ರಾಹುಲ್ ಗಾಂಧಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೭೦ ನೇ ಸಾಲು:
ರಾಹುಲ್ ಗಾಂಧಿಯವರು ಲೋಕ್ ಪಾಲ್ ಅನ್ನು ಭಾರತದ ಚುನಾವಣ ಆಯೋಗದ ಹಾಗೆ, [[ಸಂವಿಧಾನ]]ದ ಅಂಗವಾಗಿ ಮಾಡಬೇಕು ಮತ್ತು ಇದರ ಜವಾಬ್ದಾರಿಯನ್ನು ಸಂಸತ್ತಿಗೆ ಒಪ್ಪಿಸಬೇಕೆಂದು ಅಭಿಪ್ರಾಯ ಪಟ್ಟರು. ಅವರು " ಏಕಾಂಗಿಯಾಗಿ ಲೋಕ್ ಪಾಲ್ ಭ್ರಷ್ಟಾಚಾರದ ನಿರ್ಮೂಲನೆ ಸಾಧ್ಯವಿಲ್ಲ " ಎಂದು ಭಾವಿಸಿದರು. ಈ ಹೇಳಿಕೆಯನ್ನು ಅವರು ೨೫ ಆಗಸ್ಟ್ ೨೦೧೧ರಂದು ಅಣ್ಣಾ ಹಝಾರೆಯವರ ಹತ್ತನೇ ದಿನದ ಉಪವಾಸದಂದು ಹೇಳಿದರು. ಈ ಹೇಳಿಕೆಯು ಮುಂದೂಡುವ ತಂತ್ರ ಎಂದು ವಿರೋಧ ಪಕ್ಶದವರು ಮತ್ತು ಅಣ್ಣಾ ತಂಡದ ಸದಸ್ಯರು ಪರಿಗಣಿಸಿದರು.
 
<big>ನಂತರ ಅಭಿಶೇಕ್ ಮನು ಸಿಂಗ್ವಿ ನೇತೃತ್ವದ ಸಂಸದೀಯ ಸ್ಥಾಯಿ ಸಮಿತಿಯ ೨೦೧೧ರ ಡಿಸೆಂಬರ್ ೯ರಂದು ರಾಜ್ಯಸಭೆಯಲ್ಲಿ ಜನ ಲೋಕ್ ಪಾಲ್ ಮಸೂದೆ ವರದಿಯನ್ನು ಮಂಡಿಸಿತು. ಆ ವರದಿಯ ಪ್ರಕಾರ ಲೋಕ್ಪಾಲ್ ಅನ್ನು ಸಂವಿಧಾನದ ಅಂಗವಾಗಿ ಮಾಡಬೇಕು ಎಂದು ಸಮಿತಿಯು ಸರ್ಕಾರಕ್ಕೆ ಶಿಫಾರಸ್ಸು ಮಾಡಿತು. ಇದರ ಪ್ರತಿಕ್ರಿಯೆಯಾಗಿ ಹಝಾರೆಯವರು ರಾಹುಲ್ ಗಾಂಧಿಯವರ ವಿರುದ್ಧ ಲೊಕ್ ಪಾಲ್ ಅನ್ನು ನೀವು " ದುರ್ಬಲ ಮತ್ತು ಪರಿಣಾಮಕಾರಿಯಾಗಿಲ್ಲದ ಬಿಲ್ ಮಾಡಿದ್ದೀರಾ" ಎಂದು ಆರೋಪಿಸಿದರು.
 
=== ಬಡತನ===
"https://kn.wikipedia.org/wiki/ರಾಹುಲ್_ಗಾಂಧಿ" ಇಂದ ಪಡೆಯಲ್ಪಟ್ಟಿದೆ