ಸುಳ್ಯ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
೧೧೬ ನೇ ಸಾಲು:
==ಸಾಧಕರು==
ಸುಳ್ಯದಲ್ಲಿ ಶ್ರೀ [[ಕುರುಂಜಿ ವೆಂಕಟ್ರಮಣ ಗೌಡರು]] ಸ್ಥಾಪಿಸಿದ ಹಲವಾರು ವಿದ್ಯಾಸಂಸ್ಥೆಗಳಿದ್ದು ವಿದ್ಯಾರ್ಥಿಗಳ ಜ್ಞಾನಾರ್ಜನೆಗೆ ಪೂರಕವಾಗಿವೆ. ಸುಳ್ಯದವರೇ ಆದ [[ತೂಗುಸೇತುವೆಗಳ ಸರದಾರ]] ಶ್ರೀ [[ಗಿರೀಶ್ ಭಾರಧ್ವಾಜ್]] ಹಲವಾರು ಊರುಗಳನ್ನು ಬೆಸೆದಿದ್ದಾರೆ.
ಕನ್ನಡ ಬಾಷಾ ವಿಜ್ಞಾನಿಗಳಲ್ಲಿ ಓರ್ವರಾದ ಅರೆಭಾಷೆಯವರಾದ [[ಕೋಡಿ ಕುಶಾಲಪ್ಪ ಗೌಡ]]ರು ಸುಳ್ಯದ ಜಟ್ಟಿಪಳ್ಳದಲ್ಲಿ ನೆಲೆಸಿದ್ದಾರೆ
ಜಾನಪದ, ವಿಮರ್ಶೆ ಕ್ಷೇತ್ರದಲ್ಲಿ ಹೆಸರಾದ [[ಪುರುಷೋತ್ತಮ ಬಿಳಿಮಲೆ]]ಯವರು ನಮ್ಮ ದೇಶದ ರಾಜಧಾನಿ ದೆಹಲಿಯ ಅಮೇರಿಕನ್ ಇನ್ ಸ್ಟಿಟ್ಯೂಟ್ ಆಫ್ ಇಂಡಿಯನ್ ಲಾಂಗ್ವೇಜ್ ಸಂಸ್ಥೆಯಲ್ಲಿ ನಿರ್ಧೇಶಕರಾಗಿದ್ದಾರೆ.ಇಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜೂ ಇದೆ.
ಜಾನಪದ ಸಂಶೋದಕರಾದ [[ವಿಶ್ವನಾಥ ಬದಿಕಾನ]]ರು ಮಂಗಳೂರಿನ ಸಂತ ಅಲೋಶಿಯಸ್ ಕಾಲೇಜಿನಲ್ಲಿ
[[ಡಿ.ವಿ.ಸದಾನಂದ ಗೌಡ]]ರು ಕೇಂದ್ರ ಸರಕಾರದ ಸಚಿವರಾಗಿದ್ದಾರೆ.
==ಉಲ್ಲೇಖಗಳು==
|