ಸದಸ್ಯ:Skanda K N/ನನ್ನ ಪ್ರಯೋಗಪುಟ2: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
Skanda K N (ಚರ್ಚೆ | ಕಾಣಿಕೆಗಳು) No edit summary |
Skanda K N (ಚರ್ಚೆ | ಕಾಣಿಕೆಗಳು) No edit summary |
||
೧೪ ನೇ ಸಾಲು:
ಆಗುಂಬೆ ಘಾಟಿಯ ರಸ್ತೆ ಅಗಲೀಕರಣ ಆಗಬೇಕೆಂಬುದು ದಶಕಗಳ ಆಗ್ರಹ. ಆದರೆ, ಇದಕ್ಕೆ ಪರಿಸರವಾದಿಗಳು ವಿರೋಧ ವ್ಯಕ್ತಪಡಿಸುತ್ತಿದ್ದು ರಸ್ತೆ ಅಗಲೀಕರಣದಿಂದ ಅಪರೂಪದ ಸಸ್ಯ ಪ್ರಬೇಧಗಳು ಹಾಗೂ ಪ್ರಾಣಿಗಳ ಆವಾಸಸ್ಥಾನಕ್ಕೆ ತೊಂದರೆಯಾಗುವುದರಿಂದ ರಸ್ತೆ ಅಗಲೀಕರಣ ಆಗಬಾರದು ಎಂದು ಪಟ್ಟುಹಿಡಿದಿದ್ದಾರೆ. ಇತ್ತೀಚಿನ ಬೆಳವಣಿಗೆಗಳ ಪ್ರಕಾರ ಅತ್ಯಾಧುನಿಕ ಜಪಾನ್ ತಂತ್ರಜ್ಞಾನವನ್ನು ಬಳಸಿಕೊಂಡು ಆಗುಂಬೆ ಘಾಟಿ ಸಂಪರ್ಕ ಕಲ್ಪಿಸುವ ಊರುಗಳಿಗೆ ಸುರಂಗ ಮಾರ್ಗ ನಿರ್ಮಿಸಲಾಗುವುದು ಎಂದು ಕೇಳಿಬರುತ್ತಿದೆ. ಆದರೆ ಆಗುಂಬೆ ಅತೀ ಹೆಚ್ಚು ಮಳೆ ಬೀಳುವ ಪ್ರದೇಶವಾಗಿರುವುದರಿಂದ ಸುರಂಗ ಮಾರ್ಗದಂತಹ ಯೋಜನೆಗಳು ಅಪಾಯಕಾರಿ ಎಂಬ ವಾದವೂ ಇದೆ.
=== ಉಲ್ಲೇಖ ===
|