ಬಿ.ಸುರೇಶ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
No edit summary |
No edit summary |
||
೧ ನೇ ಸಾಲು:
'''ಬಿ. ಸುರೇಶ''' ([[ಜನನ :೧೯೬೨]]) ಅವರು [[ಕನ್ನಡ]] [[:ವರ್ಗ:ಕಿರುತೆರೆ ನಿರ್ದೇಶಕರು|ಕಿರುತೆರೆಯ ನಿರ್ದೇಶಕರಲ್ಲೊಬ್ಬರು]]. [[ದಾವಣಗೆರೆ]] ಇವರ ಹುಟ್ಟೂರು. [[೧೯೭೩]]ರಿಂದಲೇ ಬಾಲನಟನಾಗಿ ಹವ್ಯಾಸೀ ರಂಗಭೂಮಿಯಲ್ಲಿ ಕಾಣಿಸಿಕೊಂಡ ಇವರು ಈವರೆವಿಗೂ ಸಕ್ರಿಯ ರಂಗಕರ್ಮಿಯಾಗಿದ್ದಾರೆ. ಹದಿನೈದು ನಾಟಕಗಳನ್ನು ಈವರೆಗೆ ಬರೆದಿದ್ದಾರೆ. ಶೇಕ್ಸ್ಪಿಯರನ ಮ್ಯಾಕ್ಬೆತ್, ಕಿಂಗ್ಲಿಯರ್ ನಾಟಕಗಳನ್ನೂ ಒಳಗೊಂಡಂತೆ ೨೫ಕ್ಕೂ ಹೆಚ್ಚು ನಾಟಕಗಳನ್ನು ನಿರ್ದೇಶಿಸಿದ್ದಾರೆ. ಬಿ.ಸುರೇಶ ಅವರು ಬರೆದ [[ಷಾಪುರದ ಸೀನಿಂಗಿ-ಸತ್ಯ]] ನಾಟಕವು [[೧೯೯೭]]ರಸಾಲಿನ ಕರ್ನಾಟಕ ಸಾಹಿತ್ಯ ಅಕಾಡೆಮಿಯ ಪ್ರಶಸ್ತಿಯನ್ನೂ ಪಡೆದುಕೊಂಡಿದೆ.
[[Image:Bsuresh.jpg|frame|ಬಿ.ಸುರೇಶ]]
|