ಬಿ.ಸುರೇಶ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
No edit summary |
|||
೧ ನೇ ಸಾಲು:
'''ಬಿ. ಸುರೇಶ''' ([[ಜನನ :೧೯೬೨]]) ಅವರು [[ಕನ್ನಡ]] [[:ವರ್ಗ:ಕಿರುತೆರೆ ನಿರ್ದೇಶಕರು|ಕಿರುತೆರೆಯ ನಿರ್ದೇಶಕರಲ್ಲೊಬ್ಬರು]]. [[ದಾವಣಗೆರೆ]] ಇವರ ಹುಟ್ಟೂರು. [[೧೯೭೩]]ರಿಂದಲೇ ಬಾಲನಟನಾಗಿ ಹವ್ಯಾಸೀ ರಂಗಭೂಮಿಯಲ್ಲಿ ಕಾಣಿಸಿಕೊಂಡ ಇವರು ಈವರೆವಿಗೂ ಸಕ್ರಿಯ ರಂಗಕರ್ಮಿಯಾಗಿದ್ದಾರೆ. ಹದಿನೈದು ನಾಟಕಗಳನ್ನು ಈವರೆಗೆ ಬರೆದಿದ್ದಾರೆ. ಶೇಕ್ಸ್ಪಿಯರನ ಮ್ಯಾಕ್ಬೆತ್, ಕಿಂಗ್ಲಿಯರ್ ನಾಟಕಗಳನ್ನೂ ಒಳಗೊಂಡಂತೆ ೨೫ಕ್ಕೂ ಹೆಚ್ಚು ನಾಟಕಗಳನ್ನು ನಿರ್ದೇಶಿಸಿದ್ದಾರೆ. ಬಿ.ಸುರೇಶ ಅವರು ಬರೆದ [[ಷಾಪುರದ ಸೀನಿಂಗಿ-ಸತ್ಯ]] ನಾಟಕವು [[೧೯೯೭]]ರಸಾಲಿನ ಕರ್ನಾಟಕ ಸಾಹಿತ್ಯ ಅಕಾಡೆಮಿಯ
ಕಿರುತೆರೆಯ ಕಲಾವಿದರು ತಂತ್ರಜ್ಞರು ಕಾರ್ಮಿಕರ ಸಂಘದ ನಿಕಟಪೂರ್ವ ಅಧ್ಯಕ್ಷರಾಗಿ ಸೇವೆ ಸಲ್ಲಿಸಿರುವ ಸುರೇಶ್ ಅವರು ಪ್ರಸ್ತುತ ಬೆಂಗಳೂರಿನ ಪೌರ ಕಾರ್ಮಿಕರ ಸಂಘದ ಸಲಹೆಗಾರ. ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸದಸ್ಯರೂ ಆಗಿ,
ರಂಗಭೂಮಿ, ಕಿರುತೆರೆ ಮತ್ತು ಹಿರಿತೆರೆಗಳಲ್ಲಿ
[[Image:Bsuresh.jpg|frame|ಬಿ.ಸುರೇಶ]]
Line ೧೨ ⟶ ೧೩:
==ಕಿರುತೆರೆ ನಿರ್ದೇಶಕರಾಗಿ ==
೧೯೯೨ರಿಂದ ಹಿರಿತೆರೆಯಲ್ಲದೆ ಕಿರುತೆರೆಗೂ ದುಡಿಯಲಾರಂಭಿಸಿದ ಬಿ.ಸುರೇಶ ಅವರ ದೈನಿಕ ಧಾರಾವಾಹಿ `ಸಾಧನೆ’ [[ಬೆಂಗಳೂರು ದೂರದರ್ಶನ ಕೇಂದ್ರ|ಬೆಂಗಳೂರು ದೂರದರ್ಶನ ಕೇಂದ್ರದಿಂದ ]]ಬಿತ್ತರವಾದ ಅತ್ಯಂತ ಜನಪ್ರಿಯ ಧಾರಾವಾಹಿಗಳಲ್ಲಿ ಒಂದಾಗಿತ್ತು. [[೨೦೦೧]]ರ ಸಾಲಿನಲ್ಲಿ ಅತ್ಯುತ್ತಮ ಧಾರಾವಾಹಿ, ಅತ್ಯುತ್ತಮ ನಿರ್ದೇಶನ, ಅತ್ಯುತ್ತಮ ಲೇಖಕ ಹೀಗೆ ಹಲವು ಪ್ರಶಸ್ತಿಗಳನ್ನು `ಸಾಧನೆ’ ಪಡೆದುಕೊಂಡಿತ್ತು.
[[೨೦೦೪]]ರಿಂದ [[ಉದಯ ಟಿ.ವಿ| ಉದಯ ವಾಹಿನಿಗಾಗಿ]] ಇವರು ಬರೆದು ನಿರ್ದೇಶಿಸುತ್ತಾ ಇರುವ `ನಾಕುತಂತಿ’ ಧಾರಾವಾಹಿ
==ಲೇಖಕ ಮತ್ತು ಪ್ರಕಾಶಕರಾಗಿ==
|