ಹೈದರನ ಆಶ್ರಿತನೊಬ್ಬನ ಕೆಲ ಭೂಭಾಗಗಳನ್ನೂ ಸ್ವಾಧೀನಕ್ಕೆ ತೆಗೆದುಕೊಂಡರು. ಸೇಡು ತೀರಿಸಿಕೊಳ್ಳಲು ಅವಕಾಶಕ್ಕಾಗಿ ಕಾಯುತ್ತಿದ್ದ ಹೈದರಾಲಿಯು, ಮರಾಠರು ತನ್ನಿಂದ ಕಿತ್ತುಕೊಂಡ ಪ್ರದೇಶಗಳನ್ನು ಮರುಪಡೆಯುವುದರಲ್ಲಿ ಯಶಸ್ವಿಯಾದನು.
* ಕೃಷ್ಣಾ ನದಿಯವರೆಗೆ ಹರಡಿದ್ದ ತನ್ನ ರಾಜ್ಯದಿಂದ, ಬೆಂಕಿ ಹೊತ್ತಿ ಉರಿಯುತ್ತಿದ್ದ ಗ್ರಾಮಗಳ ಮಧ್ಯೆ, ಕಣಿವೆ, ಘಟ್ಟಗಳನ್ನು ಬಳಸಿಕೊಂಡು, ಮದರಾಸಿನಿಂದ ಕೇವಲ ೪೫ ಮೈಲಿ ( ೭೨ ಕಿ.ಮೀ.) ದೂರದ ಕಾಂಜೀವರವನ್ನು ಒಂದಷ್ಟೂ ಪ್ರತಿರೋಧ ವಿಲ್ಲದೆ ತಲುಪಿದನು. ಮದರಾಸಿನ ಸೈಂಟ್ ಥಾಮಸ್ ಮೌಂಟಿನಲ್ಲಿ ೫೨೦೦ ಸೈನಿಕರೊಂದಿಗೆ ಬೀಡುಬಿಟ್ಟಿದ್ದ, ಸರ್ ಹೆಕ್ಟರ್ ಮನ್ರೋಗೆ ಬೆಂಕಿಯ ಜ್ವಾಲೆಗಳು ಕಾಣಿಸಿದ ನಂತರವೇ ಬ್ರಿಟೀಷರ ಪ್ರತಿಕ್ರಿಯೆಗೆ ಚಾಲನೆ ಸಿಕ್ಕಿತು.
* ಗುಂಟೂರಿಂದ ವಾಪಸು ಕರೆಸಿದ್ದ ಕರ್ನಲ್ ಬೈಲೀಯ ಕೈಕೆಳಗಿನ ಸಣ್ಣ ಸೈನ್ಯವನ್ನು ಹೈದರಾಲಿಯನ್ನು ಎದುರಿಸಲು ಕಳುಹಿಸಲಾಯಿತು. ಅಪ್ರತಿಮ ಧೈರ್ಯದಿಂದ ಕಾದಾಡಿದರೂ, ಬೈಲಿಯ ೨೮೦೦ ಜನರ ಸೇನೆ ಸಂಪೂರ್ಣ ಸೋಲಪ್ಪಿತು. ಆದಿನ ೧೭೮೦ರ ಸೆಪ್ಟೆಂಬರ್ ೧೦,
====ಮೂರನೆಯ [[ಮೈಸೂರು]] ಯುದ್ಧ (೧೭೮೯-೧೭೯೨)====
|