ಬಿ.ಸುರೇಶ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
೧೯ ನೇ ಸಾಲು:
 
[[ಚಿತ್ರ:Bsuresha.jpg|thumb|left|ಬಿ.ಸುರೇಶ]]
`ನಾಕುತಂತಿ ಪ್ರಕಾಶನ’ ಎಂಬ ಹೆಸರಿನ ಪ್ರಕಾಶನ ಸಂಸ್ಥೆಯನ್ನು ನಡೆಸುತ್ತಾ ಇರುವ ಬಿ.ಸುರೇಶ ಅವರು ಇದೇ ಸಂಸ್ಥೆಯಡಿಯಲ್ಲಿ ಮಾಧ್ಯಮದಲ್ಲಿ ದುಡಿಯುತ್ತಿರುವವರ ಬರಹಗಳನ್ನು ಪುಸ್ತಕ ರೂಪದಲ್ಲಿ ಪ್ರಕಟಿಸುತ್ತಿದ್ದಾರೆ. ಬಿ.ಸುರೇಶ ಅವರು ಬರೆದಿರುವ ದೃಶ್ಯಮಾಧ್ಯಮ ಕುರಿತ ಲೇಖನಗಳು ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಅವರ ಲೇಖನಗಳ ಸಂಗ್ರಹ [[ಬೆಳ್ಳಿಅಂಕ]] ಎಂಬ ಶೀರ್ಷಿಕೆಯಲ್ಲಿ ಪ್ರಕಟವಾಗಿದೆ. ಸದಭಿರುಚಿಯ ಚಿತ್ರ ಚಳುವಳಿಯನ್ನು ಪ್ರೋತ್ಸಾಹಿಸುವ ಹಿನ್ನೆಲೆಯಲ್ಲಿ ಅನೇಕ ಊರುಗಳಲ್ಲಿ ಚಲನಚಿತ್ರ ವೀಕ್ಷಕರ ಕ್ಲಬ್ಬುಗಳನ್ನು ಆರಂಭಿಸಿರುವ ಬಿ.ಸುರೇಶ ಅವರಿಂದಾಗಿ [[ಗುಲ್ಬರ್ಗ]], [[ಮೈಸೂರು]], [[ಮಂಡ್ಯ]], [[ಶಿವಮೊಗ್ಗ]] ಮುಂತಾದ ಸ್ಥಳಗಳಲ್ಲಿಯೂ ಚಲನಚಿತ್ರ ಕ್ಲಬ್ಬುಗಳು ಆರಂಭವಾಗಿವೆ.
ಈಚೆಗೆ ಬಿ. ಸುರೇಶ್ ಅವರು ಬರೆದ ‘ಗಿರಿಜಾಕಲ್ಯಾಣ’ ನಾಟಕ ರೈತರ ಆತ್ಮಹತ್ಯೆ ಕುರಿತಾಗಿದ್ದು ಅದನ್ನು ಕನ್ನಡದಲ್ಲಿ [[ಬಿ.ಜಯಶ್ರೀ]] ಅವರು ಯಶಸ್ವಿಯಾಗಿ ಪ್ರದರ್ಶಿಸಿದ್ದಾರೆ. [[ಹಿಂದಿ|ಹಿಂದಿಯಲ್ಲಿ]] ಇಪ್ಟಾ, [[ಮುಂಬಯಿ|ಮುಂಬಯಿಯಲ್ಲಿ]] ಎಂಎಸ್ ಸತ್ಯು ಅವರು '''ಗಿರಿಜಾ ಕಿ ಸಪ್ನೆ '''ಎಂಬ ಹೆಸರಿನಲ್ಲಿ ರಂಗಭೂಮಿಯ ಮೇಲೆ ತಂದಿದ್ದಾರೆ. [[ಮರಾಠಿ| ಮರಾಠಿಯಲ್ಲಿ]] [[ ಅಮೋಲ್ ಪಾಲೇಕರ್]] ಅವರ ತಂಡದವರು ಗಿರಿಜಾಕಲ್ಯಾಣ್ ಎಂಬ ಹೆಸರಿನಲ್ಲಿ ಅಭಿನಯಿಸಲಿದ್ದಾರೆ.
 
 
 
==ನಿರ್ಮಾಪಕರಾಗಿ==
"https://kn.wikipedia.org/wiki/ಬಿ.ಸುರೇಶ" ಇಂದ ಪಡೆಯಲ್ಪಟ್ಟಿದೆ