ವಿಷಮಶೀತ ಜ್ವರ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ನಿರ್ಜಲಿಕರಣ
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
No edit summary
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೫ ನೇ ಸಾಲು:
ಸಾಕಷ್ಟು ದ್ರವಾಹಾರವನ್ನು ಸೇವಿಸಬೇಕು..
ರೋಗ ಪೂರ್ಣವಾಗಿ ಗುಣವಾಗುವವರೆಗೂ ದಿನದ ಎಚ್ಚರವಾಗಿದ್ದಷ್ಟೂ ಕಾಲ ಸಾಕಷ್ಟು ದ್ರವಾಹಾರವನ್ನು ಸೇವಿಸಬೇಕು. ಏಕೆಂದರೆ ಟೈಫಾಯ್ಡ್ ಜ್ವರ ಅತಿಯಾದ ಪ್ರಮಾಣದಲ್ಲಿ ರೋಗಿ ಅತಿಸಾರದ ತೊಂದರೆಯನ್ನು ಅನುಭವಿಸಬೇಕಾಗುತ್ತದೆ. ದೇಹದಿಂದ ನಷ್ಟವಾದ ದ್ರವವನ್ನು ಮರುತುಂಬಿಸದೇ ಇದ್ದರೆ ತೀವ್ರ ನಿರ್ಜಲೀಕರಣಕ್ಕೆ ಒಳಗಾಗಬಹುದು. ಒಂದು ವೇಳೆ ಈ ಜ್ವರದ ಸಮಯದಲ್ಲಿಯೇ ನಿರ್ಜಲೀಕರಣವೂ ಎದುರಾದರೆ ಪರಿಣಾಮ ಭೀಕರ ಸ್ವರೂಪಕ್ಕೆ ತಿರುಗುತ್ತದೆ. ರೋಗಿ ಪ್ರಜ್ಞಾಶೂನ್ಯನೂ ಆಗಬಹುದು. ಹಾಗಾಗಿ ದಿನದಲ್ಲಿ ಹಲವಾರು ಬಾರಿ ನೀರಿನಂಶ ಹೆಚ್ಚಿರುವ ಆಹಾರಗಳು, ತಾಜಾ ಹಣ್ಣಿನ ರಸ ಮೊದಲಾದವುಗಳನ್ನು ಸೇವಿಸುತ್ತಿರಬೇಕು.
 
 
 
ಟೈಫಾಯ್ಡ್ ಜ್ವರ ಪೂರ್ಣವಾಗಿ ಗುಣವಾಗುವವರೆಗೂ ಸೇವಿಸಬಾರದ ಆಹಾರಗಳು:
 
ಕೋಸು, ಹೂಕೋಸು, ದೊಣ್ಣೆ ಮೆಣಸು, ಬದನೆ, ಮೂಲಂಗಿ, ಕಡ್ಲೆಬೇಳೆ, ಕಡ್ಲೆಕಾಳು, ಗೆಣಸು, ಹಲಸಿನ ಬೀಜ ಮೊದಲಾದ ವಾಯುಪ್ರಕೋಪವುಂಟುಮಾಡುವ ಯಾವುದೇ ಆಹಾರ ಬೇಡ. ಇದರಿಂದ ಹೊಟ್ಟೆಯುಬ್ಬರಿಕೆಯುಂಟಾಗಿ ರೋಗಿ ಇನ್ನಷ್ಟು ತೊಂದರೆ ಅನುಭವಿಸಬಹುದು.
 
ಖಾರವಾದ ಮತ್ತು ಆಮ್ಲೀಯ ಅಹಾರಗಳು ಬೇಡ. ಹಸಿಮೆಣಸು, ಒಣಮೆಣಸು, ಶಿರ್ಕಾ, ಲಿಂಬೆರಸ ಮೊದಲಾದವು ಜೀರ್ಣವ್ಯವಸ್ಥೆಯನ್ನು ಕದಡಬಹುದು. ಒಣಮೆಣಸು ಟೈಫಾಯ್ಡ್ ರೋಗಿಗಳ ಚೇತರಿಸುವಿಕೆಯ ಮೇಲೆ ಅಪಾರ ಪ್ರಭಾವವುಂಟುಮಾಡುತ್ತದೆ.
 
{{ಚುಟುಕು}}
 
"https://kn.wikipedia.org/wiki/ವಿಷಮಶೀತ_ಜ್ವರ" ಇಂದ ಪಡೆಯಲ್ಪಟ್ಟಿದೆ