ಶಿವಾನಂದ ಕಳವೆ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
೧ ನೇ ಸಾಲು:
{{cleanup|reason=ಅಂತರವಿಕಿ ಕೊಂಡಿಗಳು ಬೇಕು, ಭಾಷೆ ಸರಿಪಡಿಸಬೇಕು}}
 
===ಪೀಠಿಕೆ===
ಕನ್ನಡ ಕಂಡ ಮೇರು ಗ್ರಾಮೀಣ ಮತ್ತು ಪರಿಸರ ಪತ್ರಕರ್ತರಲ್ಲಿ ಶಿವಾನಂದ ಕಳವೆಯವರು ಪ್ರಮುಖರು. ಪರಿಸರ ಪರ ಕಾಳಜಿ ಮತ್ತು ಜ್ಞಾನ, ಅಪಾರ ತಿರುಗಾಟ, ಗ್ರಾಮೀಣ ಜನರ ಒಡನಾಟ ಮತ್ತು ಅಧ್ಯಯನಪೂರ್ಣ ಬರಹಗಳ ಮೂಲಕ ಹೆಸರಾದವರು ಶಿವಾನಂದ ಕಳವೆ. ಶಿರಸಿಯ ಪುಟ್ಟ ಗ್ರಾಮ ಕಳವೆಯಲ್ಲಿನ ಮಧ್ಯಮ ಸಂಸ್ಕೃತಿ ಅಭಿವೃದ್ಧಿ ಕೇಂದ್ರ ಪರಿಸರಾಸಕ್ತರ, ಪತ್ರಿಕೋದ್ಯಮ ವಿದ್ಯಾರ್ಥಿಗಳ ಕುತೂಹಲ ಬಿಂದು.
"https://kn.wikipedia.org/wiki/ಶಿವಾನಂದ_ಕಳವೆ" ಇಂದ ಪಡೆಯಲ್ಪಟ್ಟಿದೆ