ಹಳೆಗನ್ನಡ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
ತಪ್ಪು ರದ್ದತಿ ತೆಗೆದು - ಹಿಂದಿನ ಸಂಪಾದನೆ ಉಳಿಸಿದೆ |
No edit summary ಟ್ಯಾಗ್ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ |
||
೨೧ ನೇ ಸಾಲು:
" ಸಿರಿಭೂವಲಯ " ಗ್ರಂಥದಲ್ಲಿ ಕನ್ನಡದ ಪ್ರಾಚೀನತೆಯ ಬಗ್ಗೆ ಖಚಿತವಾದ ಹೇಳಿಕೆಗಳಿವೆ. 24ನೇ ತೀರ್ಥಂಕರ ಮಹಾವೀರರು ಕನ್ನಡ ಭಾಷೆಯಲ್ಲಿ ನೀಡಿರುವ ಉಪದೇಶಗಳ ಸಾರವೇ ಈ ಗ್ರಂಥದ ಮೂಲವೆಂದು ಕವಿ ಕುಮದೇಯಮುನಿ ಸ್ಪಷ್ಟವಾಗಿ ಸೂಚಿಸಿದ್ದು, ಇದು ಕನ್ನಡ ಭಾಷೆಯು 2300 ವರ್ಷಗಳ ಹಿಂದಿನ ಇತಿಹಾಸ ಹೊಂದಿರುವುದಕ್ಕೆ ಸಾಕ್ಷಿಯಾಗಿದೆ.
ಆದಿ ತೀರ್ಥಂಕರ ವೃಷಭ ದೇವನು ತನ್ನ ಕುಮಾರಿಯಾದ ಬ್ರಾಹ್ಮೀ ಸೌಂದರಿಯರಿಗೆ ಕನ್ನಡ ಆಂಕಾಕ್ಷರ ಗಳನ್ನು ವಿವರಿಸಿದ ಕಾರಣದಿಂದಾಗಿ ಈ ಅಕ್ಷರ ಲಿಪಿಗೆ "ಬ್ರಾಹ್ಮೀ ಲಿಪಿ "ಎಂದೂ , ಅಂಕ ಲಿಪಿಗೆ "ಸೌಂದರಿ ಲಿಪಿ "ಎಂದೂ ಹೆಸರಾಗಿದೆ . ಈ ಖಚಿತವಾದ ಮಾಹಿತಿಯನ್ನು "ಸಿರಿಭೂವಲಯ"ವು ಬಹಳ ಸ್ಪಷ್ಟವಾಗಿ ತಿಳಿಸಿದೆ .DRPRADEEPWIZ
==ಬಾಹ್ಯ ಸಂಪರ್ಕಗಳು==
|