ರಾಹುಲ್ ಗಾಂಧಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
ಚು →ಲೋಕ್ ಪಾಲ್ |
|||
೭೦ ನೇ ಸಾಲು:
ರಾಹುಲ್ ಗಾಂಧಿಯವರು ಲೋಕ್ ಪಾಲ್ ಅನ್ನು ಭಾರತದ ಚುನಾವಣ ಆಯೋಗದ ಹಾಗೆ, [[ಸಂವಿಧಾನ]]ದ ಅಂಗವಾಗಿ ಮಾಡಬೇಕು ಮತ್ತು ಇದರ ಜವಾಬ್ದಾರಿಯನ್ನು ಸಂಸತ್ತಿಗೆ ಒಪ್ಪಿಸಬೇಕೆಂದು ಅಭಿಪ್ರಾಯ ಪಟ್ಟರು. ಅವರು " ಏಕಾಂಗಿಯಾಗಿ ಲೋಕ್ ಪಾಲ್ ಭ್ರಷ್ಟಾಚಾರದ ನಿರ್ಮೂಲನೆ ಸಾಧ್ಯವಿಲ್ಲ " ಎಂದು ಭಾವಿಸಿದರು. ಈ ಹೇಳಿಕೆಯನ್ನು ಅವರು ೨೫ ಆಗಸ್ಟ್ ೨೦೧೧ರಂದು ಅಣ್ಣಾ ಹಝಾರೆಯವರ ಹತ್ತನೇ ದಿನದ ಉಪವಾಸದಂದು ಹೇಳಿದರು. ಈ ಹೇಳಿಕೆಯು ಮುಂದೂಡುವ ತಂತ್ರ ಎಂದು ವಿರೋಧ ಪಕ್ಶದವರು ಮತ್ತು ಅಣ್ಣಾ ತಂಡದ ಸದಸ್ಯರು ಪರಿಗಣಿಸಿದರು.
=== ಬಡತನ===
|