ಜಾರಂದಾಯ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ಅನ್ವಯ ಸಂಪಾದನೆ Android app edit
No edit summary
೧ ನೇ ಸಾಲು:
===ಪೀಠಿಕೆ===
{{under construction}}
==ಜಾರಂದಾಯ==
ತುಳುನಾಡಿನಲ್ಲಿ ಉಡುಪಿಯಿಂದ ಹಿಡಿದು ತೆಂಕಣ ಪೂರ್ವಕ್ಕೆ ತನ್ನ ಪ್ರಸರಣವನ್ನು ವಿಸ್ತಾರಗೊಳಿಸಿ ಮೆರೆದ ದೈವ ‘ಜಾರಂದಾಯ’. ರಾಜ್ಯದ ಗಡಿಕಾಯುವ ಮೂಲಕ ತನ್ನ ಅಧೀನಕ್ಕೊಳಗಾದ ಸಮಸ್ತ ಭಕ್ತರನ್ನು ರಕ್ಷಿಸುವ ಹೊಣೆಗಾರಿಕೆ ರಾಜನ್ ದೈವದ್ದು. ಜುಮಾದಿ, ಪಂಜುರ್ಲಿ, ಪಿಲ್ಚಂಡಿ, ಬಬ್ಬರ್ಯ, ಕೊಡಮಂದಾಯ, ಕುಕ್ಕಿನಂದಾಯ ಮೊದಲಾಗಿ ಕೆಲವೇ ದೈವಗಳಿಗೆ ಈ ಪಟ್ಟ ಸೀಮಿತ. ಆ ಗುಂಪಿನಲ್ಲಿ ಜಾರಂದಾಯ ದೈವವೂ ಸೇರಿಕೊಂಡಿರುವುದು. ಅದರ ಜೊತೆಗೆ ತುಳುನಾಡಿನ ಪೂರ್ವ ಸಂಪ್ರದಾಯದಲ್ಲಿ ನಡೆದು ಬಂದಂತೆ ಮನೆತನದ ‘ಅಧಿದೈವ’ವಾಗಿ ನಂಬಿದ ಸಂಸ್ಕಾರವನ್ನು ಕಾಯ್ದುಕೊಳ್ಳುವ ಘನತರದ ಜವಾಬ್ದಾರಿಯು ಜಾರಂದಾಯನಿಗಿದೆ. ತುಳುವರ ನಂಬಿಕೆಯ ಮಣೆ ಮಂಚದ ದೈವಗಳ ಕಥೆಯಲ್ಲಿರುವ ರೋಚಕತೆ ಜಾರಂದಾಯನಿಗೂ ಇದೆ. ಇವುಗಳಲ್ಲಿ ಕೆಲವು ದೈವಗಳು ಈಶ್ವರ ದೇವರ ಅಪ್ಪಣೆಯಂತೆ ತುಳುನಾಡು ಪ್ರವೇಶಿಸಿದರೆ, ಇನ್ನಿತರ ಅನೇಕ ದೈವಶಕ್ತಿಗಳು ತುಳುವರ ಪೂರ್ವ ಸಂತತಿಯಲ್ಲಿ ಹುಟ್ಟಿದವುಗಳು. ಬದುಕಿನಲ್ಲಿ ದಬ್ಬಾಳಿಕೆಗೆ ಸಿಲುಕಿ ಸಾಧಿಸಲಾಗದ ಕಾರ್ಯಗಳನ್ನು ದೈವತ್ವಕ್ಕೇರಿದ ಬಳಿಕ ಸಾಧಿಸಿದವರು. ಒಟ್ಟಿನಲ್ಲಿ ದೈವಾರಾಧನೆ ತಳುವರ ಬದುಕಿನ ಅವಿಭಾಜ್ಯ ಅಂಗವೆಂದರೆ ಅದು ತಪ್ಪಲ್ಲ.
===ಕಥಾಸಾರ===
"https://kn.wikipedia.org/wiki/ಜಾರಂದಾಯ" ಇಂದ ಪಡೆಯಲ್ಪಟ್ಟಿದೆ