ಅಕ್ಕಮಹಾದೇವಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
Reverted 1 edit by 2401:4900:2180:DB30:1:2:B56A:85B0 (talk) to last revision by Sotiale (TwinkleGlobal)
ಟ್ಯಾಗ್: ರದ್ದುಗೊಳಿಸಿ
೧ ನೇ ಸಾಲು:
 
{{Infobox vachanakaara
| name = ಅಕ್ಕಮಹಾದೇವಿ
| image = ಚಿತ್ರ:Akka_mahaadevi.jpg|thumb|right|ಶಿವಶರಣೆ ಶ್ರೀ ಅಕ್ಕಮಹಾದೇವಿ
| caption =
| birth_name =
| birth_date = ಹನ್ನೆರಡನೆಯ ಶತಮಾನ
| birth_place = ಶಿವಮೊಗ್ಗ ಜಿಲ್ಲೆ, ಶಿಕಾರಿಪುರ-ಶಿರಾಳ ಕೊಪ್ಪದ ನಡುವೆ ಇರುವ [[ಉಡುತಡಿ]] ಅಥವಾ ಉಡಗಣಿ/ಉಡುಗಣಿ
| death_place = ಶ್ರೀಶೈಲದ ಕದಳಿ
| ankita = ಚೆನ್ನಮಲ್ಲಿಕಾರ್ಜುನ
| occupation =
| networth =
| spouse =
| children =
| residence =
| parents = ನಿರ್ಮಲಶೆಟ್ಟಿ ಮತ್ತು ಸುಮತಿ
| known_for = ಯೋಗಾಂಗ ತ್ರಿವಿಧಿ, ಸೃಷ್ಟಿಯ ವಚನ ಮಂತ್ರಗೋಪ್ಯ ಮತ್ತು ಇತರೆ ವಚನಗಳು
}}
[[File:Akkamahadevi Udathadi1.JPG|250px|thumb|right|An [[murti]] of Akka Mahadevi consecrated in temple at her birthplace, [[Udathadi]]]]
[[File:Akkamahadevi Udathadi.JPG|250px|thumb|right|A statue of Akka installed at her birthplace, Udathadi]]
 
'''[[ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ|ಅಕ್ಕಮಹಾದೇವಿ]]'''<ref>https://sagarworld.com/blog/akka-mahadevi/</ref> ವಚನ ಸಾಹಿತ್ಯದ ಪ್ರಮುಖರಲ್ಲೊಬ್ಬರು. ಅಕ್ಕಮಹಾದೇವಿ ಕನ್ನಡದ '''ಪ್ರಥಮ ಮಹಿಳಾ ಕವಿಯತ್ರಿಯಾಗಿದ್ದಾರೆ.
ಅಕ್ಕಮಹಾದೇವಿಯವರನ್ನು ಶರಣ ಚಳುವಳಿಯ ಪ್ರಮುಖರಾಗಿ, ಸ್ವಾಭಿಮಾನದ ಪ್ರತೀಕವಾಗಿ, ಸ್ತ್ರಿವಾದಿ ಚಳವಳಿಯ ನಿಜವಾದ ಪ್ರತಿಪಾದಕಿಯಾಗಿ, ಅಕ್ಕರೆಯ ಅಕ್ಕನಾಗಿ, ಹೀಗೆ ಹಲವು ರೀತಿ ಗುರುತಿಸ ಬಹುದಾಗಿದೆ. ಚಿಕ್ಕ ವಯಸ್ಸಿನಲ್ಲೆ ಸಕಲ ಸುಖವನ್ನು ತ್ಯಜಿಸಿದ ಅಕ್ಕ, ಎದುರಿಸಿದ ಪರೀಕ್ಷೆಗಳು ಬಹಳಷ್ಟು. ಸಾಕ್ಷಾತ್ ಶಿವ ( ಮಲ್ಲಿಕಾರ್ಜುನ)ನನ್ನು ಪತಿ ಎಂದು ಸ್ವೀಕರಿಸಿ, ಲೌಕಿಕ ಜಗತ್ತನ್ನು ಧಿಕ್ಕರಿಸಿ, ಕೇಶಾಂಬರೆಯಾಗಿ ನಡೆದ ಅಕ್ಕ, ಹಲವಾರು ಭಕ್ತರಿಗೆ ಮಾದರಿಯಾಗಿದ್ದಾಳೆ.
 
==ಜೀವನ==
*ಶರಣೆ ಅಕ್ಕಮಹಾದೇವಿಯವರು ಜನಿಸಿದ್ದು ಶಿವಮೊಗ್ಗ ಜಿಲ್ಲೆ, ಶಿಕಾರಿಪುರ-ಶಿರಾಳ ಕೊಪ್ಪದ ನಡುವೆ ಇರುವ [[ಉಡುತಡಿ]] ಅಥವಾ ಉಡಗಣಿ ಇಲ್ಲವೆ ಉಡುಗಣಿ ಎಂದೇ ಪ್ರಸಿದ್ದವಾಗಿರುವ ಪುಟ್ಟ ಗ್ರಾಮದಲ್ಲಿ <ref>{{cite book | title=ಸಮಗ್ರ ವಚನ ಸಂಪುಟ | publisher=ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬೆಂಗಳೂರು, ಕರ್ನಾಟಕ ಸರ್ಕಾರ}}</ref> . ಸುಮಾರು 15 ಕಿ.ಮಿ. ಹಾಗೂ ಶಿರಾಳ ಕೊಪ್ಪದಿಂದ 4 ಕಿ.ಮಿ.ದೂರದಲ್ಲಿದೆ. ಇದೀಗ ಇದು ಪ್ರವಾಸಿ ತಾಣವಾಗಿಯೂ ಪ್ರಸಿದ್ದವಾಗಿದೆ.
"https://kn.wikipedia.org/wiki/ಅಕ್ಕಮಹಾದೇವಿ" ಇಂದ ಪಡೆಯಲ್ಪಟ್ಟಿದೆ